ಪ್ರೀತಿ ಇಲ್ಲದೆ ಬದುಕು ಇಲ್ಲ


Team Udayavani, Jun 8, 2018, 6:00 AM IST

c-17.jpg

ಪುತ್ತೂರು-ಉಪ್ಪಿನಂಗಡಿ ಹೋಗುತ್ತಿದ್ದ ಬಸ್ಸಿನಲ್ಲಿ ಕೊನೆಯ ಸೀಟಿನಲ್ಲಿ ಕುಳಿತಿದ್ದ ನಾನು ಏನೋ ಒಂದು ಖುಷಿಯಲ್ಲಿ ಇಯರ್‌ಫೋನ್‌ ಹಾಕಿಕೊಂಡು ಕುಳಿತುಕೊಂಡಿದ್ದೆ. ಕಿವಿಗೆ ಇಯರ್‌ಫೋನ್‌ ಸಿಕ್ಕಿಸಿ ಹಾಡು ಕೇಳುತ್ತಾ ಕುಳಿತವರೆಲ್ಲರಿಗೆ ಹೊರಗಿನ ಪ್ರಪಂಚದಲ್ಲಿ ಏನಾಗುತ್ತಿದೆ ಎಂದು ಗೊತ್ತಾಗುವುದೇ ಇಲ್ಲ. ನನ್ನದೂ ಅದೇ ಕತೆ. ಕೆಲವೊಮ್ಮೆ ಕೆಲವೊಂದು ಹಾಡುಗಳನ್ನು ಕೇಳುತ್ತಾ ಇದ್ದರೆ ಏನೇನೋ ನೆನಪಾಗುತ್ತದೆ. ಹಾಗೇ ಹಾಡು ಕೇಳುತ್ತಾ ಬಸ್ಸಿನ ಕಿಟಕಿಯಿಂದ ಹೊರಗಡೆ ಕಣ್ಣಾಯಿಸುತ್ತಿದ್ದಂತೆ ಬಸ್‌ ಒಂದು ಸ್ಟಾಪ್‌ನಲ್ಲಿ ನಿಂತಿತು. ಅಷ್ಟರಲ್ಲಿ ನನ್ನ ಕಣ್ಣಿಗೆ ಹೆಂಗಸೊಬ್ಬಳು ತನ್ನ ಮಗುವಿನ ಕೈಹಿಡಿದು ಜಾಗ್ರತೆಯಿಂದ ರಸ್ತೆ ದಾಟುತ್ತಿದ್ದುದು ಕಾಣಿಸಿತು. ಇನ್ನು ಕೆಲವರು ಬಸ್ಸಿಗಾಗಿ ಅತ್ತ ಕಡೆಯಿಂದ ಧಾವಿಸುತ್ತಾ ಓಡೋಡಿ ಬಂದು ಬಸ್‌ ಹತ್ತುತ್ತಿದ್ದರು. 

ಬಸ್‌ ಜನರನ್ನು ಹತ್ತಿಸಿಕೊಂಡು ಮುಂದೆ ಚಲಿಸಿತು. ನನ್ನ ಮುಂದಿನ ಸೀಟ್‌ನಲ್ಲಿ ಹುಡುಗ-ಹುಡುಗಿ ಕುಳಿತಿದ್ದರು. ಅವರು ಏನೋ ಹರಟುತ್ತಿದ್ದಂತಿತ್ತು. ತುಂಬ ಖುಷಿ ಖುಷಿಯಾಗಿ ಮಾತನಾಡುತ್ತಿದ್ದರು. ಅವರು ಮಾತನಾಡುವ ಶೈಲಿ ನೋಡಿದರೆ ಅವರಿಬ್ಬರು  ಒಬ್ಬರನ್ನೊಬ್ಬರು ತುಂಬ ಪ್ರೀತಿಸುತ್ತಿರುವಂತಿತ್ತು. ಈ ಹುಡುಗ-ಹುಡುಗಿಯನ್ನು ನೋಡಿ ಪ್ರೀತಿಯಲ್ಲಿ ಎಷ್ಟೊಂದು ಸುಖವಿದೆ ಅಲ್ವಾ ಅಂತನ್ನಿಸಿತು.

ಒಬ್ಬನಿಗೆ ಅಪಘಾತವಾಗಿ ಗಾಯಗೊಂಡಿದ್ದರೆ ಅವನಿಗೆ ನಾವು ಆಸ್ಪತ್ರೆಗೆ ಕರೆದುಕೊಂಡು ಹೋಗಿ, ಕೇವಲ ವೈದ್ಯರಿಗೆ ತೋರಿಸಿ ಔಷಧಿಕೊಡಿಸಿದರೆ ಅವನ ನೋವು ಕಡಿಮೆಯಾಗುವುದಿಲ್ಲ. ಬದಲಾಗಿ ಅವನ ಮನೆಯವರು, ಹಿತೈಷಿಗಳು ಬಂದು ಉಪಚರಿಸಿಕೊಳ್ಳುವಾಗ ಆತನಿಗೆ ಎಲ್ಲಾ ನೋವು ಕಡಿಮೆಯಾಗುತ್ತದೆ. ಜೊತೆಗೆ ತಾನು ಬೇಗ ಗುಣಮುಖನಾಗುವೆ ಎಂಬ ಧೈರ್ಯ, ನಂಬಿಕೆಯೂ ಸೇರಿ ಆತ ಬೇಗನೆ ಚೇತರಿಸಿಕೊಳ್ಳುತ್ತಾನೆ. ಹಾಗೆಯೇ ಒಂದು ಮಗುವಿನ ಅಪ್ಪ-ಅಮ್ಮ ತನ್ನ ಮಗುವನ್ನು ಚೆನ್ನಾಗಿರಬೇಕು ಎಂದು ಎಷ್ಟು  ಪ್ರೀತಿಯಿಂದ ಸಾಕುತ್ತಾರೆ ಎಂದರೆ ಅದು ಕೇಳಿದ್ದೆಲ್ಲವನ್ನೂ ಕೊಡಿಸುತ್ತಾರೆ. ಅವರಿಗೂ ಮಗುವಿನ ಖುಷಿಯೇ ಮುಖ್ಯ. ಅದರಂತೆಯೇ ಹೆಂಡತಿಯಾದವಳು ತನ್ನ ಗಂಡ ಬರುವ ಹೊತ್ತು ಮೀರಿದರೆ ತಳಮಳಗೊಳ್ಳುತ್ತಾಳೆ. ನಮ್ಮನ್ನು ಪ್ರೀತಿಸುವವರಿಗೆ ನಾವು ಬೈದರೂ ಅವರು ನಮಗೆ ವಾಪಾಸು ಬೈಯ್ಯುವುದಿಲ್ಲ. ಅದರ ಬದಲು ಅವರು ಅಳುತ್ತಾರೆ. ಪ್ರೀತಿಯೆಂದರೆ ಇದೇ ಅಲ್ಲವೆ? ನಿಜವಾದ ಪ್ರೀತಿ ಎಂದರೆ ಇದೇ. ಈ ಪ್ರಪಂಚದಲ್ಲಿ ಪ್ರೀತಿ ಇಲ್ಲದೆ ಬದುಕಲು ಸಾಧ್ಯವಿಲ್ಲ. ಪ್ರೀತಿ ಇಲ್ಲದೆ ಬದುಕುವುದಲ್ಲಿ ಅರ್ಥವೂ ಇಲ್ಲ.

ಮಂಜನಾಥ್‌
ಥಮ ಪಿಯುಸಿ ಸರಕಾರಿ ಪದವಿಪೂರ್ವ ಕಾಲೇಜು, ಕೊಂಬೆಟ್ಟು ಪುತ್ತೂರು

ಟಾಪ್ ನ್ಯೂಸ್

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

tdy-19

Great Indian Hornbill:‌ ನಿಸರ್ಗದ ನಡುವೆ ಬಣ್ಣದ ಚಿತ್ತಾರ

ಇಂಗ್ಲಿಷ್‌ ಪದಕತೆ: ಅಧ್ಯಯನ

ಇಂಗ್ಲಿಷ್‌ ಪದಕತೆ: ಅಧ್ಯಯನ

bags

ಕರೋಲ್‌ಬಾಗ್‌ನ ಚೌಕಾಸಿ ಲೋಕ

ಬಾಲ್ಯವೇ ಮರಳಿ ಬಾ

ಬಾಲ್ಯವೇ ಮರಳಿ ಬಾ

Chukubuku-train

ಚುಕುಬುಕು ಟ್ರೇನ್‌ ಏರಿದಾಗ…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.