ಸ್ನೇಹ ಚಿರಂಜೀವಿ


Team Udayavani, Nov 23, 2018, 6:00 AM IST

13.jpg

ಗೆಳೆತನ ಎಂಬುವುದು ಜೀವನದಲ್ಲಿ ಒಂದು ಅಮೂಲ್ಯವಾದ ಬಂಧ. ಸ್ನೇಹ ಎಂಬುದು ಬಾಲ್ಯದಿಂದ ಮುಪ್ಪಿನವರೆಗೂ ಬೆಸೆದು ಕೊಳ್ಳುವಂತಹ ಬಾಂಧವ್ಯ. ಹುಟ್ಟಿದ ಮೇಲೆ ಒಬ್ಬ ತಾಯಿ ಸ್ನೇಹಿತಳಾಗ ಬಹುದು. ಒಬ್ಬ ತಂದೆ ಸ್ನೇಹಿತನಾಗಬಹುದು. ಒಡಹುಟ್ಟಿದವರೂ ಕೂಡ ಉತ್ತಮ ಸ್ನೇಹಿತರೆನಿಸಿಕೊಳ್ಳಬಹುದು. ಗೆಳೆತನ ಮಾಡೋದು ತುಂಬಾ ಸುಲಭ. ಆದರೆ, ನಿಭಾಯಿಸೋದು ತುಂಬಾ ಕಷ್ಟ.

ಗೆಳೆಯರೊಂದಿಗೆ ಕಳೆದ ಆ ಸಂತಸದ ಕ್ಷಣ ಎಂದಿಗೂ ಅಜರಾಮರ. ಗೆಳೆತನದ ನಂತರ ಬೆಸೆದುಕೊಳ್ಳುವ ಬಂಧ ರಕ್ತ ಸಂಬಂಧಕ್ಕಿಂತ ಮಿಗಿಲಾದುದು. ಒಬ್ಬ ಉತ್ತಮ ಗೆಳೆಯನೊಂದಿಗೆ ಮನದ ನೋವನ್ನು ಹಂಚಿಕೊಂಡರೆ  ಮನಸ್ಸಿಗೆ ಅದೆಷ್ಟೋ ಸಮಾಧಾನ. ಅವರು ಧೈರ್ಯವನ್ನು ತುಂಬುವ ಆತ್ಮೀಯರು. ಗೆಳೆಯರು ಕಷ್ಟದ ಸಂದರ್ಭದಲ್ಲಿ ಹೆಗಲಿಗೆ ಹೆಗಲು ಕೊಡುತ್ತಾರೆ. ನಾನಿದ್ದೇನೆ, ನಿನ್ನೊಂದಿಗೆ ಎಂದು ಭರವಸೆ ತುಂಬುತ್ತಾರೆ. 

ಸ್ನೇಹ ಎಂದಾಗ ನನಗೆ ನೆನಪಾಗುವುದು ನನ್ನ ಪ್ರಾಣ ಸ್ನೇಹಿತ. ನನ್ನ ಕಾಲೇಜು ಜೀವನದಲ್ಲಿ ವಿದ್ಯಾಭ್ಯಾಸವನ್ನು ನಿರ್ಲಕ್ಷ್ಯ ಮಾಡಿ ಬೇಕಾಬಿಟ್ಟಿಯಾಗಿದ್ದ ನಾನು ಯಾವುದರ ಮೇಲೂ ಆಸಕ್ತಿಯಿಲ್ಲದೆ ನನ್ನದೇ ಪ್ರಪಂಚದಲ್ಲಿ ಇದ್ದವನು. ಹೀಗೇ ಒಂದು ದಿನ ಗ್ರಂಥಾಲಯ ದಲ್ಲಿ ಓದುತ್ತಿದ್ದಾಗ ಅವನ ಭೇಟಿಯಾಗಿತ್ತು. ಅವನ ಮಾತಿನ ಮೋಡಿಗೆ ನಾನು ಮರುಳಾಗಿದ್ದೆ. ಮರುದಿನ ಸೂರ್ಯ ತನ್ನ ಕೆಲಸ ಮುಗಿಸಿ ಹೊರಡುವ ವೇಳೆಗೆ ಜೀವದ ಗೆಳೆಯನಾಗಿ ಬದಲಾಗಿದ್ದ. ಮೊದಮೊದಲು ಪುಸ್ತಕ ವಿನಿಮಯ ಮಾಡಿಕೊಳ್ಳಲು ಸೀಮಿತವಾಗಿದ್ದ ನಮ್ಮ ಗೆಳೆತನ, ಮನದ ಮಾತುಗಳನ್ನು ಹರಟುವವರೆಗೂ ಬೆಳೆದಿತ್ತು.

ಜೇಮ್ಸ್‌ ಆಲ್ಡಿನ್‌ ಪಾಯಸ್‌,
ಸ್ನಾತಕೋತ್ತರ ಸಮೂಹ ಸಂವಹನ ಹಾಗೂ ಪತ್ರಿಕೋದ್ಯಮ ವಿಭಾಗ ವಿವೇಕಾನಂದ ಮಹಾವಿದ್ಯಾಲಯ, ಪುತ್ತೂರು 

ಟಾಪ್ ನ್ಯೂಸ್

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

tdy-19

Great Indian Hornbill:‌ ನಿಸರ್ಗದ ನಡುವೆ ಬಣ್ಣದ ಚಿತ್ತಾರ

ಇಂಗ್ಲಿಷ್‌ ಪದಕತೆ: ಅಧ್ಯಯನ

ಇಂಗ್ಲಿಷ್‌ ಪದಕತೆ: ಅಧ್ಯಯನ

bags

ಕರೋಲ್‌ಬಾಗ್‌ನ ಚೌಕಾಸಿ ಲೋಕ

ಬಾಲ್ಯವೇ ಮರಳಿ ಬಾ

ಬಾಲ್ಯವೇ ಮರಳಿ ಬಾ

Chukubuku-train

ಚುಕುಬುಕು ಟ್ರೇನ್‌ ಏರಿದಾಗ…

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-qweqwewq

Congress;ಕಾರ್ಕಳ ಕ್ಷೇತ್ರದಿಂದ 40 ಸಾವಿರ ಲೀಡ್ ಗೆ ಪ್ರಯತ್ನ: ಮುನಿಯಾಲು

1-wewqe

Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್

2-aa

ಮೂಡುಬೆಳ್ಳೆ : ವೈಭವದ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ

1-weew

Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.