ನಿವೇಶನಗಳ ನಕಲಿ ದಾಖಲೆ ಸೃಷ್ಟಿ:ಕ್ರಮಕ್ಕೆ ಆಗ್ರಹಿಸಿ ಸಚಿವರಿಗೆ ಮನವಿ


Team Udayavani, Sep 23, 2018, 12:19 PM IST

yad-2.jpg

ಯಾದಗಿರಿ: ನಗರದ ಲಕ್ಷ್ಮೀನಗರ ಬಡಾವಣೆಯ ಕೆಲ ನಿವೇಶನಗಳ ನಕಲಿ ದಾಖಲಿ ಸೃಷ್ಟಿಸಿ ಮತ್ತೂಬ್ಬರ ಹೆಸರಿಗೆ ವರ್ಗಾಹಿಸಿ ಮಾರಾಟ ಮಾಡಲಾಗಿದ್ದು, ತನಿಖೆ ಚುರುಕುಗೊಳಿಸಿ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ
ನೀಡುವಂತೆ ನಿವೇಶನ ಮೂಲ ನಿವಾಸಿಗಳು ಶನಿವಾರ ಜಿಲ್ಲಾ ಉಸ್ತುವಾರಿ ಸಚಿವ ರಾಜಶೇಖರ ಪಾಟೀಲ
ಅವರಿಗೆ ಮನವಿ ಸಲ್ಲಿಸಿದರು.

ಉದ್ಯಮಿ ಮಲ್ಲಿಕಾರ್ಜುನ ಶಿರಗೋಳ ಪ್ರಕರಣದ ಕುರಿತು ವಿವರಿಸಿ, ಲಕ್ಷ್ಮೀ ನಗರದ ಸರ್ವೇ 384/1ರಲ್ಲಿ ಸುಮಾರು 20 ನಿವೇಶನಗಳನ್ನು ಖೊಟ್ಟಿ ದಾಖಲೆ ಸೃಷ್ಟಿಸಿ ಬೇರೆ ಅವರಿಗೆ ಮಾರಾಟ ಮಾಡಲಾದ ಬಗ್ಗೆ ಈಚೆಗೆ ಬೆಳಕಿಗೆ ಬಂದಿದೆ. ನಿವೇಶನದ ಮೂಲ ಖರೀದಿದಾರರು ನಾವಾಗಿದ್ದು, ನಮ್ಮ ಗಮನಕ್ಕೆ ಬಾರದೆ ನಕಲಿ ದಾಖಲೆ ಸೃಷ್ಟಿಸಿದ ಕೆಲವರು ಬೇರೆಯವರಿಗೆ ಖಾಲಿ ನಿವೇಶನಗಳನ್ನು ತೋರಿಸಿ, ಲಕ್ಷಾಂತರ ರೂ. ಬೆಲೆ ಬಾಳುವ ನಿವೇಶನಗಳನ್ನು ಮಾರಾಟ ಮಾಡಿಕೊಂಡಿರುತ್ತಾರೆ ಎಂದು ಸಚಿವರ ಗಮನಕ್ಕೆ ತಂದರು.

ಲಕ್ಷ್ಮೀ ನಗರದ ಸರ್ವೇ ನಂ. 384/1ರ ಜಮೀನಿನ ಮಾಲೀಕ ಆದೆಪ್ಪ ಭೀಮಪ್ಪ ಎಂಬುವವರು 1998ರಲ್ಲಿ ಮೃತಪಟ್ಟಿದ್ದಾರೆ. ಆದರೆ ಈ ಪ್ರಕರಣದಲ್ಲಿ ಯಾದಗಿರಿ ತಾಲೂಕಿನ ಸಾವೂರು ಗ್ರಾಮದ ನಿವಾಸಿ ಭಾಸ್ಕರ್‌ ಭೀಮರಾಯ ಎಂಬಾತನನ್ನು ಕೆಲವರು ಜಮೀನಿನ ಮಾಲೀಕ ಆದೆಪ್ಪ ಎಂದು ಪರಿಚಯಿಸಿ, ಆತನಿಂದ ನಿವೇಶನ ಮಾರಾಟ ಮಾಡಿ ಸಹಿ ಮಾಡಿಸಿಕೊಳ್ಳಲಾಗಿದೆ ಎಂದು ತಿಳಿಸಿದರು.

ಈ ಕುರಿತು ಯಾದಗಿರಿ ನಗರ ಠಾಣೆಯಲ್ಲಿ ದೂರು ದಾಖಲಿಸಲಾಗಿದ್ದು, ಈ ಬಗ್ಗೆ ತನಿಖೆ ವಿಳಂಬವಾಗಿ ನಡೆಯುತ್ತಿದೆ. ಅಲ್ಲದೆ ನಿವೇಶನ ಮೂಲ ಖರೀದಾರರು ನಗರಸಭೆಯಿಂದ ಕಟ್ಟಡ ಪರವಾನಗಿ ಪಡೆದು ಲಕ್ಷ್ಮೀ ನಗರ
ಬಡಾವಣೆಯಲ್ಲಿ ಮನೆಗಳನ್ನು ನಿರ್ಮಿಸಿಕೊಳ್ಳಲಾಗಿದ್ದು, ತೆರಿಗೆ ಸಹ ಭರಿಸುತ್ತಿ¨ªೇವೆ ಎಂದು ವಿವರಿಸಿದರು. ಈ
ವೇಳೆ ಶರಣಪ್ಪ ಬೆನಕನಳ್ಳಿ, ಸುರೇಶ ಬೊಮ್ಮನ, ಚಂದಪ್ಪ ಚಿಕ್ಕಮೇಟಿ, ಬಂದಪ್ಪ, ಮಲ್ಲು ಭಾವಿಕಟ್ಟಿ ಇದ್ದರು.

ಟಾಪ್ ನ್ಯೂಸ್

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wewewwqe

Hindu ಯುವಕ-ಯುವತಿಯರಿಗೆ ರಾಜ್ಯದಲ್ಲಿ ರಕ್ಷಣೆಯಿಲ್ಲ: ಅಮೀನರೆಡ್ಡಿ ಯಾಳಗಿ

Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ

Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ

1-adsdasd

NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್‌ ನಿವಾಸಕ್ಕೆ ಬಂದ ಜಾಧವ್!

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.