ಮಹಾಂತೇಶ್ವರರ ಮಹಾ ರಥೋತ್ಸವ
Team Udayavani, Mar 7, 2019, 12:30 PM IST
ಶಹಾಪುರ: ತಾಲೂಕಿನ ದೋರನಹಳ್ಳಿ ಗ್ರಾಮದ ಬೆಟ್ಟದ ಶ್ರೀ ಮಹಾಂತೇಶ್ವರರ ಮಹಾ ರಥೋತ್ಸವವು ಸಂಭ್ರಮದಿಂದ ಭಕ್ತರ ಜಯಘೋಷ ಮಧ್ಯ ಬುಧವಾರ ಸಂಜೆ ಜರುಗಿತು.
ಭಕ್ತಾ ದಿಗಳ ಹರ್ಷೋದ್ಘಾರ ನಡುವೆ ಶ್ರೀ ಮಠದ ಸಾವಿರದ ದೇವರು ಶ್ರೀ ಮಹಾಂತ ಶಿವಾಚಾರ್ಯರು, ಚಿಕ್ಕಮಠದ ಶಿವಲಿಂಗ ಶಿವಾಚಾರ್ಯರಯ ಮತ್ತು ಶಹಾಪುರ ಫಕಿರೇಶ್ವರ ಮಠದ ಶ್ರೀಗಳ ಸಮ್ಮುಖದಲ್ಲಿ ರಥೋತ್ಸವಕ್ಕೆ ವಿಶೇಷ ಪೂಜೆ ಸಲ್ಲಿಸುವ ಮೂಲಕ ಚಾಲನೆ ನೀಡಲಾಯಿತು.
ನೆರದ ಭಕ್ತಾದಿಗಳು ಉತ್ತತ್ತಿ, ಬಾಳೆಹಣ್ಣು ರಥೋತ್ಸವ ಮೇಲೆ ಭಕ್ತಿಪೂರ್ವಕವಾಗಿ ಎಸೆದು ತಮ್ಮ ಬೇಡಿಕೆ ಈಡೇರಿಕೆಗೆ ಪ್ರಾರ್ಥನೆ ಸಲ್ಲಿಸಿದರು. ರಥೋತ್ಸವ ಅಂಗವಾಗಿ ಮಹಾಂತೇಶ್ವರ ಶ್ರೀ ಮಠದ ಮಹಾಂತೇಶ್ವರರ ಕತೃ ಗದ್ದುಗೆಗೆ ಬೆಳಗ್ಗೆಯಿಂದ ನೈವೇದ್ಯ ಕರ್ಪೂರ ಅರ್ಪಿಸಿ ದರ್ಶನ ಪಡೆದಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hindu ಯುವಕ-ಯುವತಿಯರಿಗೆ ರಾಜ್ಯದಲ್ಲಿ ರಕ್ಷಣೆಯಿಲ್ಲ: ಅಮೀನರೆಡ್ಡಿ ಯಾಳಗಿ
Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ
NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್ ನಿವಾಸಕ್ಕೆ ಬಂದ ಜಾಧವ್!
Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ
Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ
MUST WATCH
ಹೊಸ ಸೇರ್ಪಡೆ
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ