ಕೋಲಾರದಲ್ಲಿ ಬಿಜೆಪಿ ಗೆಲುವು ಖಚಿತ; ಮಾಜಿ ಕಾಂಗ್ರೆಸ್ ಶಾಸಕ
ನಾನು ಕೊತ್ತೂರು ಮಂಜು, ಫುಟ್ಪಾತ್ ಅಲ್ಲ, ನೋಡಿಕೊಳ್ತೇನೆ
Team Udayavani, May 4, 2019, 4:12 PM IST
ಕೋಲಾರ : ಕೋಲಾರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಮುನಿಸ್ವಾಮಿ ಅವರು 500 ಮತಗಳ ಅಂತರದಿಂದಾದರೂ ಗೆಲುವು ಸಾಧಿಸುತ್ತಾರೆಂದು ಮಾಜಿ ಕಾಂಗ್ರೆಸ್ ಶಾಸಕ ಕೊತ್ತೂರು ಮಂಜು ಹೇಳಿಕೆ ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಮಂಜು, ನನ್ನನ್ನು ಕೆಪಿಸಿಸಿ ಅವರು ನೊಟೀಸ್ ನೀಡಿದ್ದಾರೆ,ಕಿತ್ತು ಹಾಕುತ್ತೀನಿ ಅಂದಿದ್ದಾರೆ. ಕಿತ್ತು ಹಾಕಲಿಕ್ಕೆಅದೇನು ಡಿಸಿ , ಎಸಿ ಪೋಸ್ಟಾ. ಅದರಿಂದ ನನಗೆ ಜೀವನ ಇದೆಯಾ ಎಂದು ಪ್ರಶ್ನಿಸಿದರು.
ಅವರು ನೋಡಿಕೊಳ್ಳುವುದಾದರೆ ನೋಡಿಕೊಳ್ಳಲಿ , ಆಮೇಲೆ ನಾವು ನೋಡಿಕೊಳ್ಳುತ್ತೇವೆಎಂದು ಹೈಕಮಾಂಡ್ಗೆ ಸವಾಲು ಹಾಕಿದರು.
ಯಾರಿಗೂ ಮೋಸ ಮಾಡಿಲ್ಲ, ಜನರಿಗೋಸ್ಕರ ಹೋರಾಟ ಮಾಡಿದವರು. ಕೆ.ಎಚ್.ಮುನಿಯಪ್ಪ ಅವರಿಗಿಂತ ಹೆಚ್ಚು ದೈವಭಕ್ತ ನಾನು. 700 ದೇವಸ್ಥಾನ, ಮಸೀದಿ, ಚರ್ಚುಗಳನ್ನು ನೋಡಿದ್ದೇನೆ ಎಂದರು.
ಚುನಾವಾಣೆ ಅಂದಾಗಒಬ್ಬರನ್ನು ಮಾತ್ರಬೆಂಬಲಿಸಲು ಆಗುವುದು ನಾನು ಬೆಂಬಲಿಸಿದ್ದೇನೆ ಎಂದು ಬಿಜೆಪಿ ಅಭ್ಯರ್ಥಿಯನ್ನು ಬೆಂಬಲಿಸಿರುವುದನ್ನು ಒಪ್ಪಿಕೊಂಡರು.
ಇದೇ ವೇಳೆ ಬಿಜೆಪಿ ಅಭ್ಯರ್ಥಿ ಮುನಿಸ್ವಾಮಿ 500 ಮತಗಳಿಂದಾದರೂ ಗೆಲುವು ಸಾಧಿಸುವುದು ಖಚಿತ ಎಂದರು.
ಸರ್ಕಾರಕ್ಕೆ 2 ಲಕ್ಷ ಮತಗಳ ಅಂತರದಿಂದ ಮುನಿಸ್ವಾಮಿ ಗೆಲುವು ಸಾಧಿಸುತ್ತಾರೆ ಎಂದು 2 ವರದಿಗಳು ಹೋಗಿವೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ
Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್ಸಿ ಮೀಸಲಾತಿ ಹೇಳಿಕೆಗೆ ವಿರೋಧ
Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ
ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್
Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ
MUST WATCH
ಹೊಸ ಸೇರ್ಪಡೆ
Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ
Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ
Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ
Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್ಸಿ ಮೀಸಲಾತಿ ಹೇಳಿಕೆಗೆ ವಿರೋಧ
Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ