ಅಪರೂಪಕ್ಕೆ ಬೆಸೆದ ಸಂಬಂಧ…


Team Udayavani, Oct 5, 2018, 6:00 AM IST

s-7.jpg

ಮನೆಗೆ ತೆರಳುತ್ತ  ಇದ್ದಾಗ ಹಳೆಯ ಘಟನೆಗಳನ್ನು ಮೆಲುಕು ಹಾಕುತ್ತ ಹೋಗುತ್ತಿದ್ದೆ. ಅದಾಗಲೇ ನೆನಪಾದ್ದು ನಾನು ಹತ್ತನೆಯ ತರಗತಿಯಲ್ಲಿ ಕಲಿಯುತ್ತ ಇರುವಾಗ ನಡೆದಂತಹ ಒಂದು ಘಟನೆ. ಆ ಸಮಯ ಶಾಲೆಗೆ ರಜೆ ಇತ್ತು. ಅಪ್ಪ ಮತ್ತು ನಾನು ಅಜ್ಜಿ ಮನೆಯಿಂದ ವಾಪಸು ಮನೆಗೆ ಬರುತ್ತಿದ್ದೆವು. ಗಂಟೆ ನಾಲ್ಕು ಆಗಿತ್ತು. ಬಸ್ಸು ಏರಿ ಸೀಟು ಹಿಡಿದು ಒಂದು ಸೀಟಿನಲ್ಲಿ ಕುಳಿತುಕೊಂಡೆ. ಅಪ್ಪ ಪಕ್ಕದ ಸೀಟಿನಲ್ಲಿ ಕುಳಿತುಕೊಂಡಿದ್ದರು. ನನ್ನ ಪಕ್ಕದಲ್ಲಿ  ಕಾಲೇಜು ವಿದ್ಯಾರ್ಥಿಯೊಬ್ಬ ಕುಳಿತಿದ್ದ. 
    
ಬಸ್ಸು ತುಂಬ ರಶ್‌ ಆಗಿತ್ತು. ಸ್ವಲ್ಪ ಹೊತ್ತಿನ ಬಳಿಕ ಒಬ್ಬ ವೃದ್ಧ ವ್ಯಕ್ತಿಯೊಬ್ಬ ಬಸ್ಸನ್ನೇರಿದರು. ಮೊದಲೇ ಹೇಳಿದ ಹಾಗೆ ಬಸ್ಸು ರಶ್‌ ಇದ್ದುದರಿಂದ ಆ ವ್ಯಕ್ತಿಗೆ ನಿಂತುಕೊಳ್ಳಲು ಕಷ್ಟವಾಗುತ್ತಿದ್ದರಿಂದ, ಬದಿಗೆ ಸರಿದು “ಕುಳಿತುಕೊಳ್ಳಿ’ ಅಂತ ಹೇಳಿದೆ. ಅವರು ತಮ್ಮ ಜೀವನದಲ್ಲಿ ನಡೆದ ಘಟನೆಗಳನ್ನು ನನ್ನೊಂದಿಗೆ ಹಂಚಿಕೊಳ್ಳಲು ಆರಂಭಿಸಿದರು. ನಾನು ಅವರ ಮಾತುಗಳನ್ನು ಆಲಿಸುತ್ತಿಲ್ಲವೆಂದು ಅನಿಸಬಾರದು, ಅವರಿಗೆ ಬೇಸರವಾಗುತ್ತದೆ ಎಂಬ ಕಾರಣಕ್ಕೆ ಹೂಂಗುಟ್ಟಲು ಶುರು ಮಾಡಿದೆ.

ಬಳಿಕ ಅವರು ನನ್ನ ಹತ್ತಿರದಲ್ಲಿ ಕುಳಿತಿದ್ದ ಹುಡುಗನನ್ನು ಗಮನಿಸಿದರು ಅಂತ ಕಾಣಿಸುತ್ತೆ. “ನನಗೂ ನಿಮ್ಮ ಹಾಗೆ ಇಬ್ಬರು ಮೊಮ್ಮಕ್ಕಳಿದ್ದಾರೆ, ಆದರೆ ಅವರು ನನ್ನೊಂದಿಗೆ ಇಲ್ಲ’ ಅಂತ ಹೇಳಿದಾಗ ಅಲ್ಲಿಯವರೆಗೆ ಹೂಂಗುಟ್ಟುತ್ತಿದ್ದ ನಾನು ಕುತೂಹಲದಿಂದ “ಅವರು  ಎಲ್ಲಿದ್ದಾರೆ?’ ಎಂದು ಕೇಳಿದೆ. ಆ ಸಮಯದಲ್ಲಿ ಅವರಂದಿದ್ದು, “ನನ್ನ ಮಗ ಮತ್ತು ಸೊಸೆ ಇಬ್ಬರೂ ವಿದೇಶದಲ್ಲಿದ್ದಾರೆ, ಅವರ ಜೊತೆ ಮೊಮ್ಮಕ್ಕಳು ಸಹ ಅಲ್ಲಿಯೇ ಇದ್ದಾರೆ’ ಎಂದು ಕೊಂಚ ದುಃಖದಲ್ಲಿ ಹೇಳಿದರು. 

ಸಂಬಂಧಗಳ ಮಹತ್ವ ತಿಳಿದಿರದಿದ್ದ ನನಗೆ ಅವರೊಂದಿಗೆ ಕೊಂಚ ಹೊತ್ತು ಮಾತಾಡಿದ್ದು, ನನ್ನ ಮನಸ್ಸಿನಲ್ಲಿ ಸಂಬಂಧಗಳ ಬಗ್ಗೆ ಇದ್ದ ಯೋಚನೆಯನ್ನೇ ಬದಲಿಸಿತು. ನನಗೆ ಸಂಬಂಧಗಳ ಬಗ್ಗೆ ಅರಿವು ಮೂಡಿಸಿದ ಅಜ್ಜ ನಿಗೆ ಮನಸ್ಸಿನಲ್ಲಿಯೇ ಧನ್ಯವಾದ ಹೇಳಿದೆ. 

ಜಯಶ್ರೀ ಬಲ್ಯಾಯ
ದ್ವಿತೀಯ ಪತ್ರಿಕೋದ್ಯಮ, ವಿವೇಕಾನಂದ ಕಾಲೇಜು, ಪುತ್ತೂರು

ಟಾಪ್ ನ್ಯೂಸ್

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

tdy-19

Great Indian Hornbill:‌ ನಿಸರ್ಗದ ನಡುವೆ ಬಣ್ಣದ ಚಿತ್ತಾರ

ಇಂಗ್ಲಿಷ್‌ ಪದಕತೆ: ಅಧ್ಯಯನ

ಇಂಗ್ಲಿಷ್‌ ಪದಕತೆ: ಅಧ್ಯಯನ

bags

ಕರೋಲ್‌ಬಾಗ್‌ನ ಚೌಕಾಸಿ ಲೋಕ

ಬಾಲ್ಯವೇ ಮರಳಿ ಬಾ

ಬಾಲ್ಯವೇ ಮರಳಿ ಬಾ

Chukubuku-train

ಚುಕುಬುಕು ಟ್ರೇನ್‌ ಏರಿದಾಗ…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

8-uv-fusion

Photography: ನಿಮ್ಮ ಬೊಗಸೆಯಲ್ಲಿ ಇರಲಿ ನೆನಪುಗಳು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.