ಬದಲಾಗುತ್ತಿರುವ ಉದ್ಯೋಗ ಲೋಕ !


Team Udayavani, Aug 24, 2018, 6:00 AM IST

jobs.jpg

ಯುವಜನಾಂಗದಲ್ಲಿ ಶಿಕ್ಷಣದ ಜ್ಞಾನ ಸಾಕಷ್ಟಿದ್ದರೂ, ಕೌಶಲದ ಕೊರತೆಯಿಂದ ಕೆಲವೊಂದು ಸಂದರ್ಭದಲ್ಲಿ ಉದ್ಯೋಗ ಸೌಲಭ್ಯ ಕೈತಪ್ಪಿ ಹೋಗುತ್ತಿವೆ. ಅಲ್ಲದೆ, ಸಮಾಜದಲ್ಲಿ ಕಂಡುಬರುವ ಲಂಚಬಾಕತನ ಮುಗ್ಧ ಜನರನ್ನು ಉದ್ಯೋಗದಿಂದ ವಂಚಿತರನ್ನಾಗಿ ಮಾಡುತ್ತಿದೆ.

ಹರಕು ಅಂಗಿ, ಕೆದರಿದ ತಲೆಗೂದಲು, ಚಪ್ಪಲಿಲ್ಲದ ಸವೆದ ಪಾದ, ಒರಟಾದ ಮುಖ, ನೋಡುವಾಗಲೇ ಭಯವಾಗುವುದು ಸಹಜ. ಸಮಾಜ ಅಂತಹ ವ್ಯಕ್ತಿಯನ್ನು ಕಾಣುವ ಬಗೆಯೇ ಬೇರೆ. ಈಗಂತೂ ತಾಂತ್ರಿಕ ಯುಗದಲ್ಲಿ ನಿರುದ್ಯೋಗಿಗಳ ಪಟ್ಟಿ ಹೆಚ್ಚಿದೆ. ಕೆಲಸ ಮಾಡಲು, ಬೇಡುವ ಪರಿಸ್ಥಿತಿ ಬಂದೊದಗಿದೆ. ಇನ್ನು ಕೆಲವು ಜನರು ಬೇಡುವುದನ್ನೇ ತಮ್ಮ ಕಸುಬು ಎಂದು ಜೀವನ ಸಾಗಿಸುತ್ತಿದ್ದಾರೆ. ಅಮೆರಿಕದಂಥ ದೇಶಗಳಲ್ಲಿ ಜನರನ್ನು ಬಡತನ ರೇಖೆಯಿಂದ ಮುಕ್ತರನ್ನಾಗಿಸಲು ಹರಸಾಹಸ ಪಟ್ಟರೂ ಪ್ರಯೋಜನವಾಗಲಿಲ್ಲ. ಇನ್ನೂ ಕೋಟಿಗಟ್ಟಲೆ ಜನರನ್ನು ತನ್ನ ಒಡಲಲ್ಲಿ ಇರಿಸಿಕೊಂಡಿರುವ ಭಾರತ ದೇಶ ಬಡತನ ಮುಕ್ತವಾಗಲು ಸಾಧ್ಯವೆ? ಸಾಧ್ಯ. ಯಾವಾಗ ಎಂದರೆ ನಿರುದ್ಯೋಗ ಸಮಸ್ಯೆಗೆ ಪರಿಹಾರ ಕಂಡುಕೊಂಡಾಗ. 

ಸರ್ಕಾರದ ಯೋಜನೆಗಳು ಕಾಲಕ್ಕೆ ತಕ್ಕಂತೆ ಬದಲಾಗುತ್ತ, ಜನರ ಬೇಡಿಕೆಗಳನ್ನು ಸುಲಲಿತವಾಗಿ ಈಡೇರಿಸುತ್ತಾ, ಉದ್ಯೋಗಾಸಕ್ತಿಯನ್ನು ಕಳೆದುಕೊಳ್ಳುವಂತೆ ಮಾಡುತ್ತಿದೆ.  ಹಾಗಾಗಿ, ಅದೆಷ್ಟೋ ಜನರು ಭಿûಾಟನೆಯ ನೆಪದಲ್ಲಿ ಸಾಮಾನ್ಯ ಜನರಿಗೆ ಮೋಸ ಮಾಡಿ, ಕನಿಕರ ಬರುವಂತೆ ನಾಟಕವಾಡಿ ಹಣವನ್ನು ಪಡೆದುಕೊಂಡು ಯಾರದೋ ಕೈ ಕೆಳಗೆ ಆಟವಾಡುವ ಗೊಂಬೆಗಳಾಗಿ ಬಿಡುತ್ತಾರೆ.

ಸಮಸ್ಯೆಗಳಿರದ ಮನುಷ್ಯ ಈ ಜಗತ್ತÇÉೇ ಇರಲಾರನು ಹಾಗೆಯೇ, ಕಷ್ಟಗಳು ಬಂದಾಗ ಅದನ್ನು ಎದುರಿಸಿ ನಿಂತು ಹೋರಾಡಬೇಕೇ ಹೊರತು, ಮರೆಯಲ್ಲಿ ನಿಂತು ಸುಲಭದ ಹಾದಿಯತ್ತ ಹೋಗುವುದಲ್ಲ. ದುಡಿತದಲ್ಲಿ ಮೈ ಕೆಸರಾದರೂ ಪರವಾಗಿಲ್ಲ, ನಾವು ಹಾಕಿದ ಶ್ರಮ ವ್ಯರ್ಥವಾಗದಿದ್ದರೆ ಸಾಕು. ಅದಕ್ಕಾಗಿ, ಹಲವು ಬಾರಿ ಯೋಚಿಸಿ ಚಿಂತನೆ ನಡೆಸಬೇಕು. ಭಿಕ್ಷೆ ಎಂದರೆ ಕಳಂಕವಲ್ಲ ಆದರೆ ಅದುವೇ ಜೀವನಕ್ಕೆ ಕಳಂಕವಾಗದಂತೆ ನೋಡಿಕೊಳ್ಳಬೇಕು. 

ಭಾರತದ ಮಹಾನ್‌ ಭಿಕ್ಷುಕ ಎಂದೇ ಹೆಸರುವಾಸಿಯಾದ ಮದನ ಮೋಹನ ಮಾಳವೀಯ ಇವರು, ಒಂದು ದಿವಸ ರೈಲಿನಲ್ಲಿ ಪ್ರಯಾಣಿಸುತ್ತಿರುವಾಗ ಒಬ್ಬ ಸಾತಿಯಲ್ಲಿ ಕಬೀರನ ದೋಹೆಗಳನ್ನು ಹೇಳಲು ಇಚ್ಛಿಸುತ್ತಾರೆ. ಆಗ ಆ ಸಾಹಿತಿ ಹೇಳಿದ ದೋಹೆಗೆ ಮನಸೋತ ಮಾಳವೀಯ ಇವರು, ಪ್ರಾಣ ಹೋದರೂ ಪರವಾಗಿಲ್ಲ, ಇನ್ನೊಬ್ಬರ ಮುಂದೆ ಕೈಯೊಡ್ಡಿ ನಿಲ್ಲಬಾರದು. ಭಿಕ್ಷೆ ಮಹಾಪಾಪ. ಆದರೆ, ಪರಮಾರ್ಥಕ್ಕಾಗಿ ಬೇರೆಯವರಲ್ಲಿ ಬೇಡುವಂತಹ ಪರಿಸ್ಥಿತಿ ಬಂದೊದಗಿದರೂ ಅದಕ್ಕಾಗಿ ನಾಚಿಕೆಯಿಂದ ತಲೆತಗ್ಗಿಸುವುದು ತಪ್ಪಲ್ಲ. ಏಕೆಂದರೆ, ಒಳ್ಳೆಯ ಕೆಲಸಕ್ಕಾಗಿ ಭಿಕ್ಷೆ ತಪ್ಪಲ್ಲ ಎಂಬ ಮಾತು ಅವರ ಮನದಲ್ಲಿ ಬಹಳ ಗಾಢವಾಗಿ ಆಲೋಚಿಸುವಂತೆ ಮಾಡುತ್ತದೆ. ಇದೇ ವ್ಯಕ್ತಿ ಹಗಲಿರುಳು ಶ್ರಮಿಸಿ ಶ್ರದ್ಧೆಯಿಂದ ಕೆಲಸ ಮಾಡಿದ ಈ ವ್ಯಕ್ತಿಯ ಜೀವನ ಇದೀಗ ಇತಿಹಾಸದ ಪುಟಗಳಲ್ಲಿ ನಾವಿಂದು ಓದುವ ಮಟ್ಟಿಗೆ ಬೆಳೆದಿರುತ್ತಾರೆ. ಹೀಗೆಯೇ, ಕೆಲವೊಂದು ತಿರುವುಗಳು ನಮ್ಮ ಬದುಕನ್ನೇ ಬದಲಾಯಿಸಬಹುದು ಅದಕ್ಕಾಗಿ, ಕಾಯಬೇಕು, ದುಡಿಯಬೇಕು.

– ಲಿಖೀತಾ ಗುಡ್ಡೆಮನೆ
ಸ್ನಾತಕೋತ್ತರ ಸಮೂಹ ಸಂವಹನ ಹಾಗೂ ಪತ್ರಿಕೋದ್ಯಮ ವಿಭಾಗ,

ವಿವೇಕಾನಂದ ಕಾಲೇಜು, ಪುತ್ತೂರು

ಟಾಪ್ ನ್ಯೂಸ್

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Rajveer Diler: ಬಿಜೆಪಿ ಸಂಸದ ರಾಜವೀರ್ ದಿಲೇರ್ ಹೃದಯಾಘಾತದಿಂದ ನಿಧನ

Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್‌ವೀರ್ ದಿಲೇರ್ ನಿಧನ

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

tdy-19

Great Indian Hornbill:‌ ನಿಸರ್ಗದ ನಡುವೆ ಬಣ್ಣದ ಚಿತ್ತಾರ

ಇಂಗ್ಲಿಷ್‌ ಪದಕತೆ: ಅಧ್ಯಯನ

ಇಂಗ್ಲಿಷ್‌ ಪದಕತೆ: ಅಧ್ಯಯನ

bags

ಕರೋಲ್‌ಬಾಗ್‌ನ ಚೌಕಾಸಿ ಲೋಕ

ಬಾಲ್ಯವೇ ಮರಳಿ ಬಾ

ಬಾಲ್ಯವೇ ಮರಳಿ ಬಾ

Chukubuku-train

ಚುಕುಬುಕು ಟ್ರೇನ್‌ ಏರಿದಾಗ…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Rajveer Diler: ಬಿಜೆಪಿ ಸಂಸದ ರಾಜವೀರ್ ದಿಲೇರ್ ಹೃದಯಾಘಾತದಿಂದ ನಿಧನ

Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್‌ವೀರ್ ದಿಲೇರ್ ನಿಧನ

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.