ಇಂಡೋ- ಆಂಗ್ಲ ಕದನ: ಟಾಸ್ ಗೆದ್ದ ಇಂಗ್ಲೆಂಡ್ ಬ್ಯಾಟಿಂಗ್ ಆಯ್ಕೆ
ವಿಜಯ್ ಶಂಕರ್ ಬದಲು ರಿಷಬ್ ಪಂತ್ ಆಯ್ಕೆ
Team Udayavani, Jun 30, 2019, 2:35 PM IST
ಬರ್ಮಿಂಗ್ ಹ್ಯಾಮ್: ಬಹು ನಿರೀಕ್ಷಿತ ಭಾರತ- ಇಂಗ್ಲೆಂಡ್ ವಿಶ್ವಕಪ್ ಹಣಾಹಣಿಗೆ ಬರ್ಮಿಂಗ್ ಹ್ಯಾಮ್ ನ ಎಡ್ಜ್ ಬಾಸ್ಟನ್ ಮೈದಾನ ಸಜ್ಜಾಗಿದೆ. ಟಾಸ್ ಗೆದ್ದ ಇಂಗ್ಲೆಂಡ್ ನಾಯಕ ಇಯಾನ್ ಮೊರ್ಗನ್ ಮೊದಲು ಬ್ಯಾಟಿಂಗ್ ಫೀಲ್ಡಿಂಗ್ ಆಯ್ಕೆ ಮಾಡಿದ್ದಾರೆ.
ಈ ವಿಶ್ವಕಪ್ ನ ಅತೀ ಮಹತ್ವದ ಪಂದ್ಯಗಳಲ್ಲಿ ಒಂದಾದ ಇಂಡೋ- ಇಂಗ್ಲೆಂಡ್ ವಿಶ್ವಕಪ್ ಹಣಾಹಣಿಗೆ ಭಾರತ ಕೇಸರಿ ಜೆರ್ಸಿಯಲ್ಲಿ ಕಣಕ್ಕಿಳಿಯಲಿದೆ.
ಭಾರತ ಒಂದು ಬದಲಾವಣೆ ಮಾಡಿಕೊಂಡಿದೆ. ಆಲ್ ರೌಂಡರ್ ವಿಜಯ್ ಶಂಕರ್ ಬದಲು ರಿಷಭ್ ಪಂತ್ ಈ ಪಂದ್ಯದಲ್ಲಿ ಆಡಲಿದ್ದಾರೆ.
ಇಂಗ್ಲೆಂಡ್ ಸೆಮಿ ಫೈನಲ್ ತಲುಪಲು ಈ ಪಂದ್ಯ ಗೆಲ್ಲುವುದು ಅನಿವಾರ್ಯವಾಗಿದ್ದು, ಭಾರತ ಈ ಪಂದ್ಯ ಗೆದ್ದರೆ ಅಧಿಕೃತವಾಗಿ ಉಪಾಂತ್ಯ ತಲುಪಲಿದೆ.
ತಂಡಗಳು:
ಭಾರತ: ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ, ಲೋಕೇಶ್ ರಾಹುಲ್, ಕೇದಾರ್ ಜಾಧವ್, ರಿಷಭ್ ಪಂತ್, ಮಹೇಂದ್ರ ಸಿಂಗ್ ಧೋನಿ, ಹಾರ್ದಿಕ್ ಪಾಂಡ್ಯ, ಮೊಹಮ್ಮದ್ ಶಮಿ, ಕುಲದೀಪ್ ಯಾದವ್, ಯುಜುವೇಂದ್ರ ಚಾಹಲ್ , ಜಸ್ಪ್ರೀತ್ ಬುಮ್ರಾ.
ಇಂಗ್ಲೆಂಡ್: ಜೇಸನ್ ರಾಯ್, ಜಾನಿ ಬೆರಿಸ್ಟೊ, ಜೋ ರೂಟ್, ಇಯಾನ್ ಮೋರ್ಗನ್, ಬೆನ್ ಸ್ಟೊಕ್ಸ್, ಜೋಸ್ ಬಟ್ಲರ್, ಕ್ರಿಸ್ ವೋಕ್ಸ್, ಆದಿಲ್ ರಶೀದ್, ಲಿಯಮ್ ಪ್ಲಂಕೆಟ್, ಮಾರ್ಕ್ ವುಡ್, ಜೋಫ್ರಾ ಆರ್ಚರ್ .
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ; ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ