ಹಿರಿಯರ ಮಾರ್ಗದರ್ಶನ ಅಗತ್ಯ: ಶಿವಾಚಾರ್ಯರು
Team Udayavani, Sep 8, 2018, 3:28 PM IST
ಯಾದಗಿರಿ: ಅರ್ಥವತ್ತಾದ ಧಾರ್ಮಿಕತೆಯಿಂದ ಲೋಕ ಕಲ್ಯಾಣ ಸಾಧ್ಯವಿದೆ. ಈ ದಿಸೆಯಲ್ಲಿ ಶ್ರಾವಣ ಮಾಸದ ದಿನಗಳಂದು ಭಕ್ತರಲ್ಲಿ ಆಧ್ಯಾತ್ಮಿಕ ವಿಚಾರ ಉಂಟು ಮಾಡುವಲ್ಲಿ ಪ್ರಯತ್ನ ಮಾಡಲಾಗುತ್ತಿದೆ ಎಂದು ವಾರಣಾಸಿ ಎಲ್ಹೇರಿ ಬಂಗಿಮಠದ ಮಳೆಖೇಡ ಕೊಟ್ಟೂರೇಶ್ವರ ಶಿವಾಚಾರ್ಯರು ಹೇಳಿದರು.
ನಗರದಲ್ಲಿ ಭಕ್ತರನ್ನು ಉದ್ದೇಶಿಸಿ ಆಶೀರ್ವಚನ ನೀಡಿದ ಅವರು, ಆಚಾರ, ವಿಚಾರಗಳು ಉತ್ತಮ ಬದಕನ್ನು ಕಂಡು
ಕೊಳ್ಳುವಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ. ಇದಕ್ಕಾಗಿ ನಾವು ನಮ್ಮದೇ ಸಾಧನೆಯೊಂದಿಗೆ ಪ್ರಯತ್ನ ಮಾಡಬೇಕು. ನಮ್ಮಲ್ಲಿನ ಜ್ಞಾನ, ತತ್ವವನ್ನು ಕಂಡುಕೊಳ್ಳುವಲ್ಲಿ ಗುರು- ಹಿರಿಯರ ಮಾರ್ಗದರ್ಶನದಲ್ಲಿ ಸಾಗಬೇಕು ಎಂದರು.
ಮಾನವೀಯ ಮೌಲ್ಯಗಳನ್ನು ಹೊಂದಿದ ವಚನಗಳು ಸೇರಿದಂತೆ ಶ್ರೇಷ್ಠ ಶರಣರ ಬದಕನ್ನು ನಾವು ಕಂಡುಕೊಂಡಾಗ ಪರಿಪೂರ್ಣ ವ್ಯಕ್ತಿಗಳು ಆಗಲು ಸಾಧ್ಯವಿದೆ ಎಂದು ಕಿವಿ ಮಾತು ಹೇಳಿದರು. ಈ ಸಂದರ್ಭದಲ್ಲಿ, ಶಿವಯ್ಯ, ಶಿವುಕುಮಾರ, ಸಿದ್ದಯ್ಯಸ್ವಾಮಿ ದಂಡಿಗಿಮಠ, ಚಂದ್ರಶೇಖರ ರುಮಾಲ, ಆನಂದ, ಸಿದ್ಧಲಿಂಗಯ್ಯ, ವಿರೇಶಕುಮಾರ ಸೇರಿದಂತೆ ಭಕ್ತಾದಿಗಳು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hindu ಯುವಕ-ಯುವತಿಯರಿಗೆ ರಾಜ್ಯದಲ್ಲಿ ರಕ್ಷಣೆಯಿಲ್ಲ: ಅಮೀನರೆಡ್ಡಿ ಯಾಳಗಿ
Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ
NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್ ನಿವಾಸಕ್ಕೆ ಬಂದ ಜಾಧವ್!
Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ
Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ
MUST WATCH
ಹೊಸ ಸೇರ್ಪಡೆ
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ
Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ
Editorial: ಗುಕೇಶ್ ಗೆಲುವು- ಭಾರತದ ಯುವಶಕ್ತಿಯ ಸಂಕೇತ
AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ
Bengaluru: ಕದಂಬ ಹೋಟೆಲ್ ಸ್ಫೋಟ ಮಾಡುವುದಾಗಿ ಬೆದರಿಕೆ