ಮನಸ್ಸಿನ ಭಾವನೆಗಳು ಸ್ಕ್ರೀನ್‌ನಲ್ಲಿ 


Team Udayavani, Aug 17, 2018, 6:00 AM IST

c-16.jpg

ಏಕೋ ಏನೋ, ಈಗಿನ ವಾಟ್ಸಾಪ್‌ ಫೇಸ್‌ಬುಕ್‌ ಯುಗದಲ್ಲಿ ಸಂಬಂಧಗಳು ತಮ್ಮ ಸಣ್ತೀ ಕಳೆದುಕೊಂಡಿದೆ. ಇಲ್ಲಿ ನಮಗೆ ಸಂಬಂಧಪಟ್ಟವರಲ್ಲಿ ನಮ್ಮ ಭಾವನೆಗಳನ್ನು ವ್ಯಕ್ತಪಡಿಸಲು ಸಾಧ್ಯವಾಗುವುದಿಲ್ಲ. ಸದ್ಯ, ನಮ್ಮ ಭಾವನೆಗಳೆಲ್ಲವೂ ಕೇವಲ ಕೃತಕ ಇಮೋಜಿಗಳಲ್ಲಿ, ಸಿನೆಮಾ ಹಾಡುಗಳಲ್ಲಿ, ಭಾವನಾತ್ಮಕ ಮೆಸೇಜುಗಳಲ್ಲಿ, ವಾಟ್ಸಾಪ್‌ ಸ್ಟೇಟಸ್‌ಗಳಲ್ಲಿ ಮಾತ್ರ ವ್ಯಕ್ತಗೊಳ್ಳುವುದನ್ನು ಕಾಣುತ್ತೇವೆ. ನಮ್ಮೆಲ್ಲ ಮನಸ್ಸಿನ ಭಾವನೆಗಳನ್ನು ಅವುಗಳಿಂದ ವ್ಯಕ್ತಪಡಿಸಲು ಸಾಧ್ಯವೆ? ನಮ್ಮ ಭಾವನೆಗಳನ್ನು ನಾವು ವ್ಯಕ್ತಪಡಿಸದೆ ಇದ್ದರೆ ಅದು ಮನಸಿನಾಳದಲ್ಲೇ ಉಳಿದು ಮನದ ನೆಮ್ಮದಿಯನ್ನು ಹಾಳು ಮಾಡಿಬಿಡುತ್ತದೆ. ಸದ್ಯದ ಆನ್‌ಲೈನ್‌ ಯುಗ ಹೀಗೇ ಮುಂದುವರೆದರೆ ಭವಿಷ್ಯದಲ್ಲಿ ಸಂಬಂಧಗಳ ಬೆಲೆಯೇ ಗೊತ್ತಿಲ್ಲದ ರೊಬೋಟುಗಳಂತಾಗಿಬಿಡುತ್ತೇವೆ.

ಕೆಲವರ ಮನಸ್ಸು ತುಂಬಾ ಮೃದುವಾಗಿರುತ್ತದೆ. ಅವರು ಸಂಬಂಧಪಟ್ಟವರಲ್ಲಿ ತಮ್ಮ ಮನದಾಳವನ್ನು ಹಂಚಿಕೊಳ್ಳಲು ಹಪಹಪಿಸುತ್ತಾರೆ. ಯಾವಾಗ ಅವರಿಗೆ ಭಾವನೆಗಳನ್ನು ಹಂಚಿಕೊಳ್ಳಲು ಅವಕಾಶ ಸಿಗುವುದಿಲ್ಲವೋ, ಎಲ್ಲಿ ಅವರ ಅಂತರಾಳಕ್ಕೆ ಬೆಲೆ ಸಿಗುವುದಿಲ್ಲವೋ, ಅಂಥ ಸಂದರ್ಭದಲ್ಲಿ ಅವರು ಅನಿವಾರ್ಯವಾಗಿ ತಮ್ಮ ಭಾವನೆಗಳನ್ನು, ವಾಟ್ಸಾಪ್‌ ಸ್ಟೇಟಸ್‌ಗಳಲ್ಲಿ, ಫೇಸುºಕ್‌ ಪೋಸ್ಟ್‌ಗಳಲ್ಲಿ ಹೇಳಿಕೊಳ್ಳುತ್ತಾರೆ. ಅವರು ವಾಟ್ಸಾಪ್‌, ಫೇಸ್‌ಬುಕ್‌ಗಳಲ್ಲಿ ಭಾವನೆ ಹಂಚಿಕೊಳ್ಳುತ್ತಾರೆ ಅಂದ್ರೆ , ಅವರ ಭಾವನೆಗಳಿಗೆ ಬೆಲೆ ಸಿಗದೆ ಬೇರೆ ಎಲ್ಲ ದಾರಿ ಎಲ್ಲ ಮುಚ್ಚಿಕೊಂಡು, ಏಕಾಂಗಿತನ ಕಾಡಿ, ಮಾನಸಿಕ ನೆಮ್ಮದಿ ಹಾಳಾಗಿ ಕೊನೆಗೆ ವಾಟ್ಸಾಪ್‌, ಫೇಸ್‌ಬುಕ್‌ಗಳೇ ತಮ್ಮ ಭಾವನೆಗಳನ್ನು ಅರ್ಥ ಮಾಡಿಕೊಳ್ಳುತ್ತವೆ ಎಂದುಬಿಡುತ್ತಾರೆ.

ಆದ್ದರಿಂದ ನಾವು ನಮ್ಮ ದಿನದ ಸ್ವಲ್ಪ ಸಮಯವನ್ನು ನಮ್ಮನ್ನು ಪ್ರೀತಿಸುವ ಹೆತ್ತವರಿಗೆ, ಒಡಹುಟ್ಟದವರಿಗೆ, ಜೀವದ ಗೆಳೆಯ-ಗೆಳತಿಯರಿಗಾಗಿ, ಮೀಸಲಾಗಿಡೋಣ. 

ಪ್ರಜ್ವಲ್‌
ದ್ವಿತೀಯ ಬಿ. ಎ., ಕನ್ನಡ ವಿಭಾಗ , ಮಂಗಳಗಂಗೋತ್ರಿ

ಟಾಪ್ ನ್ಯೂಸ್

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

weapon used to attack Salman’s house was seized in the river!

Tapi River; ಸಲ್ಮಾನ್‌ ಮನೆ ದಾಳಿಗೆ ಬಳಸಿದ್ದ ಅಸ್ತ್ರ ನದಿಯಲ್ಲಿ ವಶ!

ಕಾಂಗ್ರೆಸ್‌ ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

Congress ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

14-mng

Ullala: ಮಲಗಿದ್ದಲ್ಲೇ ಹೃದಯಾಘಾತದಿಂದ ಸಾವು

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

11-udyavara

Sand Mining; ಉದ್ಯಾವರ: ಚುನಾವಣ ಚೆಕ್‌ಪೋಸ್ಟ್‌ ಬಳಿ ಅಕ್ರಮ ಮರಳು ಸಾಗಾಟ ಪತ್ತೆ

MDH-Everest ban: India seeks details from Singapore, Hong Kong

MDH- Everest ಮಸಾಲೆ ನಿಷೇಧ: ಸಿಂಗಾಪುರ, ಹಾಂಕಾಂಗ್‌ ನಿಂದ ವಿವರ ಕೇಳಿದ ಭಾರತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

tdy-19

Great Indian Hornbill:‌ ನಿಸರ್ಗದ ನಡುವೆ ಬಣ್ಣದ ಚಿತ್ತಾರ

ಇಂಗ್ಲಿಷ್‌ ಪದಕತೆ: ಅಧ್ಯಯನ

ಇಂಗ್ಲಿಷ್‌ ಪದಕತೆ: ಅಧ್ಯಯನ

bags

ಕರೋಲ್‌ಬಾಗ್‌ನ ಚೌಕಾಸಿ ಲೋಕ

ಬಾಲ್ಯವೇ ಮರಳಿ ಬಾ

ಬಾಲ್ಯವೇ ಮರಳಿ ಬಾ

Chukubuku-train

ಚುಕುಬುಕು ಟ್ರೇನ್‌ ಏರಿದಾಗ…

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

weapon used to attack Salman’s house was seized in the river!

Tapi River; ಸಲ್ಮಾನ್‌ ಮನೆ ದಾಳಿಗೆ ಬಳಸಿದ್ದ ಅಸ್ತ್ರ ನದಿಯಲ್ಲಿ ವಶ!

ಕಾಂಗ್ರೆಸ್‌ ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

Congress ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

14-mng

Ullala: ಮಲಗಿದ್ದಲ್ಲೇ ಹೃದಯಾಘಾತದಿಂದ ಸಾವು

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.