ಕಾಶ್ಮೀರ ವಿಚಾರದ ಬ್ಯಾನರ್ ಹಾರಾಟ: ಐಸಿಸಿಗೆ ಬಿಸಿಸಿಐ ಪ್ರಶ್ನೆ
ಭಾರತ ಕ್ರಿಕೆಟ್ ತಂಡದ ಸುರಕ್ಷತೆಯ ಬಗ್ಗೆ ಕಳವಳ
Team Udayavani, Jul 7, 2019, 3:05 PM IST
ಲೀಡ್ಸ್: ಭಾರತ-ಶ್ರೀಲಂಕಾ ಪಂದ್ಯದ ವೇಳೆ “ಕಾಶ್ಮೀರಕ್ಕೆ ನ್ಯಾಯ ಸಿಗಬೇಕು, ಭಾರತ ಜನಾಂಗೀಯ ಹತ್ಯೆ ನಿಲ್ಲಿಸಬೇಕು’ ಎಂಬ ಫಲಕ ನೇತಾಡುತ್ತಿದ್ದ ಬಗ್ಗೆ ಬಿಸಿಸಿಐ ಭಾನುವಾರ ಐಸಿಸಿಗೆ ದೂರು ನೀಡಿದೆ.
ಐಸಿಸಿಗೆ ಲಿಖೀತ ರೂಪದಲ್ಲಿ ದೂರು ನೀಡಿರುವ ಬಿಸಿಸಿಐ ,ಭಾರತ ತಂಡದ ಆಟಗಾರರ ಸುರಕ್ಷತೆಯ ಬಗ್ಗೆ ಕಳವಳ ವ್ಯಕ್ತ ಪಡಿಸಿದೆ.
ಕಾಶ್ಮೀರದಲ್ಲಿ ಹತ್ಯಾಕಾಂಡ ನಿಲ್ಲಿಸಿ ಎಂಬ ಫಲಕ ನೇತಾಡುತ್ತಿದ್ದ 2 ವಿಮಾನಗಳು ಕ್ರೀಡಾಂಗಣದ ಮೇಲೆ ಹಾರಾಡಿದ್ದು ಗಮನಕ್ಕೆ ಬಂದಿತ್ತು.
ಘಟನೆಗೆ ಐಸಿಸಿ ತೀವ್ರ ಬೇಸರ ವ್ಯಕ್ತಪಡಿಸಿದೆ. ಇಂತಹ ರಾಜಕೀಯ ಬೆಳವಣಿಗೆಯನ್ನುಐಸಿಸಿ ಯಾವಾಗಲೂ ಸಹಿಸುವುದಿಲ್ಲ, ಈ ಘಟನೆಗೆ
ಕ್ಷಮೆ ಕೇಳುತ್ತೇವೆ ಎಂದು ಅದು ಹೇಳಿಕೊಂಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ
Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್ ಧನಪ್ರಾಪ್ತಿ
Heavy Rain; ದುಬಾೖ ಪ್ರಯಾಣ ಬೇಡ: ಸಲಹೆ