ಹಸಿದ ಹೊಟ್ಟೆ ಮತ್ತು ಖಾಲಿ ಜೇಬು


Team Udayavani, Jul 27, 2018, 6:00 AM IST

13.jpg

ಎಷ್ಟೋ ಜನ ಶಾಲಾ, ಕಾಲೇಜುಗಳಿಗೆ ಹೋಗುವ ವಿದ್ಯಾರ್ಥಿಗಳಿಗೆ ಹಣದ ಮೌಲ್ಯ ಗೊತ್ತಿರುವುದಿಲ್ಲ. ಈಗಿನ ಕಾಲದ ಮಕ್ಕಳು ಬೆವರು ಸುರಿಸಿ ದುಡಿಯುವುದು ತುಂಬಾ ಅಪರೂಪ. ಈಗಿನ ಮಂದಿಗೆ ಎಲ್ಲಾ ಸುಲಭದಲ್ಲೇ ಆಗಬೇಕು. ಅವರಿಗೆ ಕಷ್ಟದ ಅರಿವೇ ಇಲ್ಲ. ನಾನೂ ಕೂಡ ಇದೇ ಥರ ಇದ್ದೆ.

ತಂದೆ-ತಾಯಿ ಕಷ್ಟಪಟ್ಟು ದುಡಿದು ಮಕ್ಕಳಿಗೆ ಯಾವುದರಲ್ಲೂ ಕಮ್ಮಿಯಾಗಬಾರದೆಂದು ಮಕ್ಕಳು ಕೇಳಿದಷ್ಟು ಹಣವನ್ನು ಹೇಗಾದರೂ ಮಾಡಿ ಕೊಡುತ್ತಾರೆ. ಹಣದ ಮೌಲ್ಯ ಗೊತ್ತಿಲ್ಲದ ನಾವು ಬೇಕಾಬಿಟ್ಟಿಯಾಗಿ ಖರ್ಚುಮಾಡುತ್ತೇವೆ. ನಾನೂ ಇದೇ ರೀತಿ ದುಂದುವೆಚ್ಚ ಮಾಡುತ್ತಿ¨ªೆ. ಆದರೆ ಒಂದು ದಿನ ತಂದೆಯ ಜೊತೆ ಕೆಲಸಮಾಡಿದಾಗ ನನನಗೆ ಗೊತ್ತಾಯಿತು, ಹಣವನ್ನು ಸಂಪಾದಿಸುವುದು ಸುಲಭವಲ್ಲ , ಇದ್ದ ಹಣವನ್ನು  ಖರ್ಚು ಮಾಡುವುದು ಮಾತ್ರ ಸುಲಭವೆಂದು! 

ನನ್ನ ಮೊದಲನೆಯ ಸಂಪಾದನೆ 200 ರೂಪಾಯಿ. ಮೊದಲೆಲ್ಲ ಮನೆಯಲ್ಲಿ ಇದಕ್ಕಿಂತಲೂ ಹೆಚ್ಚು ಹಣ ನನಗೆ ಪಾಕೆಟ್‌ ಮನಿ ಅಂತ ಕೊಡುತ್ತಿದ್ದರು. ಆಗ ನನಗೆ ಅದರ ಬೆಲೆ ಗೊತ್ತಾಗುತ್ತಿರಲಿಲ್ಲ. ಅದನ್ನು ತಿಳಿದುಕೊಳ್ಳದೇ ಕೆಲವೇ ಗಂಟೆಗಳಲ್ಲಿ ಆ ಹಣವನ್ನು ಖರ್ಚು ಮಾಡುತ್ತಿದ್ದೆ. ಆದರೆ, ಯಾವಾಗ ನಾನು ಕಷ್ಟಪಟ್ಟು ದುಡಿದು ಸಂಪಾದಿಸಿದ ಆ ಇನ್ನೂರು ರೂಪಾಯಿಗಳನ್ನು ಖರ್ಚು ಮಾಡುವ ಮೊದಲು ಯೋಚಿಸಿದೆನೋ ಆಗ ಅಷ್ಟು ದಿನ ನಾನು ಮಾಡಿದ ತಪ್ಪು , ದುಂದುವೆಚ್ಚಗಳ ಬಗ್ಗೆ ನನಗೆ ಅರಿವಿಗೆ ಬಂತು.

ನಮ್ಮ ತಂದೆ-ತಾಯಿ ಹಣಕ್ಕೋಸ್ಕರ ಎಷ್ಟು ಕಷ್ಟಪಡುತ್ತಾರೆಂಬುದನ್ನು ಯೋಚಿಸಬೇಕು. ಹಣವನ್ನು ಕೊಡುವಂತೆ ಮಕ್ಕಳು ಒತ್ತಡ ಹಾಕುವ ಮೊದಲು ಯೋಚಿಸಬೇಕು. ಹಣವನ್ನು ಬೇಕಾಬಿಟ್ಟಿಯಾಗಿ  ಖರ್ಚು ಮಾಡುವುದನ್ನು ನಿಲ್ಲಿಸಬೇಕು. ಅದರ ಬದಲು ಸ್ವತಃ ದುಡಿಯುವ ಮಾರ್ಗವನ್ನು ಹುಡುಕಬೇಕು. ಇದ್ದುದರಲ್ಲಿ ಖುಷಿಪಡೋಣ. ದೊಡ್ಡವರ ಮಾತಿನಂತೆ ಹಸಿದ ಹೊಟ್ಟೆ ಮತ್ತು ಖಾಲಿ ಜೇಬು ನಿಜವಾದ ಪಾಠ ಕಳಿಸುತ್ತದೆ.

ಇಫಾಜ್‌
ಪತ್ರಿಕೋದ್ಯಮ ವಿಭಾಗ, ಎಂಪಿಎಂ ಸರಕಾರಿ ಕಾಲೇಜು, ಕಾರ್ಕಳ.

ಟಾಪ್ ನ್ಯೂಸ್

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

13

Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

1-aaa-1

Rain; ರಾಜ್ಯದ ವಿವಿಧೆಡೆ ಸಿಡಿಲಬ್ಬರದ ಮಳೆ; ಕುಷ್ಟಗಿಯಲ್ಲಿ ರೈತ ಬಲಿ, ಅಪಾರ ನಷ್ಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

tdy-19

Great Indian Hornbill:‌ ನಿಸರ್ಗದ ನಡುವೆ ಬಣ್ಣದ ಚಿತ್ತಾರ

ಇಂಗ್ಲಿಷ್‌ ಪದಕತೆ: ಅಧ್ಯಯನ

ಇಂಗ್ಲಿಷ್‌ ಪದಕತೆ: ಅಧ್ಯಯನ

bags

ಕರೋಲ್‌ಬಾಗ್‌ನ ಚೌಕಾಸಿ ಲೋಕ

ಬಾಲ್ಯವೇ ಮರಳಿ ಬಾ

ಬಾಲ್ಯವೇ ಮರಳಿ ಬಾ

Chukubuku-train

ಚುಕುಬುಕು ಟ್ರೇನ್‌ ಏರಿದಾಗ…

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.