ಗೂಂಡಾ ಸರ್ಕಾರಕ್ಕೆ ಪಾಠ ಕಲಿಸಿ


Team Udayavani, Sep 22, 2018, 5:39 PM IST

yad-1.jpg

ಯಾದಗಿರಿ: ಗೂಂಡಾ ಸರ್ಕಾರಕ್ಕೆ ಪಾಠ ಕಲಿಸಬೇಕಾಗುತ್ತದೆ ಎಂದು ಶಾಸಕ ವೆಂಕಟರೆಡ್ಡಿ ಮುದ್ನಾಳ ಆಕ್ರೋಶ ವ್ಯಕ್ತಪಡಿಸಿದರು. ನಗರದಲ್ಲಿ ಬಿಜೆಪಿ ಕಾರ್ಯಕರ್ತರು ಹಮ್ಮಿಕೊಂಡ ಪ್ರತಿಭಟನಾ ರ್ಯಾಲಿ ಮೂಲಕ ಸುಭಾಷ್‌ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ, ಟೈರ್‌ಗೆ ಬೆಂಕಿ ಹಚ್ಚಿ ಸಿಎಂ ಕುಮಾರಸ್ವಾಮಿ ಹೇಳಿಕೆ, ಬಿಎಸ್‌ವೈ ಮನೆ ಎದುರು ನಡೆದ ಕಾಂಗ್ರೆಸ್‌ ಕಾರ್ಯಕರ್ತರ ಗಲಾಟೆ ಖಂಡಿಸಿ ಅವರು ಮಾತನಾಡಿದರು.

ಮುಖ್ಯಮಂತ್ರಿ ರಾಜ್ಯದ ಜನರು ದಂಗೆ ಏಳಿ ಎಂದು ಪ್ರಚೋದನೆ ನೀಡಿರುವುದಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌. ಯಡಿಯೂರಪ್ಪ ಅವರ ಮನೆ ಎದುರು ಕಾಂಗ್ರೆಸ್‌ ಕಾರ್ಯಕರ್ತರು ಗಲಾಟೆ ಮಾಡಿದ್ದು, ಇದಕ್ಕೆ ಮುಖ್ಯಮಂತ್ರಿ
ಅವರ ಪ್ರಚೋದನೆ ಕಾರಣ ಎಂದು ಆಕ್ರೋಶ ವ್ಯಕ್ತಪಡಿಸಿದರು. 

ಸರ್ಕಾರವನ್ನು ಬಿಜೆಪಿಯವರ ಬೀಳಿಸಲು ಪ್ರಯತ್ನಿಸುತ್ತಿಲ್ಲ. ಅವರ ಶಾಸಕರ ಮೇಲೆಯೇ ಅವರಿಗೆ ನಂಬಿಕೆ ಇಲ್ಲ, ಹಾಗಾಗಿ ಬಿಜೆಪಿ ಮೇಲೆ ಗೂಬೆ ಕೂಡಿಸುವ ಕೆಲಸ ಮಾಡುತ್ತಿದ್ದಾರೆ. ಒಬ್ಬ ರಾಜ್ಯದ ಮುಖ್ಯಮಂತ್ರಿಯಾಗಿ ಇಂತಹ ಕೀಳು ಮಾತುಗಳನ್ನಾಡಬಾರದು ಎಂದು ದೂರಿದರು.

ಇದಕ್ಕೂ ಮುನ್ನ ಜಿಲ್ಲಾಧ್ಯಕ್ಷ ಚಂದ್ರಶೇಖರಗೌಡ ಮಾಗನೂರ ಮಾತನಾಡಿ, ಕಾನೂನು ಸುವ್ಯವಸ್ಥೆ ಬಿಗಡಾಸಲು
ಕಾರಣರಾದ ಮುಖ್ಯಮಂತ್ರಿ ಕೂಡಲೇ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿ, ರಾಜ್ಯದ ಜನತೆಯಲ್ಲಿ ಕ್ಷಮೆ ಕೋರಬೇಕು ಎಂದು ಆಗ್ರಹಿಸಿದರು.
 
ರಾಜ್ಯ ಉಪಾಧ್ಯಕ್ಷೆ ನಾಗರತ್ನಾ ಕುಪ್ಪಿ, ರಾಜ್ಯಕಾರ್ಯಕಾರಣಿ ಸದಸ್ಯ ಡಾ| ಶರಣಭೂಪಾಲರಡ್ಡಿ ನಾಯ್ಕಲ್‌, ನಗರಸಭೆ
ಸದಸ್ಯೆ ಲಲಿತಾ ಅನಪುರ, ಹಣಮಂತ ಇಟಗಿ, ಅಂಬಯ್ಯ ಶಾಬಾದಿ, ಸುರೇಶ ಅಂಬಿಗೇರ, ವಿಲಾಸ ಪಾಟೀಲ, ಮಾರುತಿ ಕಲಾಲ, ಹಸದ್‌ಬಿನ್‌ ಚಾಹುಷ್‌, ಎಸ್‌.ಪಿ. ನಾಡೇಕಾರ್‌, ಸ್ವಾಮಿದೇವ ದಾಸನಕೇರಿ, ದೇವಿಂದ್ರನಾಥ ನಾದ, ಶರಣಗೌಡ ಬಾಡಿಯಾಳ, ಸುರೇಶ ಆಕಳ, ಬಸವರಾಜ ಪಾಟೀಲ ಬಿಳಾØರ, ರವಿ ಬಾಪುರೆ, ವೆಂಕಟರಡ್ಡಿ ಅಬ್ಬೆತುಮಕೂರ, ಮಹೇಶ ಕುರಕುಂಬಳ, ದೇವೀಂದ್ರ ಯರಗೋಳ, ಸಿದ್ದು ಪೂಜಾರಿ, ಶಿವು ದೊಡ್ಮನಿ, ಶಿವು ಅಲ್ಲಿಪೂರ, ರಮೇಶ  ದೊಡ್ಮನಿ , ಶರಣಗೌಡ ಕಾಳೆಬೆಳಗುಂದಿ, ಯಲ್ಲಾಲಿಂಗರಡ್ಡಿ ತಳಕ, ನಾಗಪ್ಪ ಗಚ್ಚಿನ್‌, ರವಿ ಮುದ್ನಾಳ ಸೇರಿದಂತೆ ಅನೇಕರು ಇದ್ದರು.

ಟಾಪ್ ನ್ಯೂಸ್

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Vande Bharat: 1.5 ವರ್ಷದಲ್ಲಿ ವಂದೇ ಭಾರತ್‌ಗೆ 50 ಬಾರಿ ಕಲ್ಲೆಸೆತ

Vande Bharat: 1.5 ವರ್ಷದಲ್ಲಿ ವಂದೇ ಭಾರತ್‌ಗೆ 50 ಬಾರಿ ಕಲ್ಲೆಸೆತ

Lok Sabha Elections: 10 ಲಕ್ಷ ಮೀರಿ ವಹಿವಾಟು ಮೇಲೆ ಐಟಿ ಕಣ್ಣು

Lok Sabha Elections: 10 ಲಕ್ಷ ಮೀರಿ ವಹಿವಾಟು ಮೇಲೆ ಐಟಿ ಕಣ್ಣು

Crime: ನಿಶ್ಚಿತಾರ್ಥವಾಗಿದ್ದ ಸೊಸೆಯನ್ನೇ ಹತ್ಯೆಗೈದ ಮಾವ

Crime: ನಿಶ್ಚಿತಾರ್ಥವಾಗಿದ್ದ ಸೊಸೆಯನ್ನೇ ಹತ್ಯೆಗೈದ ಮಾವ

Arrested: 3 ಕೋಟಿ ರೂ. ನಕಲಿ ಡೈಮಂಡ್‌ ತೋರಿಸಿ ವಂಚನೆಗೆ ಯತ್ನ; 4 ಸೆರೆ

Arrested: 3 ಕೋಟಿ ರೂ. ನಕಲಿ ಡೈಮಂಡ್‌ ತೋರಿಸಿ ವಂಚನೆಗೆ ಯತ್ನ; 4 ಸೆರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Attempt to stop Vande Bharat train: Ka.ra.ve activists arrested

Yadagiri; ವಂದೇ ಭಾರತ್ ರೈಲು ತಡೆಯಲು ಯತ್ನ: ಕರವೇ ಕಾರ್ಯಕರ್ತರ ಬಂಧನ

1-sadsad

CHC; ದಿಢೀರ್ ಭೇಟಿ ನೀಡಿ ಸಿಬಂದಿಗಳನ್ನು ತರಾಟೆಗೆ ತೆಗೆದುಕೊಂಡ ಶಾಸಕ ಕಂದಕೂರ

FSL ವರದಿ ತಡವಾದರೂ, ಕಾನೂನು ಕ್ರಮ ಗ್ಯಾರಂಟಿ: ಸಚಿವ ರಾಮಲಿಂಗರೆಡ್ಡಿ

FSL ವರದಿ ತಡವಾದರೂ, ಕಾನೂನು ಕ್ರಮ ಗ್ಯಾರಂಟಿ: ಸಚಿವ ರಾಮಲಿಂಗಾರೆಡ್ಡಿ

ರಾಜ್ಯ ಸರ್ಕಾರದ ಜಾತಿಗಣತಿ ಅವೈಜ್ಞಾನಿಕ: ಜಯ ಮೃತ್ಯುಂಜಯ ಸ್ವಾಮೀಜಿ

Yadagiri; ರಾಜ್ಯ ಸರ್ಕಾರದ ಜಾತಿಗಣತಿ ಅವೈಜ್ಞಾನಿಕ: ಜಯ ಮೃತ್ಯುಂಜಯ ಸ್ವಾಮೀಜಿ

ರಾಜಾ ವೆಂಕಟ್ಟಪ್ಪ ನಾಯಕರಿಗೆ ಸಕಲ ಸರ್ಕಾರಿ ಗೌರವ; ಸಿಎಂ ಸಿದ್ದರಾಮಯ್ಯ ಭಾಗಿ

Yadagiri; ರಾಜಾ ವೆಂಕಟ್ಟಪ್ಪ ನಾಯಕರಿಗೆ ಸಕಲ ಸರ್ಕಾರಿ ಗೌರವ; ಸಿಎಂ ಸಿದ್ದರಾಮಯ್ಯ ಭಾಗಿ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Bhuvanam gaganam Teaser: ಭುವನಂ ಗಗನಂ ಟೀಸರ್‌ ಬಂತು

Bhuvanam gaganam Teaser: ಭುವನಂ ಗಗನಂ ಟೀಸರ್‌ ಬಂತು

Bharjari Gandu: ಟ್ರೇಲರ್‌ನಲ್ಲಿ ಭರ್ಜರಿ ಗಂಡು

Bharjari Gandu: ಟ್ರೇಲರ್‌ನಲ್ಲಿ ಭರ್ಜರಿ ಗಂಡು

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.