12 ವರ್ಷದ ಬಳಿಕ ಭೀಮಾ ನದಿಯಲ್ಲಿ ಪುಷ್ಕರ ಸಂಭ್ರಮ


Team Udayavani, Oct 13, 2018, 10:11 AM IST

gul-1.jpg

ಯಾದಗಿರಿ: ಪುಷ್ಕರ ವೇಳೆ ನದಿಯಲ್ಲಿ ಪುಣ್ಯ ಸ್ನಾನದಿಂದ ಸಕಲ ಇಷ್ಟಾರ್ಥಗಳು ಈಡೇರುತ್ತವೆ ಎಂದು ಅಬ್ಬೆ ತುಮಕೂರಿನ ಸಿದ್ಧ ಸಂಸ್ಥಾನದ ಪೀಠಾಧಿಪತಿ ಡಾ| ಗಂಗಾಧರ ಸ್ವಾಮೀಜಿ ಹೇಳಿದರು.

ಶುಕ್ರವಾರ ಜಿಲ್ಲಾ ಕಮ್ಮ ಜನಸೇವಾ ಸಮಿತಿ ನಗರದ ಹೊರವಲಯದ ಭೀಮಾನದಿಯ ಗುಲಸರಂ ಸೇತುವೆ ಬಳಿ ಹಮ್ಮಿಕೊಂಡ ಪುಷ್ಕರಕ್ಕೆ ಚಾಲನೆ ನೀಡಿ ಆಶೀರ್ವಚನ ನೀಡಿದ ಅವರು, 12 ವರ್ಷಗಳಿಗೊಮ್ಮೆ ಬರುವ ಪುಷ್ಕರ ಈ ಬಾರಿ ಭೀಮಾನದಿಗೆ ಪ್ರವೇಶವಾಗಿರುವುದು ನಮ್ಮೆಲ್ಲರ ಸುದೈವ. ನೆರೆಯ ತೆಲಂಗಾಣ ಹಾಗೂ ಆಂಧ್ರಪ್ರದೇಶದ ಕಮ್ಮ ಹಾಗೂ ರಡ್ಡಿ ಬಳಗದ ರೈತರು ನದಿ ತೀರದ ಭಾಗಗಳಿಗೆ ವಲಸೆ ಬಂದು ಇಲ್ಲಿರುವ ಭೂಮಿಯಲ್ಲಿ ಪರಿಶ್ರಮದಿಂದ ಕಾಯಕ ಮಾಡಿ ಕೃಷಿಯಲ್ಲಿ ಅಪಾರ ಬದಲಾವಣೆ ತರುವುದನ್ನು ತೋರಿಸಿಕೊಟ್ಟಿದ್ದಾರೆ. ಇದರಿಂದ ದೇಶದ ಆಹಾರ ಉತ್ಪನ್ನ ಕೂಡ ಹೆಚ್ಚಾಗಿದೆ ಎಂದರು.

ಪುಷ್ಕರ ವೇಳೆ ಪ್ರತಿನಿತ್ಯ ನಾರಾಯಣ, ಸೂರ್ಯ, ಭೀಮಾ ಪೂಜೆ ಸೇರಿದಂತೆ ಸಕಲ ದೈವ ಪೂಜೆಗಳನ್ನು ನೆರವೇರಿಸುವುದರ ಜೊತೆಗೆ ಪುಣ್ಯ ಸ್ನಾನದ ಬಳಿಕ ಹೋಮ ಹವನ ಮಾಡುವುದುಲ್ಲದೇ ಹಿರಿಯರ ಆತ್ಮ ಶಾಂತಿಗಾಗಿ ಪಿಂಡ ಪ್ರದಾನದಂತಹ ಹಲವು ಕಾರ್ಯಗಳು ನೆರವೇರಲಿದೆ ಎಂದು ಪುರೋಹಿತ ಸತ್ಯನಾರಾಯಣ ಶರ್ಮಾ ವಿವರಿಸಿದರು.

ಪ್ರಭಾಕರ ಸ್ವಾಮೀಜಿ, ಸಂಸದ ಬಿ.ವಿ. ನಾಯಕ್‌, ಶಾಸಕ ಶರಣಬಸಪ್ಪಗೌಡ ದರ್ಶನಾಪುರ, ಶಾಸಕ ವೆಂಕಟರೆಡ್ಡಿ
ಮುದ್ನಾಳ, ಡಾ.ವೀರಬಸಂತರಡ್ಡಿ ಮುದ್ನಾಳ, ಭೀಮರಡ್ಡಿ ಕೂಡೂರ, ಶಾಂತರಡ್ಡಿ ದೇಸಾಯಿ, ಲೀಲಾಕೃಷ್ಣ, ಪೂರ್ಣಬಾಬು, ಪ್ರಸಾದ, ಶರಣಗೌಡ ಕಾಳೆಬೆಳಗುಂದಿ, ಉಮಾರಡ್ಡಿ ನಾಯ್ಕಲ್‌, ಪರಮಶ್ವರ, ಕೋಟೇಶ್ವರರಾವ್‌, ಆರ್‌. ಮಹಾದೇವಪ್ಪ ಅಬ್ಬೆತುಮಕೂರ, ಎಸ್‌.ಎನ್‌. ಮಿಂಚಿನಾಳ. ಲಲಿತಾ ಅನಪುರ ಇದ್ದರು.

ಟಾಪ್ ನ್ಯೂಸ್

MDH-Everest ban: India seeks details from Singapore, Hong Kong

MDH- Everest ಮಸಾಲೆ ನಿಷೇಧ: ಸಿಂಗಾಪುರ, ಹಾಂಕಾಂಗ್‌ ನಿಂದ ವಿವರ ಕೇಳಿದ ಭಾರತ

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Congress ಗೆದ್ದರೆ ಸಿದ್ದರಾಮಯ್ಯ ಕೆಳಗಿಳಿಸಿ ಡಿಕೆಶಿ ಸಿಎಂ: ಯತ್ನಾಳ್

Congress ಗೆದ್ದರೆ ಸಿದ್ದರಾಮಯ್ಯ ಕೆಳಗಿಳಿಸಿ ಡಿಕೆಶಿ ಸಿಎಂ: ಯತ್ನಾಳ್

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ,

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ

9-aranthodu

Aranthodu: ಬೆಂಕಿ ಅವಘಡ; ತಪ್ಪಿದ ಭಾರೀ ಅನಾಹುತ

BS ಯಡಿಯೂರಪ್ಪನೇ ನನ್ನನ್ನು ವಾಪಸ್‌ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ

BS ಯಡಿಯೂರಪ್ಪನೇ ನನ್ನನ್ನು ವಾಪಸ್‌ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewewwqe

Hindu ಯುವಕ-ಯುವತಿಯರಿಗೆ ರಾಜ್ಯದಲ್ಲಿ ರಕ್ಷಣೆಯಿಲ್ಲ: ಅಮೀನರೆಡ್ಡಿ ಯಾಳಗಿ

Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ

Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ

1-adsdasd

NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್‌ ನಿವಾಸಕ್ಕೆ ಬಂದ ಜಾಧವ್!

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

MDH-Everest ban: India seeks details from Singapore, Hong Kong

MDH- Everest ಮಸಾಲೆ ನಿಷೇಧ: ಸಿಂಗಾಪುರ, ಹಾಂಕಾಂಗ್‌ ನಿಂದ ವಿವರ ಕೇಳಿದ ಭಾರತ

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Congress ಗೆದ್ದರೆ ಸಿದ್ದರಾಮಯ್ಯ ಕೆಳಗಿಳಿಸಿ ಡಿಕೆಶಿ ಸಿಎಂ: ಯತ್ನಾಳ್

Congress ಗೆದ್ದರೆ ಸಿದ್ದರಾಮಯ್ಯ ಕೆಳಗಿಳಿಸಿ ಡಿಕೆಶಿ ಸಿಎಂ: ಯತ್ನಾಳ್

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ,

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.