ಮನಸ್ಸಿನ ಭಾವನೆಗಳು ಸ್ಕ್ರೀನ್‌ನಲ್ಲಿ 


Team Udayavani, Aug 17, 2018, 6:00 AM IST

c-16.jpg

ಏಕೋ ಏನೋ, ಈಗಿನ ವಾಟ್ಸಾಪ್‌ ಫೇಸ್‌ಬುಕ್‌ ಯುಗದಲ್ಲಿ ಸಂಬಂಧಗಳು ತಮ್ಮ ಸಣ್ತೀ ಕಳೆದುಕೊಂಡಿದೆ. ಇಲ್ಲಿ ನಮಗೆ ಸಂಬಂಧಪಟ್ಟವರಲ್ಲಿ ನಮ್ಮ ಭಾವನೆಗಳನ್ನು ವ್ಯಕ್ತಪಡಿಸಲು ಸಾಧ್ಯವಾಗುವುದಿಲ್ಲ. ಸದ್ಯ, ನಮ್ಮ ಭಾವನೆಗಳೆಲ್ಲವೂ ಕೇವಲ ಕೃತಕ ಇಮೋಜಿಗಳಲ್ಲಿ, ಸಿನೆಮಾ ಹಾಡುಗಳಲ್ಲಿ, ಭಾವನಾತ್ಮಕ ಮೆಸೇಜುಗಳಲ್ಲಿ, ವಾಟ್ಸಾಪ್‌ ಸ್ಟೇಟಸ್‌ಗಳಲ್ಲಿ ಮಾತ್ರ ವ್ಯಕ್ತಗೊಳ್ಳುವುದನ್ನು ಕಾಣುತ್ತೇವೆ. ನಮ್ಮೆಲ್ಲ ಮನಸ್ಸಿನ ಭಾವನೆಗಳನ್ನು ಅವುಗಳಿಂದ ವ್ಯಕ್ತಪಡಿಸಲು ಸಾಧ್ಯವೆ? ನಮ್ಮ ಭಾವನೆಗಳನ್ನು ನಾವು ವ್ಯಕ್ತಪಡಿಸದೆ ಇದ್ದರೆ ಅದು ಮನಸಿನಾಳದಲ್ಲೇ ಉಳಿದು ಮನದ ನೆಮ್ಮದಿಯನ್ನು ಹಾಳು ಮಾಡಿಬಿಡುತ್ತದೆ. ಸದ್ಯದ ಆನ್‌ಲೈನ್‌ ಯುಗ ಹೀಗೇ ಮುಂದುವರೆದರೆ ಭವಿಷ್ಯದಲ್ಲಿ ಸಂಬಂಧಗಳ ಬೆಲೆಯೇ ಗೊತ್ತಿಲ್ಲದ ರೊಬೋಟುಗಳಂತಾಗಿಬಿಡುತ್ತೇವೆ.

ಕೆಲವರ ಮನಸ್ಸು ತುಂಬಾ ಮೃದುವಾಗಿರುತ್ತದೆ. ಅವರು ಸಂಬಂಧಪಟ್ಟವರಲ್ಲಿ ತಮ್ಮ ಮನದಾಳವನ್ನು ಹಂಚಿಕೊಳ್ಳಲು ಹಪಹಪಿಸುತ್ತಾರೆ. ಯಾವಾಗ ಅವರಿಗೆ ಭಾವನೆಗಳನ್ನು ಹಂಚಿಕೊಳ್ಳಲು ಅವಕಾಶ ಸಿಗುವುದಿಲ್ಲವೋ, ಎಲ್ಲಿ ಅವರ ಅಂತರಾಳಕ್ಕೆ ಬೆಲೆ ಸಿಗುವುದಿಲ್ಲವೋ, ಅಂಥ ಸಂದರ್ಭದಲ್ಲಿ ಅವರು ಅನಿವಾರ್ಯವಾಗಿ ತಮ್ಮ ಭಾವನೆಗಳನ್ನು, ವಾಟ್ಸಾಪ್‌ ಸ್ಟೇಟಸ್‌ಗಳಲ್ಲಿ, ಫೇಸುºಕ್‌ ಪೋಸ್ಟ್‌ಗಳಲ್ಲಿ ಹೇಳಿಕೊಳ್ಳುತ್ತಾರೆ. ಅವರು ವಾಟ್ಸಾಪ್‌, ಫೇಸ್‌ಬುಕ್‌ಗಳಲ್ಲಿ ಭಾವನೆ ಹಂಚಿಕೊಳ್ಳುತ್ತಾರೆ ಅಂದ್ರೆ , ಅವರ ಭಾವನೆಗಳಿಗೆ ಬೆಲೆ ಸಿಗದೆ ಬೇರೆ ಎಲ್ಲ ದಾರಿ ಎಲ್ಲ ಮುಚ್ಚಿಕೊಂಡು, ಏಕಾಂಗಿತನ ಕಾಡಿ, ಮಾನಸಿಕ ನೆಮ್ಮದಿ ಹಾಳಾಗಿ ಕೊನೆಗೆ ವಾಟ್ಸಾಪ್‌, ಫೇಸ್‌ಬುಕ್‌ಗಳೇ ತಮ್ಮ ಭಾವನೆಗಳನ್ನು ಅರ್ಥ ಮಾಡಿಕೊಳ್ಳುತ್ತವೆ ಎಂದುಬಿಡುತ್ತಾರೆ.

ಆದ್ದರಿಂದ ನಾವು ನಮ್ಮ ದಿನದ ಸ್ವಲ್ಪ ಸಮಯವನ್ನು ನಮ್ಮನ್ನು ಪ್ರೀತಿಸುವ ಹೆತ್ತವರಿಗೆ, ಒಡಹುಟ್ಟದವರಿಗೆ, ಜೀವದ ಗೆಳೆಯ-ಗೆಳತಿಯರಿಗಾಗಿ, ಮೀಸಲಾಗಿಡೋಣ. 

ಪ್ರಜ್ವಲ್‌
ದ್ವಿತೀಯ ಬಿ. ಎ., ಕನ್ನಡ ವಿಭಾಗ , ಮಂಗಳಗಂಗೋತ್ರಿ

ಟಾಪ್ ನ್ಯೂಸ್

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

tdy-19

Great Indian Hornbill:‌ ನಿಸರ್ಗದ ನಡುವೆ ಬಣ್ಣದ ಚಿತ್ತಾರ

ಇಂಗ್ಲಿಷ್‌ ಪದಕತೆ: ಅಧ್ಯಯನ

ಇಂಗ್ಲಿಷ್‌ ಪದಕತೆ: ಅಧ್ಯಯನ

bags

ಕರೋಲ್‌ಬಾಗ್‌ನ ಚೌಕಾಸಿ ಲೋಕ

ಬಾಲ್ಯವೇ ಮರಳಿ ಬಾ

ಬಾಲ್ಯವೇ ಮರಳಿ ಬಾ

Chukubuku-train

ಚುಕುಬುಕು ಟ್ರೇನ್‌ ಏರಿದಾಗ…

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.