ಹಿರಿಯರ ಮಾರ್ಗದರ್ಶನ ಅಗತ್ಯ: ಶಿವಾಚಾರ್ಯರು


Team Udayavani, Sep 8, 2018, 3:28 PM IST

yad-1.jpg

ಯಾದಗಿರಿ: ಅರ್ಥವತ್ತಾದ ಧಾರ್ಮಿಕತೆಯಿಂದ ಲೋಕ ಕಲ್ಯಾಣ ಸಾಧ್ಯವಿದೆ. ಈ ದಿಸೆಯಲ್ಲಿ ಶ್ರಾವಣ ಮಾಸದ ದಿನಗಳಂದು ಭಕ್ತರಲ್ಲಿ ಆಧ್ಯಾತ್ಮಿಕ ವಿಚಾರ ಉಂಟು ಮಾಡುವಲ್ಲಿ ಪ್ರಯತ್ನ ಮಾಡಲಾಗುತ್ತಿದೆ ಎಂದು ವಾರಣಾಸಿ ಎಲ್ಹೇರಿ ಬಂಗಿಮಠದ ಮಳೆಖೇಡ ಕೊಟ್ಟೂರೇಶ್ವರ ಶಿವಾಚಾರ್ಯರು ಹೇಳಿದರು.

ನಗರದಲ್ಲಿ ಭಕ್ತರನ್ನು ಉದ್ದೇಶಿಸಿ ಆಶೀರ್ವಚನ ನೀಡಿದ ಅವರು, ಆಚಾರ, ವಿಚಾರಗಳು ಉತ್ತಮ ಬದಕನ್ನು ಕಂಡು
ಕೊಳ್ಳುವಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ. ಇದಕ್ಕಾಗಿ ನಾವು ನಮ್ಮದೇ ಸಾಧನೆಯೊಂದಿಗೆ ಪ್ರಯತ್ನ ಮಾಡಬೇಕು. ನಮ್ಮಲ್ಲಿನ ಜ್ಞಾನ, ತತ್ವವನ್ನು ಕಂಡುಕೊಳ್ಳುವಲ್ಲಿ ಗುರು- ಹಿರಿಯರ ಮಾರ್ಗದರ್ಶನದಲ್ಲಿ ಸಾಗಬೇಕು ಎಂದರು.

ಮಾನವೀಯ ಮೌಲ್ಯಗಳನ್ನು ಹೊಂದಿದ ವಚನಗಳು ಸೇರಿದಂತೆ ಶ್ರೇಷ್ಠ ಶರಣರ ಬದಕನ್ನು ನಾವು ಕಂಡುಕೊಂಡಾಗ ಪರಿಪೂರ್ಣ ವ್ಯಕ್ತಿಗಳು ಆಗಲು ಸಾಧ್ಯವಿದೆ ಎಂದು ಕಿವಿ ಮಾತು ಹೇಳಿದರು. ಈ ಸಂದರ್ಭದಲ್ಲಿ, ಶಿವಯ್ಯ, ಶಿವುಕುಮಾರ, ಸಿದ್ದಯ್ಯಸ್ವಾಮಿ ದಂಡಿಗಿಮಠ, ಚಂದ್ರಶೇಖರ ರುಮಾಲ, ಆನಂದ, ಸಿದ್ಧಲಿಂಗಯ್ಯ, ವಿರೇಶಕುಮಾರ ಸೇರಿದಂತೆ ಭಕ್ತಾದಿಗಳು ಇದ್ದರು. 

ಟಾಪ್ ನ್ಯೂಸ್

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wewewwqe

Hindu ಯುವಕ-ಯುವತಿಯರಿಗೆ ರಾಜ್ಯದಲ್ಲಿ ರಕ್ಷಣೆಯಿಲ್ಲ: ಅಮೀನರೆಡ್ಡಿ ಯಾಳಗಿ

Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ

Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ

1-adsdasd

NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್‌ ನಿವಾಸಕ್ಕೆ ಬಂದ ಜಾಧವ್!

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.