ಕಣ್ಣು ಇಲ್ಲದಿದ್ದರೆ ಜಗತ್ತು ಕತ್ತಲು


Team Udayavani, Jan 7, 2019, 11:22 AM IST

yad-2.jpg

ಗುರುಮಠಕಲ್‌: ಕಣ್ಣು ಮನುಷ್ಯನ ಪ್ರಮುಖ ಅಂಗವಾಗಿದ್ದು, ನಾವೆಲ್ಲರೂ ಅದರ ಸುರಕ್ಷತೆಗೆ ಕಡೆ ಗಮನ ಹರಿಸಬೇಕು. ಕಣ್ಣು ಇಲ್ಲದಿದ್ದರೆ ಜಗತ್ತು ಕತ್ತಲು ಇದ್ದಂತೆ ಎಂದು ಡಾ| ಭಗವಂತ ಅನ್ವರ್‌ ಹೇಳಿದರು. ಅವರು ಸಮುದಾಯ ಆರೋಗ್ಯ ಕೇಂದ್ರ ಗುರುಮಠಕಲ್‌ ನಲ್ಲಿ ಆಯೋಜಿಸಿದ್ದ ಉಚಿತ ಮೋತಿಯಾ ಬಿಂದು ಶಸ್ತ್ರ ಚಿಕಿತ್ಸೆ ಶಿಬಿರದ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ವಯಸ್ಸಾದಂತೆ ಕಣ್ಣಿನ ಸಮಸ್ಯೆಗಳು ಪ್ರತಿ ಒಬ್ಬರಲ್ಲಿ ಕಾಣಿಸುತ್ತಿದ್ದು, ಇಂದಿನ ಜೀವನ ಶೈಲಿಯಿಂದಾಗಿ ಕಣ್ಣಿನ ಸಮಸ್ಯೆಗಳು ಹರಿಯದಲ್ಲಿ ಕಾಣಿಸುಕೊಳ್ಳುತ್ತಿವೆ. ಹೀಗಾಗಿ ನಮ್ಮ ದೇಶದಲ್ಲಿ ವರ್ಷಕ್ಕೆ 10 ಲಕ್ಷ ರೂ. ಹೆಚ್ಚು ಜನರು ಮೋತಿಯಾ ಬಿಂದು ಶಸ್ತ್ರ ಚಿಕಿತ್ಸಕ್ಕೆ ಒಳಪಡುತ್ತಾರೆ. ನಮ್ಮ ಯಾದಗಿರಿ ಜಿಲ್ಲೆಗೆ 7,700 ಜನರಿಗೆ ಚಿಕಿತ್ಸೆ ವರ್ಷಕ್ಕೆ ಗುರಿ ಹೊಂದಿದ್ದು, ಕೇವಲ ಒಬ್ಬರು ಕಣ್ಣಿನ ತಜ್ಞ ವೈದ್ಯರು ಇರುವುದರಿಂದಾಗಿ ಗುರಿ ಮುಟ್ಟಲು ಸಾಧ್ಯ ಆಗುತ್ತಿಲ್ಲ ಎಂದರು.

ಜಿಲ್ಲಾ ಆರೋಗ್ಯಾಧಿಕಾರಿ ಡಾ| ಉಸ್ಮಾನ್‌ ಪಟೇಲ ಹಬೀಬ್‌ ಮಾತನಾಡಿ, ಜನರು ಸರ್ಕಾರದ ಆರೋಗ್ಯ ಯೋಜನೆಗಳ
ಬಗ್ಗೆ ಸದುಪಯೋಗ ಪಡೆಯಬೇಕು. ಸರ್ಕಾರಗಳು ಬಹಳಷ್ಟು ಆರೋಗ್ಯ ಯೋಜನೆಗಳನ್ನು ಜಾರಿಗೆ ತರುತ್ತಿವೆ. ಅವುಗಳನ್ನು ಆಶಾ ಕಾರ್ಯಕರ್ತರ ಮೂಲಕ ಹಾಗೂ ಅಂಗನವಾಡಿ ಕೇಂದ್ರಗಳ ಮೂಲಕ ತಿಳಿದುಕೊಳ್ಳಬೇಕು ಎಂದು ಹೇಳಿದರು.

ಖ್ಯಾತ ನೇತ್ರ ತಜ್ಞ ಡಾ| ಕೃಷ್ಣಮೋಹನ್‌ ಜಿಂಕಾ, ಆರೋಗ್ಯ ಅಧಿಕಾರಿಗಳಾದ ಸಂತೋಷ ಕುಮಾರ್‌, ಡಾ| ವಿಜಯ ಲಕ್ಷ್ಮಿ,
ಡಾ| ಸಂಗಮ್ಮ, ಡಾ| ಪ್ರತಿಬಾ, ಪುರಸಭೆ ಸದಸ್ಯ ಆಶನ್ನ ಬುದ್ಧ, ಲಾಯನ್ಸ ಕ್ಲಬ್‌ ಅಧ್ಯಕ್ಷ ರಘುನಾಥ ರೆಡ್ಡಿ ಪಾಟೀಲ, ಬಸವರಾಜ ಆವಂಟಿ, ರಾಮಕೃಷ್ಣ ಹಾಗೂ ಸಿಬ್ಬಂದಿಗಳಾದ ಬಸವರಾಜ, ನೀಲಾಬಾಯಿ, ರಾಕೇಶ ಮತ್ತು ಇನ್ನಿತರರು ಇದ್ದರು. 150 ಜನರಿಗೆ ಉಚಿತ ಶಸ್ತ್ರ ಚಿಕಿತ್ಸ ಮಾಡಿದರು.

ಟಾಪ್ ನ್ಯೂಸ್

ಇಂದು ಕೇಂದ್ರ ಸಚಿವ ರಾಜನಾಥ್‌ ಸಿಂಗ್‌ ಕಾಸರಗೋಡಿಗೆ

ಇಂದು ಕೇಂದ್ರ ಸಚಿವ ರಾಜನಾಥ್‌ ಸಿಂಗ್‌ ಕಾಸರಗೋಡಿಗೆ

Election Campaign 25 ವರ್ಷಗಳ ಹಿಂದೆ; ಆಗ ದುಡ್ಡಿನ ಆಸೆ ಇರಲಿಲ್ಲ…! 

Election Campaign 25 ವರ್ಷಗಳ ಹಿಂದೆ; ಆಗ ದುಡ್ಡಿನ ಆಸೆ ಇರಲಿಲ್ಲ…! 

Madikeri; ಅಯ್ಯಂಗೇರಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳ ಸೆರೆ

Madikeri; ಅಯ್ಯಂಗೇರಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳ ಸೆರೆ

Udupi; ಚೆಕ್‌ ಅಮಾನ್ಯ ಪ್ರಕರಣ: ಆರೋಪಿಗೆ ಶಿಕ್ಷೆ

Udupi; ಚೆಕ್‌ ಅಮಾನ್ಯ ಪ್ರಕರಣ: ಆರೋಪಿಗೆ ಶಿಕ್ಷೆ

Belthangady ಶಾಲಾ ಬಸ್‌ ಚಾಲಕ ಹೃದಯಾಘಾತದಿಂದ ಸಾವು

Belthangady ಶಾಲಾ ಬಸ್‌ ಚಾಲಕ ಹೃದಯಾಘಾತದಿಂದ ಸಾವು

Mangaluru ವೈದ್ಯಕೀಯ ಪದವೀಧರೆ ಪಿಜಿಯಲ್ಲಿ ಸಾವು

Mangaluru ವೈದ್ಯಕೀಯ ಪದವೀಧರೆ ಪಿಜಿಯಲ್ಲಿ ಸಾವು

Eshwarappa ವಿರುದ್ಧ ಕ್ರಮದ ಬಗ್ಗೆ ಪಕ್ಷದಿಂದಲೇ ನಿರ್ಧಾರ: ಯಡಿಯೂರಪ್ಪ

Eshwarappa ವಿರುದ್ಧ ಕ್ರಮದ ಬಗ್ಗೆ ಪಕ್ಷದಿಂದಲೇ ನಿರ್ಧಾರ: ಯಡಿಯೂರಪ್ಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-adsdasd

NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್‌ ನಿವಾಸಕ್ಕೆ ಬಂದ ಜಾಧವ್!

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Tragedy: ಹೋಳಿ ಆಚರಣೆ ಬಳಿಕ ಸ್ನೇಹಿತರೊಂದಿಗೆ ಕೆರೆಯಲ್ಲಿ ಈಜಲು ಹೋದ ಯುವಕ ನೀರು ಪಾಲು

Tragedy: ಹೋಳಿ ಆಚರಣೆ ಬಳಿಕ ಸ್ನೇಹಿತರೊಂದಿಗೆ ಕೆರೆಯಲ್ಲಿ ಈಜಲು ಹೋದ ಯುವಕ ನೀರು ಪಾಲು

Yadagiri; ಒಂದೇ ಕೇಂದ್ರದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆದ ತಾಯಿ-ಮಗ

Yadagiri; ಒಂದೇ ಕೇಂದ್ರದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆದ ತಾಯಿ-ಮಗ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಇಂದು ಕೇಂದ್ರ ಸಚಿವ ರಾಜನಾಥ್‌ ಸಿಂಗ್‌ ಕಾಸರಗೋಡಿಗೆ

ಇಂದು ಕೇಂದ್ರ ಸಚಿವ ರಾಜನಾಥ್‌ ಸಿಂಗ್‌ ಕಾಸರಗೋಡಿಗೆ

Election Campaign 25 ವರ್ಷಗಳ ಹಿಂದೆ; ಆಗ ದುಡ್ಡಿನ ಆಸೆ ಇರಲಿಲ್ಲ…! 

Election Campaign 25 ವರ್ಷಗಳ ಹಿಂದೆ; ಆಗ ದುಡ್ಡಿನ ಆಸೆ ಇರಲಿಲ್ಲ…! 

ವಿಟ್ಲ:ಅಡ್ಯನಡ್ಕ ಸಮೀಪ ಗುಡ್ಡಕ್ಕೆ ಬೆಂಕಿ

ವಿಟ್ಲ:ಅಡ್ಯನಡ್ಕ ಸಮೀಪ ಗುಡ್ಡಕ್ಕೆ ಬೆಂಕಿ

Madikeri; ಅಯ್ಯಂಗೇರಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳ ಸೆರೆ

Madikeri; ಅಯ್ಯಂಗೇರಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳ ಸೆರೆ

Udupi; ಚೆಕ್‌ ಅಮಾನ್ಯ ಪ್ರಕರಣ: ಆರೋಪಿಗೆ ಶಿಕ್ಷೆ

Udupi; ಚೆಕ್‌ ಅಮಾನ್ಯ ಪ್ರಕರಣ: ಆರೋಪಿಗೆ ಶಿಕ್ಷೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.