ಹೊಸ ವರುಷ ಒಮ್ಮೆ ಯೋಚಿಸಿ!


Team Udayavani, Dec 29, 2017, 6:00 AM IST

Happy-new-yaear.jpg

ಇನ್ನೇನು ನಾವು ಹೊಸ ವರ್ಷಕ್ಕೆ ಕಾಲಿಡುತ್ತಿದ್ದೇವೆ. ಕೈ ಚಾಚುವಷ್ಟು ದೂರ ಬೆರಳೆಣಿಕೆಯ ದಿನಗಳು. ಇನ್ನು ಕೆಲವೇ ದಿನಗಳಲ್ಲಿ ನಾವು ಹೊಸ ವರುಷವನ್ನು ಸ್ವಾಗತಿಸಲು ತಯಾರಾಗುತ್ತಿದ್ದೇವೆ. ಆದರೆ, ಒಮ್ಮೆ ಯೋಚಿಸಿ ಹೊಸ ವರುಷ ಎಂದರೆ ಏನು? ಹೊಸ ವರ್ಷವನ್ನು ಸ್ವಾಗತಿಸುವುದೆಂದರೇನು? ಹೊಸ ವರುಷ ಎಂದರೆ ಡಿಸೆಂಬರ್‌ 31ರ ರಾತ್ರಿ ಕುಣಿದು ಕುಪ್ಪಳಿಸುವುದಲ್ಲ. ಮಧ್ಯರಾತ್ರಿಯವರೆಗೂ ಪಾರ್ಟಿಯ ಮೋಜು ಮುಗಿಸಿ ಕುಡಿತದ ಅಮಲಿನಲ್ಲಿ ಕಾರು, ಬೈಕು ಚಲಾಯಿಸುವುದಲ್ಲ. ಬದಲಾಗಿ, ಹೊನ್ನ ಹರಿವಾಣದಲ್ಲಿ ಹೊಸ ಆಸೆ, ಹೊಸ ಆಕಾಂಕ್ಷೆ, ಹೊಸ ಕನಸುಗಳನ್ನು ಹೊತ್ತುಕೊಂಡು 2017ರ ಹೊಸ್ತಿಲಿಗೆ ಶುಭಸಮಯದಲ್ಲಿ ಬಲಗಾಲನ್ನಿಡುವುದು. ಹೊಸ ವರ್ಷ ಎಂದರೆ 31ರ ರಾತ್ರಿ ಕೇವಲ ಅಜ್ಜನ ಪ್ರತಿಕೃತಿಗಳನ್ನು ಇಟ್ಟು ಸುಡುವುದಲ್ಲ, ಬದಲಾಗಿ ನಮ್ಮಲ್ಲಿರುವ ಕೆಟ್ಟ ಭಾವನೆ, ಕೆಟ್ಟ ಆಲೋಚನೆ, ನಕರಾತ್ಮಕ ಚಿಂತನೆಗಳನ್ನು ಮಾನಸಿಕವಾಗಿಯೇ ಸುಡಬೇಕು.

ಹೊಸ ವರ್ಷ ಎಂದರೆ ಅದು ಬರೀ ಒಂದು ದಿನದ ಆಚರಣೆಯಾಗಬಾರದು, ಬದಲಾಗಿ ವರುಷದ ಎÇÉಾ ದಿನವೂ ಹೊಸತು ಎಂದುಕೊಂಡು ಖುಷಿಯಿಂದ ಸಂಭ್ರಮಿಸಬೇಕು. ಹೊಸ ವರ್ಷ ಬಂದಾಗ ನಾವು ಮಾಡಲೇಬೇಕಾದ ಒಳ್ಳೆ ಕೆಲಸಗಳ ಬಗ್ಗೆ ಯೋಚಿಸೋಣ. ಮುಗಿಸಲೇಬೇಕಾದ ಕಾರ್ಯಗಳ ಪಟ್ಟಿ ಮಾಡೋಣ. ಸಾಧಿಸಬೇಕಾದುದರ ಬಗ್ಗೆ ಚಿಂತಿಸೋಣ. ಒಟ್ಟಿನಲ್ಲಿ ಹೊಸ ವರ್ಷವನ್ನು ಸಂತೋಷದಿಂದ ಬರಮಾಡಿಕೊಂಡು ಕನಸುಗಳನ್ನು ಹೊತ್ತುಕೊಂಡು ಮುನ್ನುಗ್ಗೊàಣ. 

– ಪಿನಾಕಿನಿ ಎಂ. ಶೆಟ್ಟಿ  
ಸ್ನಾತಕೋತ್ತರ ವಿಭಾಗ, 
ಕೆನರಾ ಕಾಲೇಜು, ಮಂಗಳೂರು

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

tdy-19

Great Indian Hornbill:‌ ನಿಸರ್ಗದ ನಡುವೆ ಬಣ್ಣದ ಚಿತ್ತಾರ

ಇಂಗ್ಲಿಷ್‌ ಪದಕತೆ: ಅಧ್ಯಯನ

ಇಂಗ್ಲಿಷ್‌ ಪದಕತೆ: ಅಧ್ಯಯನ

bags

ಕರೋಲ್‌ಬಾಗ್‌ನ ಚೌಕಾಸಿ ಲೋಕ

ಬಾಲ್ಯವೇ ಮರಳಿ ಬಾ

ಬಾಲ್ಯವೇ ಮರಳಿ ಬಾ

Chukubuku-train

ಚುಕುಬುಕು ಟ್ರೇನ್‌ ಏರಿದಾಗ…

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

38

Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್‌

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.