ಮಳೆಗೆ ಜಲಾವೃತಗೊಂಡ ರಸೆ
Team Udayavani, Aug 28, 2018, 4:55 PM IST
ಯಾದಗಿರಿ: ಜಿಲ್ಲಾದ್ಯಂತ ಕಳೆದ ರಾತ್ರಿ ಅಲ್ಪಮಳೆ ಸುರಿದಿದ್ದು,ಯಾದಗಿರಿ ತಾಲೂಕು ವ್ಯಾಪ್ತಿಯಲ್ಲಿ 23 ಮಿ.ಮೀ, ವಡಗೇರಾ 14 ಮಿ.ಮೀ, ಶಹಾಪುರ 19 ಮಿ.ಮೀ ಹಾಗೂ ಗುರುಮಠಕಲ್ ವ್ಯಾಪ್ತಿಯಲ್ಲಿ ಸೋಮವಾರ ಬೆಳಗ್ಗೆವರೆಗೆ
25 ಮಿ.ಮೀ ಮಳೆ ಆಗಿರುವ ವರದಿಯಾಗಿದೆ.
ಮಳೆ ಬಂದರೆ ಸಾಕು ಜಿಲ್ಲಾ ಕೇಂದ್ರದ ರಸ್ತೆಗಳು ಜಲಾವೃತಗೊಳ್ಳುವುದು ಸಾಮಾನ್ಯವಾಗಿದೆ. ಇದರಿಂದಾಗಿ ವಾಹನ ಸವಾರರು, ಪಾದಚಾರಿಗಳು ತೀವ್ರ ತೊಂದರೆ ಅನುಭವಿಸುವಂತಾಗಿದೆ. ನಗರದ ಚಿತ್ತಾಪೂರ ರಸ್ತೆಯು ಸ್ವಲ್ಪ ಮಳೆ ಬಂದರೆ ಮಳೆ ನೀರಿನಿಂದ ಜಲಾವೃತಗೊಳ್ಳುತ್ತದೆ. ಅವೈಜ್ಞಾನಿಕ ಚರಂಡಿ ನಿರ್ಮಾಣ ಮತ್ತು ಚರಂಡಿಗಳಲ್ಲಿ ಕೊಳಚೆ ತುಂಬಿರುವುದರಿಂದ ಮಳೆ ನೀರು ಸರಳವಾಗಿ ಸಾಗದೆ ರಸ್ತೆಯಲ್ಲಿ ನೀರು ಸಂಗ್ರಹ ಆಗುತ್ತದೆ. ಸಂಬಂಧಿಸಿದ ಅಧಿಕಾರಿಗಳು ಗಮನಹರಿಸಿ ಕ್ರಮ ಕೈಗೊಳ್ಳಬೇಕು ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್ ನಿವಾಸಕ್ಕೆ ಬಂದ ಜಾಧವ್!
Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ
Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ
Tragedy: ಹೋಳಿ ಆಚರಣೆ ಬಳಿಕ ಸ್ನೇಹಿತರೊಂದಿಗೆ ಕೆರೆಯಲ್ಲಿ ಈಜಲು ಹೋದ ಯುವಕ ನೀರು ಪಾಲು
Yadagiri; ಒಂದೇ ಕೇಂದ್ರದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆದ ತಾಯಿ-ಮಗ
MUST WATCH
ಹೊಸ ಸೇರ್ಪಡೆ
Congress;ಕಾರ್ಕಳ ಕ್ಷೇತ್ರದಿಂದ 40 ಸಾವಿರ ಲೀಡ್ ಗೆ ಪ್ರಯತ್ನ: ಮುನಿಯಾಲು
Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್
ಮೂಡುಬೆಳ್ಳೆ : ವೈಭವದ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ
Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ
BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ