ಲೈಫ್ ಪೂರ್ತಿ ನಗ್ತಾ ಇರಿ !


Team Udayavani, Jan 19, 2018, 6:00 AM IST

154930134.jpg

ಅಗೋಚರ ನಗುವಿನ ಸೋನೆಯು ಸುರಿಯುತ್ತಿತ್ತು. ತುಂಬಿ ತುಳುಕುತ್ತಿತ್ತು ನಗುವಿನ ಒರತೆ. ಹಾಗೆ ನಗು ಚೆಲ್ಲುತ್ತ ಬರೆಯಲು ಕುಳಿತೆ.

ನೀವು ನಗ್ತಿàರಾ? ಹೇಗೆ ನಗ್ತಿàರಾ? ಒಬ್ಬರೆ ನಗ್ತಿàರಾ ಇಲ್ಲ ಗುಂಪಿನಲ್ಲಿ ಗೋವಿಂದ ಮಾಡ್ಕೊಂಡು ನಗ್ತಿàರಾ? ನಗೋವಾಗ ಢಂಢಂ ಅಂಥ ಸದ್ದು ಮಾಡ್ತೀರಾ ಇಲ್ಲ ಒಳಗೊಳಗೆ ನಗ್ತಿàರಾ? ಎಷ್ಟೇ ಬೇಡ ಅಂದರೂ ಫ‌ನ್ನೀ ಇನ್ಸಿಡೆಂಟ್‌ನ್ನು ನೆನೆಸಿಕೊಂಡಾಗ ನಗು ಬಂದೇ ಬರುತ್ತೆ. ಹಾಯಾಗಿ ಮನಃಪೂರ್ವಕವಾಗಿ ಹೊಟ್ಟೆತುಂಬಾ ನಗ್ತೀವೆ. ಕೆಲವರ ಮುಗುಳುನಗೆಗೆ ಬೇಗನೆ ಬ್ರೇಕ್‌ ಬೀಳುತ್ತೆ. ಮತ್ತೂಂದಿಷ್ಟು ಜನರ ನಗೆಗೆ ಸ್ಪೀಡ್‌ ಬ್ರೇಕರ್‌ ಇಲ್ಲವೇ ಇಲ್ಲ. ಇಂಥವರ ನಗೆಗೆ ಆ್ಯಕ್ಸಿಡೆಂಟ್‌ ಆಗೋದಂತೂ ನಿಜ.

ಕೆಲವರು ಕಚಗುಳಿ ಇಟ್ಟಂತೆ ನಗು ಪಸರಿಸಿದ್ರೆ, ಇನ್ನು ಕೆಲವರು ಕಿರುನಗೆ ಬೀರುತ್ತಾರೆ. ನಗೋವಾಗ ಸಿಂಪಲ್ಲಾಗೊಂದು ಡಿಂಪಲ್‌ ಬಿದ್ರೆ ಹೇಳ್ಳೋದೇ ಬೇಡ. ಎಲ್ಲೂ ಫಿದಾ ಆಗೋಗ್ತಾರೆ. ಮುದ್ದಾದ ಡಿಂಪಲ್‌ ನೋಡೋಕೆ ಕ್ಯೂ ನಿಂತರೂ ಆಶ್ಚರ್ಯಪಡಬೇಕಿಲ್ಲ.

ಒಂದು ರೂಪಾಯಿಗೆ ಸಿಗೋ ಪೆಪ್ಪರ್‌ವೆುಂಟ್‌ನ್ನು ಸ್ಕೂಲ್‌ಗೆ ಹೋಗೋ ಮಗುವಿಗೆ ಕೊಟ್ಟುಬಿಡಿ. ಅದಕ್ಕಾಗೋ ಖುಷಿ ನೋಡಿಯಾದ ಮೇಲಂತೂ ನೀವು ಈ ಲೋಕವನ್ನು ಮರೆತು ಖುಷಿಯಲ್ಲೇ ತೇಲಾಡ್ತೀರಿ.

ನಾವು ಮೊಬೈಲ್‌ಗೆ ಬಂದ ಎಷ್ಟೋ ಮೆಸೇಜ್‌ಗಳನ್ನು ಫಾರ್ವರ್ಡ್‌ ಮಾಡ್ತೇವೆ. ಆದ್ರೆ ಸೆ¾„ಲ್‌ನ್ನು ಫಾರ್ವರ್ಡ್‌ ಮಾಡೋಕೆ ಮಾತ್ರ ಜ್ಯೂಸ್‌ ಜ್ಯೂಸ್‌ ಚಿಕ್ಕು ಜ್ಯೂಸ್‌ ಅಲ್ಲ ಕಂಜೂಸ್‌ ಬುದ್ಧಿ ತೋರಿಸ್ತೇವೆ.

ಕೆಲವು ದಿನಗಳಿಂದ ಕೋಳಿಜಗಳವಾಗಿ ಮಾತುಬಿಟ್ಟವರು ಸಿಕ್ಕಿದರೆ ಹಾಗೇ ಶುಭ್ರ ನಗೆಯನ್ನು ಅವರೆಡೆಗೆ ಚೆಲ್ಲಿ ಹೊಚ್ಚಹೊಸ ನಗು ಹಳೆಯ ನೋವಿನ ಕನ್ನಡಿಯನ್ನು ಒಡೆಯುವುದರಲ್ಲಿ ಎರಡು ಮಾತಿಲ್ಲ. ಒಂದಿಷ್ಟು ಜನ ಸ್ಟೈಲ್‌ ಕೊಟ್ರೆ ಸ್ಟೈಲ್‌ ಅನ್ನೇ ಗುಳುಂ ಮಾಡಿ ನೋಡ್ತಾರೆ. ಸೆ¾„ಲಿಗೆ ಪ್ರಮೋಶನ್‌ ಕೊಡಲ್ಲ. ಇಂಥವರಿಗೆ ನಗು ಸರಬರಾಜು ಮಾಡ್ಲಿಕ್ಕೆ ನಗರಸಭೆಗೆ ಸಾಕುಬೇಕಾಗಿ ಹೋಗ್ತದೆ. ಇನ್ನು ಮುಂದೆ ನಗುವಿನ ಮರು ಸರಬರಾಜಿಗೆ ನಗರಸಭೆ ಮಹಾನಗರಪಾಲಿಕೆಯ ಮೊರೆ ಹೋಗಬೇಕಾಗಿ ಬರಬಹುದು.

ಸಹಪ್ರಯಾಣಿಕರೋರ್ವರಿಗೆ ಇವತ್ತು ನೀವು ಮೊದಲು ಸೆ¾„ಲ್‌ ಕೊಟ್ರೆ ನಾಳೆ ಅವರು ಮೊದಲು ಸೆ¾„ಲ್‌ ಕೊಡ್ಬೇಕು. ಒಂದಿನ ನೀವು, ಮತ್ತೂಂದು ದಿನ ಅವರು. ದೆಹಲಿಯಲ್ಲಿದ್ದಂತೆ ಸಮ-ಬೆಸ ವ್ಯವಸ್ಥೆ. ಒಟ್ಟಾರೆ ನಗುವಿನ ಅವಸ್ಥೆ. ನಿನ್ನೆಯ ಉಪ್ಪಿಟ್ಟಿಗೆ  ಇವತ್ತು ಒಗ್ಗರಣೆ ಹಾಕೋದು ಅಂದ್ರೆ ಇದೇ ಇರ್ಬೇಕು. ಊರಿಗೊಂದು ಬಸ್ಸು , ಸಿಕ್ಕಾಪಟ್ಟೆ ರಶುÏ. ನಿಲ್ಲೋಕೂ ಜಾಗವಿಲ್ಲ. ಅಷ್ಟರಲ್ಲೇ ಬ್ರೇಕ್‌ ಬೇರೆ. ಎದುರು ನಿಂತೋರಿಗೆ ಪಾಪ ನಮ್ಮ ಕಾಟ ತಡೆದುಕೊಳ್ಳೋಕೆ ಆಗಲ್ಲ. ಅವರು ನಮಗೆ ಬೈಯ್ಯುವ ಮೊದಲು ಒಂದು ಸೆ¾„ಲ್‌ ಕೊಟ್ರೆ ಮುಗೀತು. ಸಾರಿ, ಕಡ್ಲೆಪುರಿ ಏನೂ ಬೇಕಾಗಿಲ್ಲ.

ಸದಾಕಾಲ ಮಂದಹಾಸ ಬೀರುವವರನ್ನು ನೋಡಿದಾಗ ನಾವು ಕೂಡ ಅವರ ಹಾಗೆಯೇ ಇರ್ಬೇಕು ಅಂತ ಅನ್ನಿಸುತ್ತೆ. ಆದ್ರೆ ಹುಟ್ಟುಬುದ್ಧಿ ಬೆಟ್ಟ ಹತ್ತಿದರೂ ಹೋಗದೆಂಬಂತೆ ನಾವು ಆ ಮೂತಿ ಸಿಂಡರಿಸಿಕೊಳ್ಳುವುದನ್ನು ಎಂದೂ ನಿಲ್ಲಿಸಲ್ಲ.

ಐದು ಸೆಕೆಂಡ್‌ ಸ್ಟೈಲ್‌ ಕೊಡೋದ್ರಿಂದ ಒಂದು ಫೋಟೋ ಚೆನ್ನಾಗಿ ಬರೋದಾದ್ರೆ, ಲೈಫ್ ಪೂರ್ತಿ ನಗ್ತಾ ಇದ್ರೆ ಜೀವನ ಎಷ್ಟು ಸುಂದರವಾಗಿರಬಹುದು ಅಲ್ವಾ? ಇದನ್ನು ಕೇಳಿದಾಗ ನನಗೂ ನಗೋಣ ಅಂತ ಅನಿಸುತಿದೆ. ನನ್‌ ಜೊತೆ ನೀವೂ ನಗ್ತಿàರಿ ತಾನೆ?

– ಸೋನಿಕಾ ಆರ್‌.  ನಾವೇಲ್‌ಕಾರ್‌
ಪೂರ್ಣಪ್ರಜ್ಞ ಕಾಲೇಜು, ಉಡುಪಿ

ಟಾಪ್ ನ್ಯೂಸ್

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

tdy-19

Great Indian Hornbill:‌ ನಿಸರ್ಗದ ನಡುವೆ ಬಣ್ಣದ ಚಿತ್ತಾರ

ಇಂಗ್ಲಿಷ್‌ ಪದಕತೆ: ಅಧ್ಯಯನ

ಇಂಗ್ಲಿಷ್‌ ಪದಕತೆ: ಅಧ್ಯಯನ

bags

ಕರೋಲ್‌ಬಾಗ್‌ನ ಚೌಕಾಸಿ ಲೋಕ

ಬಾಲ್ಯವೇ ಮರಳಿ ಬಾ

ಬಾಲ್ಯವೇ ಮರಳಿ ಬಾ

Chukubuku-train

ಚುಕುಬುಕು ಟ್ರೇನ್‌ ಏರಿದಾಗ…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.