ಅವಕಾಶಗಳ ಕ್ಷೇತ್ರ-ಪತ್ರಿಕೋದ್ಯಮ


Team Udayavani, Jul 6, 2018, 6:00 AM IST

u-10.jpg

ಪತ್ರಿಕೋದ್ಯಮ ಎಂದ ತತ್‌ಕ್ಷಣ ಸಾಮಾನ್ಯವಾಗಿ ಎಲ್ಲರ ಮನಸ್ಸಿಗೆ ಬರುವುದು ನ್ಯೂಸ್‌ ಆ್ಯಂಕರ್‌, ಪ್ರೋಗ್ರಾಮ್‌ ಆ್ಯಂಕರ್‌, ರಿರ್ಪೋಟರ್‌ ಮಾತ್ರ. ಆದರೆ, ಅದರಾಚೆಗಿನ ಪತ್ರಿಕೋದ್ಯಮ ಅದೊಂದು ಅದ್ಭುತಗಳ ಸಾಗರ ಹಾಗೂ ಅವಕಾಶಗಳ ಆಗರ. ನಾನೊಬ್ಬ ಪತ್ರಿಕೋದ್ಯಮ ವಿದ್ಯಾರ್ಥಿ ಎನ್ನುವುದು ನನಗೆ ಬಹಳಷ್ಟು ಹೆಮ್ಮೆಯಿದೆ. ಇದು ನಾಲ್ಕು ಗೋಡೆಗಳ ಮಧ್ಯೆ ನಡೆಯುವ ಚಾಕ್‌ ಆ್ಯಂಡ್‌ ಟಾಕ್‌ ಅಲ್ಲ. ಪ್ರಾಯೋಗಿಕವಾಗಿ ಒಬ್ಬ ವಿದ್ಯಾರ್ಥಿ ತನ್ನನ್ನು ತಾನು ಅರಿತು, ನಾಲ್ಕು ಜನರೊಂದಿಗೆ ಬೆರೆತು, ಒಂದಿಷ್ಟು ಜನಸಂದಣಿಯ ನಡುವೆ ಮಾತನಾಡುವ ಕಲೆಗಾರಿಕೆ, ವಿಷಯ ಸಂಗ್ರಹಣೆಯ ತಂತ್ರಗಾರಿಕೆಯನ್ನು ಅರಿಯುವ ಪ್ರಯೋಗಾತ್ಮಕ ವಿಷಯ.

ಪಿಯುಸಿಯಲ್ಲಿ ಆರ್ಟ್ಸ್, ಕಾಮರ್ಸ್‌ ಮಾಡಿದವರು ಜರ್ನಲಿಸಮ್‌ ಮಾಡುವುದು ಸಾಮಾನ್ಯ. ಆದರೆ, ಈಗೀಗ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳೂ ಸಹ ಹೆಚ್ಚಿನ ಸಂಖ್ಯೆಯಲ್ಲಿ ಬಿ.ಎ. ಪತ್ರಿಕೋದ್ಯಮದ ಹಾದಿ ಹಿಡಿದಿದ್ದಾರೆ. ಕೆಲವರಂತೂ ಪೋಷಕರಿಗೆ ವಿರುದ್ಧವಾಗಿ ಈ ವಿಷಯವನ್ನು ಆಯ್ಕೆ ಮಾಡಿಕೊಂಡಿದ್ದಾರೆ. ಇದು ಕೇವಲ ಓದಿಗಷ್ಟೇ ಅಲ್ಲದೆ ವಿದ್ಯಾರ್ಥಿಗಳಿಗೆ ಅವರೊಳಗಿರುವ ಒಬ್ಬ ಬರಹಗಾರನನ್ನು ಇದು ಚುರುಕುಗೊಳಿಸುತ್ತದೆ.

ಇನ್ನೂ ಉದ್ಯಮ ಕ್ಷೇತ್ರದಲ್ಲಿ ಪ್ರಿಂಟ್‌ ಮೀಡಿಯಾ, ಇಲೆಕ್ಟ್ರಾನಿಕ್‌ ಮೀಡಿಯಾಗಳಲ್ಲಂತೂ ಹೊಸ ಹೊಸ ಉದ್ಯೋಗಾವಕಾಶಗಳು ಸೃಷ್ಟಿಯಾಗುತ್ತಿದೆ. ಪ್ರಸ್ತುತ ಮಾಧ್ಯಮಕ್ಕೆ  ಬೇಕಾಗಿರುವುದು ಪ್ರತಿಭಾವಂತರು. ಅಂತೆಯೇ ಜುಲೈ ತಿಂಗಳಿಡೀ ಪತ್ರಿಕೋದ್ಯಮ ದಿನಾಚರಣೆಯನ್ನು ಆಚರಿಸಲಾಗುತ್ತದೆ. 
                           
ಮಲ್ಲಿಕಾ ಪೂಜಾರಿ, ಪ್ರಥಮ ಬಿ. ಎ. ಎಸ್‌ಡಿಎಮ್‌ ಕಾಲೇಜು, ಉಜಿರೆ
 

ಟಾಪ್ ನ್ಯೂಸ್

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

dk-suresh

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

tdy-19

Great Indian Hornbill:‌ ನಿಸರ್ಗದ ನಡುವೆ ಬಣ್ಣದ ಚಿತ್ತಾರ

ಇಂಗ್ಲಿಷ್‌ ಪದಕತೆ: ಅಧ್ಯಯನ

ಇಂಗ್ಲಿಷ್‌ ಪದಕತೆ: ಅಧ್ಯಯನ

bags

ಕರೋಲ್‌ಬಾಗ್‌ನ ಚೌಕಾಸಿ ಲೋಕ

ಬಾಲ್ಯವೇ ಮರಳಿ ಬಾ

ಬಾಲ್ಯವೇ ಮರಳಿ ಬಾ

Chukubuku-train

ಚುಕುಬುಕು ಟ್ರೇನ್‌ ಏರಿದಾಗ…

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

dk-suresh

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.