ಹಸಿದ ಹೊಟ್ಟೆ ಮತ್ತು ಖಾಲಿ ಜೇಬು


Team Udayavani, Jul 27, 2018, 6:00 AM IST

13.jpg

ಎಷ್ಟೋ ಜನ ಶಾಲಾ, ಕಾಲೇಜುಗಳಿಗೆ ಹೋಗುವ ವಿದ್ಯಾರ್ಥಿಗಳಿಗೆ ಹಣದ ಮೌಲ್ಯ ಗೊತ್ತಿರುವುದಿಲ್ಲ. ಈಗಿನ ಕಾಲದ ಮಕ್ಕಳು ಬೆವರು ಸುರಿಸಿ ದುಡಿಯುವುದು ತುಂಬಾ ಅಪರೂಪ. ಈಗಿನ ಮಂದಿಗೆ ಎಲ್ಲಾ ಸುಲಭದಲ್ಲೇ ಆಗಬೇಕು. ಅವರಿಗೆ ಕಷ್ಟದ ಅರಿವೇ ಇಲ್ಲ. ನಾನೂ ಕೂಡ ಇದೇ ಥರ ಇದ್ದೆ.

ತಂದೆ-ತಾಯಿ ಕಷ್ಟಪಟ್ಟು ದುಡಿದು ಮಕ್ಕಳಿಗೆ ಯಾವುದರಲ್ಲೂ ಕಮ್ಮಿಯಾಗಬಾರದೆಂದು ಮಕ್ಕಳು ಕೇಳಿದಷ್ಟು ಹಣವನ್ನು ಹೇಗಾದರೂ ಮಾಡಿ ಕೊಡುತ್ತಾರೆ. ಹಣದ ಮೌಲ್ಯ ಗೊತ್ತಿಲ್ಲದ ನಾವು ಬೇಕಾಬಿಟ್ಟಿಯಾಗಿ ಖರ್ಚುಮಾಡುತ್ತೇವೆ. ನಾನೂ ಇದೇ ರೀತಿ ದುಂದುವೆಚ್ಚ ಮಾಡುತ್ತಿ¨ªೆ. ಆದರೆ ಒಂದು ದಿನ ತಂದೆಯ ಜೊತೆ ಕೆಲಸಮಾಡಿದಾಗ ನನನಗೆ ಗೊತ್ತಾಯಿತು, ಹಣವನ್ನು ಸಂಪಾದಿಸುವುದು ಸುಲಭವಲ್ಲ , ಇದ್ದ ಹಣವನ್ನು  ಖರ್ಚು ಮಾಡುವುದು ಮಾತ್ರ ಸುಲಭವೆಂದು! 

ನನ್ನ ಮೊದಲನೆಯ ಸಂಪಾದನೆ 200 ರೂಪಾಯಿ. ಮೊದಲೆಲ್ಲ ಮನೆಯಲ್ಲಿ ಇದಕ್ಕಿಂತಲೂ ಹೆಚ್ಚು ಹಣ ನನಗೆ ಪಾಕೆಟ್‌ ಮನಿ ಅಂತ ಕೊಡುತ್ತಿದ್ದರು. ಆಗ ನನಗೆ ಅದರ ಬೆಲೆ ಗೊತ್ತಾಗುತ್ತಿರಲಿಲ್ಲ. ಅದನ್ನು ತಿಳಿದುಕೊಳ್ಳದೇ ಕೆಲವೇ ಗಂಟೆಗಳಲ್ಲಿ ಆ ಹಣವನ್ನು ಖರ್ಚು ಮಾಡುತ್ತಿದ್ದೆ. ಆದರೆ, ಯಾವಾಗ ನಾನು ಕಷ್ಟಪಟ್ಟು ದುಡಿದು ಸಂಪಾದಿಸಿದ ಆ ಇನ್ನೂರು ರೂಪಾಯಿಗಳನ್ನು ಖರ್ಚು ಮಾಡುವ ಮೊದಲು ಯೋಚಿಸಿದೆನೋ ಆಗ ಅಷ್ಟು ದಿನ ನಾನು ಮಾಡಿದ ತಪ್ಪು , ದುಂದುವೆಚ್ಚಗಳ ಬಗ್ಗೆ ನನಗೆ ಅರಿವಿಗೆ ಬಂತು.

ನಮ್ಮ ತಂದೆ-ತಾಯಿ ಹಣಕ್ಕೋಸ್ಕರ ಎಷ್ಟು ಕಷ್ಟಪಡುತ್ತಾರೆಂಬುದನ್ನು ಯೋಚಿಸಬೇಕು. ಹಣವನ್ನು ಕೊಡುವಂತೆ ಮಕ್ಕಳು ಒತ್ತಡ ಹಾಕುವ ಮೊದಲು ಯೋಚಿಸಬೇಕು. ಹಣವನ್ನು ಬೇಕಾಬಿಟ್ಟಿಯಾಗಿ  ಖರ್ಚು ಮಾಡುವುದನ್ನು ನಿಲ್ಲಿಸಬೇಕು. ಅದರ ಬದಲು ಸ್ವತಃ ದುಡಿಯುವ ಮಾರ್ಗವನ್ನು ಹುಡುಕಬೇಕು. ಇದ್ದುದರಲ್ಲಿ ಖುಷಿಪಡೋಣ. ದೊಡ್ಡವರ ಮಾತಿನಂತೆ ಹಸಿದ ಹೊಟ್ಟೆ ಮತ್ತು ಖಾಲಿ ಜೇಬು ನಿಜವಾದ ಪಾಠ ಕಳಿಸುತ್ತದೆ.

ಇಫಾಜ್‌
ಪತ್ರಿಕೋದ್ಯಮ ವಿಭಾಗ, ಎಂಪಿಎಂ ಸರಕಾರಿ ಕಾಲೇಜು, ಕಾರ್ಕಳ.

ಟಾಪ್ ನ್ಯೂಸ್

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

1-ewewqe

IPL; ಕೆಕೆಆರ್‌ ನೀಡಿದ 262 ರನ್ ಗುರಿ ತಲುಪಿ ದಾಖಲೆ ಬರೆದ ಪಂಜಾಬ್

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

tdy-19

Great Indian Hornbill:‌ ನಿಸರ್ಗದ ನಡುವೆ ಬಣ್ಣದ ಚಿತ್ತಾರ

ಇಂಗ್ಲಿಷ್‌ ಪದಕತೆ: ಅಧ್ಯಯನ

ಇಂಗ್ಲಿಷ್‌ ಪದಕತೆ: ಅಧ್ಯಯನ

bags

ಕರೋಲ್‌ಬಾಗ್‌ನ ಚೌಕಾಸಿ ಲೋಕ

ಬಾಲ್ಯವೇ ಮರಳಿ ಬಾ

ಬಾಲ್ಯವೇ ಮರಳಿ ಬಾ

Chukubuku-train

ಚುಕುಬುಕು ಟ್ರೇನ್‌ ಏರಿದಾಗ…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

1-ewewqe

IPL; ಕೆಕೆಆರ್‌ ನೀಡಿದ 262 ರನ್ ಗುರಿ ತಲುಪಿ ದಾಖಲೆ ಬರೆದ ಪಂಜಾಬ್

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.