ಸುರಪುರ ನಿಲ್ದಾಣ ದನಗಳ ತಾಣ


Team Udayavani, Jul 13, 2018, 3:33 PM IST

yad-1.gif

ಸುರಪುರ: ಪ್ರಯಾಣಿಕರಿಗೆ ಸುರಕ್ಷತೆ ಕಲ್ಪಿಸಬೇಕಿದ್ದ ಇಲ್ಲಿಯ ಬಸ್‌ ನಿಲ್ದಾಣ ದನಗಳ ತಾಣವಾಗಿ ಮಾರ್ಪಟ್ಟಿದ್ದು, ಸದಾ ದನಗಳಿಂದ ತುಂಬಿರುವ ಬಸ್‌ ನಿಲ್ದಾಣದಲ್ಲಿ ಪ್ರಯಾಣಿಕರಿಗೆ ಮಾತ್ರ ಸುರಕ್ಷತೆ ಇಲ್ಲದಂತಾಗಿದೆ.

ಪ್ರತಿ ನಿತ್ಯ ಬಸ್‌ ನಿಲ್ದಾಣ ಮಧ್ಯ ಭಾಗದಲ್ಲಿ ಮತ್ತು ನಿಲ್ದಾಣದ ಒಳ ಆವರಣದಲ್ಲಿ ದನಗಳು ಸಂಜೆ ವೇಳೆ ಮಲಗುತ್ತಿದ್ದು. ಇದರಿಂದ ಬಸ್‌ ಸಂಚಾರಕ್ಕೆ ಅಡೆತಡೆ ಉಂಟಾಗಿ ಚಾಲಕರು ಬಸ್‌ನಿಂದ ಕೆಳಗೆ ಇಳಿದು ಮಲಗಿರುವ ದನಗಳನ್ನು ಓಡಿಸುವಂತ ಸ್ಥಿತಿ ನಿರ್ಮಾಣವಾಗಿದೆ.

ಪ್ರಯಾಣಿಕರಿಗೆ ಅನುಕೂಲ ಕಲ್ಪಿಸುವ ಉದ್ದೇಶದಿಂದ ನೂರಾರು ಕೋಟಿ ರೂ. ಖರ್ಚು ಮಾಡಿ ಬಸ್‌ ನಿಲ್ದಾಣ ನಿರ್ಮಿಸಲಾಗಿದೆ. ಆದರೆ ದನಗಳು ಮಾತ್ರ ನಿಲ್ದಾಣ ತುಂಬ ಮೂತ್ರ ವಿಸರ್ಜನೆ, ಸೆಗಣಿ ಹಾಕಿ ಗಲೀಜು ಮಾಡುತ್ತಿದ್ದು, ಪ್ರಯಾಣಿಕರಿಗೆ ಸಮಸ್ಯೆ ಆಗಿದೆ. ದನ ಬಸ್‌ ನಿಲ್ದಾಣದಲ್ಲಿ ಬಾರದಂತೆ ತಡೆಯುವಲ್ಲಿ ನಗರಸಭೆ ನಿರ್ಲಕ್ಷé ವಹಿಸಿದೆ ಎಂದು ಸಾರ್ವಜನಿಕರು ದೂರಿದ್ದಾರೆ.

ಆಟೋ, ಟಂಟಂ, ಕ್ರೂಸರ್‌ ಸೇರಿದಂತೆ ವಿವಿಧ ವಾಹನ ರಾಜಾರೋಷವಾಗಿ ಬಸ್‌ ನಿಲ್ದಾಣದಲ್ಲಿಯೇ ಬಂದು ಪ್ರಯಾಣಿಕರನ್ನು ತುಂಬುತ್ತಾರೆ. ಈ ಬಗ್ಗೆ ಸಂಬಂಧಿಸಿದ ಅಧಿಕಾರಿಗಳು ಕ್ರಮಕ್ಕೆ ಮುಂದಾಗಬೇಕಿದ್ದು, ಅವ್ಯವಸ್ಥೆಯ ಆಗರ ಆಗಿರುವ ನಿಲ್ದಾಣದಲ್ಲಿ ಸಕಲ ಸೌಲಭ್ಯ ಒದಗಿಸುವವರೇ ಎಂದು ಕಾಯ್ದು ನೋಡಬೇಕಿದೆ 
ಪ್ರಯಾಣಿಕರಿಗೆ ಸಾರಿಗೆ ಇಲಾಖೆ ಸಕಲ ಸೌಲಭ್ಯ ಕಲ್ಪಿಸಬೇಕು. ಆದರೆ ಈ ಬಗ್ಗೆ ಸಾರಿಗೆ ಇಲಾಖೆ ಯಾವುದೇ ಕ್ರಮಕ್ಕೆ ಮುಂದಾಗುತ್ತಿಲ್ಲ. ಸುರಕ್ಷತೆ ದೃಷ್ಟಿಯಿಂದ ಬಸ್‌ ನಿಲ್ದಾಣಕ್ಕೆ ಗಾರ್ಡ್‌ಗಳನ್ನು ನೇಮಿಸಬೇಕು. ನಿರ್ಲಕ್ಷ್ಯ ವಹಿಸಿದ್ದಲ್ಲಿ ಹೋರಾಟ ಮಾಡುವುದು ಖಚಿತ.  
ಮಲ್ಲಿಕಾರ್ಜುನ ಕ್ರಾಂತಿ, ಕ.ರಾ. ದಸಂಸ ಜಿಲ್ಲಾ ಸಂಚಾಲಕ

ದನಗಳು ಬಸ್‌ ನಿಲ್ದಾಣದಲ್ಲಿ ಬರದಂತೆ ತಡೆಯುವದು ನಗರಸಭೆ ಕೆಲಸ. ಆದರೆ ಈ ಕುರಿತ ನಗರಸಭೆಗೆ
ಸಾಕಷ್ಟು ಬಾರಿ ಪತ್ರ ಬರೆದು ಸಾಕಾಗಿದೆ. ಕರ್ತವ್ಯ ಬಿಟ್ಟು ದನ ಓಡಿಸುವುದೇ ದಿನನಿತ್ಯದ ಕೆಲಸವಾಗಿದೆ. ಗಾರ್ಡ್‌
ನೇಮಿಸುವಂತೆ ಸಾರಿಗೆ ಇಲಾಖೆ ವಿಭಾಗೀಯ ವ್ಯವಸ್ಥಾಪಕರಿಗೆ ಮನವಿ ಮಾಡಿದ್ದೇವೆ. ಶಾಸಕರ ಗಮನಕ್ಕೂ
ತಂದಿದ್ದೇವೆ. ಆದರೂ ಪ್ರಯೋಜನವಾಗಿಲ್ಲ.
 ಗೋಪಾಲ ನಾಯಕ,ಕಂಟ್ರೋಲರ್‌ 

„ಸಿದ್ದಯ್ಯ ಪಾಟೀಲ

ಟಾಪ್ ನ್ಯೂಸ್

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-adsdasd

NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್‌ ನಿವಾಸಕ್ಕೆ ಬಂದ ಜಾಧವ್!

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Tragedy: ಹೋಳಿ ಆಚರಣೆ ಬಳಿಕ ಸ್ನೇಹಿತರೊಂದಿಗೆ ಕೆರೆಯಲ್ಲಿ ಈಜಲು ಹೋದ ಯುವಕ ನೀರು ಪಾಲು

Tragedy: ಹೋಳಿ ಆಚರಣೆ ಬಳಿಕ ಸ್ನೇಹಿತರೊಂದಿಗೆ ಕೆರೆಯಲ್ಲಿ ಈಜಲು ಹೋದ ಯುವಕ ನೀರು ಪಾಲು

Yadagiri; ಒಂದೇ ಕೇಂದ್ರದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆದ ತಾಯಿ-ಮಗ

Yadagiri; ಒಂದೇ ಕೇಂದ್ರದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆದ ತಾಯಿ-ಮಗ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

17-uv-fusion

Holi: ಹೋಳಿ ಹುಣ್ಣಿಮೆ ಹಿನ್ನೆಲೆ

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

16-fusion

UV Fusion: ಎಳೆಯರಿಗೂ ಒಂದಿಷ್ಟು ಸಮಯ ಮೀಸಲಿಡೋಣ

15-uv-fusion

Time management: ತಂತ್ರಜ್ಞಾನ ಯುಗದಲ್ಲಿ ಸಮಯ ನಿರ್ವಹಣೆ ಮುಖ್ಯ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.