ಬಹುಮುಖ ಪ್ರತಿಭೆ ಕರುಣಾ“ನಿಧಿ”..ನಟ, ಸಾಹಿತಿ, ಚಿತ್ರಕಥೆ, ಸಂಭಾಷಣೆಕಾರ
Team Udayavani, Aug 9, 2018, 10:12 AM IST
ಬಡ ಕುಟುಂಬದಲ್ಲಿ ಜನಿಸಿದ್ದ ದಕ್ಷಿಣಾಮೂರ್ತಿ ಎಂಬ ಈ ಯುವಕ ತಮಿಳರ ಪಾಲಿಗೆ ಆರಾಧ್ಯ ದೈವ, ದ್ರಾವಿಡ ನಾಡು ಕಂಡ ಅಪರೂಪದ ಮೇರು ವ್ಯಕ್ತಿತ್ವದ ರಾಜಕಾರಣಿ. 14ನೇ ವಯಸ್ಸಿನಲ್ಲಿಯೇ ಹೋರಾಟಕ್ಕಿಳಿದಿದ್ದು, ಬಾಲ್ಯದಲ್ಲಿಯೇ ಮಾನವರ್ ನೇಸನ್ ಎಂಬ ಕೈಬರಹದ ಪತ್ರಿಕೆಯ ಮೂಲಕ ಗುರುತಿಸಿಕೊಂಡಿದ್ದ ಈ ವ್ಯಕ್ತಿಯೇ ಮುತುವೇಲ್ ಕರುಣಾನಿಧಿ. ಹೌದು ದಕ್ಷಿಣ ಭಾರತದ ಅತ್ಯಂತ ಪ್ರಭಾವಿ ನಾಯಕ, ಬರೋಬ್ಬರಿ 13 ಬಾರಿ ಶಾಸಕರಾಗಿ ಆಯ್ಕೆ, 5 ಬಾರಿ ಮುಖ್ಯಮಂತ್ರಿ ಪಟ್ಟವೇರಿದ್ದ ಕರುಣಾನಿಧಿ ರಾಜಕೀಯದ ಹಾದಿಯಲ್ಲಿ ಹಲವಾರು ಏಳುಬೀಳು ಕಂಡವರು. ಕಳೆದ 11ದಿನಗಳಿಂದ ಚೆನ್ನೈನ ಕಾವೇರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕರುಣಾನಿಧಿ ಮಂಗಳವಾರ ಸಂಜೆ ಅಸ್ತಂಗತರಾಗಿದ್ದಾರೆ. ಇದರೊಂದಿಗೆ ದಕ್ಷಿಣ ಭಾರತದ ದ್ರಾವಿಡ ಚಳವಳಿಯ ಕೊಂಡಿಯೊಂದು ಕಳಚಿ ಬಿದ್ದಂತಾಗಿದೆ.
ಹೊಸ ವಿಡಿಯೋಗಳು ಇನ್ನಷ್ಟು
ಟಾಪ್ ನ್ಯೂಸ್
ಹೊಸ ಸೇರ್ಪಡೆ
Dakshina Kannada; ಕ್ಯಾಪ್ಟನ್ ಬ್ರಿಜೇಶ್ ಚೌಟರ ‘ನವಯುಗ-ನವಪಥ’ ಕಾರ್ಯಸೂಚಿ
Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್ ಗೆಲುವು ಕಾಣುವಾಸೆ..
Jayaprakash Hegde: ಎಲ್ಲ ವರ್ಗದ ಜನರ ಆಶೋತ್ತರಗಳಿಗೆ ಸ್ಪಂದಿಸುವ ಸಾಮರ್ಥ್ಯ ಇನ್ನೂ ಇದೆ
DCvsGT; ಪಂತ್ ನಾಯಕತ್ವಕ್ಕೆ ಅಗ್ನಿಪರೀಕ್ಷೆ: ತವರಿನ “ಕೋಟ್ಲಾ’ದಲ್ಲಿ ಗುಜರಾತ್ ಎದುರಾಳಿ
ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?