ಪ್ರವಾಹದಲ್ಲಿ ಬಂದ ಹುಲಿ ಮನೆಯ ಕೋಣೆಯೊಳಗೆ ಮಲಗಿತ್ತು!

ಅಸ್ಸಾಂ ನೆರೆ ಪರಿಸ್ಥಿತಿ ತಂದ ಪಜೀತಿ!!

Team Udayavani, Jul 18, 2019, 9:23 PM IST

Tiger

ಮಣಿಪಾಲ: ಈಶಾನ್ಯ ಭಾರತ ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ನಿರಂತರ ಮಳೆಯ ಕಾರಣದಿಂದ ಅಸ್ಸಾಂ

ನ ಹಲವು ಪ್ರದೇಶಗಳಲ್ಲಿ ಬ್ರಹ್ಮಪುತ್ರಾ ನದಿಯ ಅಬ್ಬರ ಜೋರಾಗಿದೆ. ಈ ಪ್ರವಾಹದ ಪರಿಣಾಮ ಸುಮಾರು 8 ಲಕ್ಷ ಜನ ಮನೆ ಮಠ ಕಳೆದುಕೊಂಡು ಸಮಸ್ಯೆಯ ಸುಳಿಗೆ ಸಿಲುಕಿದ್ದಾರೆ.

ಇನ್ನು ಈ ರಾಜ್ಯದಲ್ಲಿರುವ ವಿಶ್ವಪ್ರಸಿದ್ಧ ಕಾಜಿರಂಗಾ ರಾಷ್ಟ್ರೀಯ ಉದ್ಯಾನವನದಲ್ಲಿನ ಪ್ರಾಣಿಗಳಿಗೂ ಪ್ರವಾಹದಿಂದ ಸಂಕಷ್ಟ ಎದುರಾಗಿದೆ. ವಿಶಾಲವಾದ ಈ ರಾಷ್ಟ್ರೀಯ ಉದ್ಯಾನವನದ ಬಹುಭಾಗ ಇದೀಗ ಜಲಾವೃತವಾಗಿದ್ದು ಇದರಿಂದಾಗಿ ಇಲ್ಲಿರುವ ಪ್ರಾಣಿಗಳು ದಿಕ್ಕು ಪಾಲಾಗಿ ಓಡುತ್ತಿವೆ. ಮತ್ತು ನೀರಿಲ್ಲದ ಎತ್ತರದ ಪ್ರದೇಶಗಳಿಗೆ ಗುಳೇ ಹೋಗುತ್ತಿವೆ.

ರಾಷ್ಟ್ರೀಯ ಉದ್ಯಾನವನದ ಒಳಗೇ ಸುತ್ತಾಡುತ್ತಿದ್ದ ವಿವಿಧ ಜಾತಿಯ ಪ್ರಾಣಿಗಳು ಈ ಪ್ರವಾಹ ಪರಿಸ್ಥಿತಿಯಿಂದಾಗಿ ಇದೀಗ ಸಿಕ್ಕಸಿಕ್ಕಲ್ಲಿ ನುಗ್ಗುವಂತಾಗಿದೆ. ಈ ರಾಷ್ಟ್ರೀಯ ಉದ್ಯಾನವನದ ಪಕ್ಕದಲ್ಲೇ ಇರುವ ಗ್ರಾಮಕ್ಕೆ ಹುಲಿಯೊಂದು ನುಗ್ಗಿರುವ ಘಟನೆ ವರದಿಯಾಗಿದೆ. ಗುರುವಾರ ಬೆಳಗ್ಗೆ 8.30ರ ಸುಮಾರಿಗೆ ಈ ಹುಳಿ ಗ್ರಾಮದೊಳಗೆ ನುಸುಳಿ ಬಂದಿದೆ.

ಇಷ್ಟು ಮಾತ್ರವಲ್ಲದೇ ಈ ಹುಲಿ ಮನೆಯೊಂದಕ್ಕೆ ಪ್ರವೇಶಿಸಿದ್ದು, ಅಲ್ಲಿನ ಕೊಠಡಿಯೊಂದರಲ್ಲಿ ಆರಾಮವಾಗಿ ಮಲಗಿಕೊಂಡಿದೆ. ಇದು ಉದ್ಯಾನವನದಿಂದ ಕೇವಲ 200 ಮೀಟರ್ ಅಂತರದಲ್ಲಿರುವ ಮನೆಯಾಗಿದೆ.

ಈ ಚಿತ್ರವನ್ನು ವೈಲ್ಡ್ ಲೈಫ್ ಟ್ರಸ್ಟ್ ಇಂಡಿಯಾ ತನ್ನ ಟ್ವೀಟರ್ ಖಾತೆಯಲ್ಲಿ ಪೋಸ್ಟ್ ಮಾಡಿದೆ. ಒಟ್ಟಾರೆಯಾಗಿ ಅಸ್ಸಾಂನಲ್ಲಿ ನಿರ್ಮಾಣವಾಗಿರುವ ಪ್ರವಾಹ ಪರಿಸ್ಥಿತಿ ಆ ಭಾಗದ ಜನರಿಗೆ ಹಾಗೂ ಪ್ರಾಣಿಗಳಿಗೆ ತೀವ್ರ ಸಂಕಷ್ಟವನ್ನು ತಂದೊಡ್ಡಿದೆ.

ಟಾಪ್ ನ್ಯೂಸ್

12

ʼಭಜರಂಗಿ ಭಾಯಿಜಾನ್‌ʼ, ʼರೌಡಿ ರಾಥೋರ್ʼ ಸೀಕ್ವೆಲ್‌ ಬಗ್ಗೆ ಬಿಗ್‌ ಅಪ್ಡೇಟ್‌ ಕೊಟ್ಟ ನಿರ್ಮಾಪಕ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

1-wewqewqe

Revealed; ನೇಹಾ ಹಿರೇಮಠ ಹಂತಕ ಫಯಾಜ್‌ನ ಮತ್ತೊಂದು ಕರಾಳ ಮುಖ ಅನಾವರಣ

13-jp-hegde

Congress: ಸರ್ಕಾರದ ಯೋಜನೆಗಳು ಜನಸ್ನೇಹಿಯಾಗಿರಬೇಕು: ಕೆ.ಜಯಪ್ರಕಾಶ್ ಹೆಗ್ಡೆ

Bidar; Will file Defamation case against Khooba: Eshwar Khandre

Bidar; ಖೂಬಾ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವೆ: ಈಶ್ವರ್ ಖಂಡ್ರೆ

12-mng

Neha ಹತ್ಯೆ ಪ್ರಕರಣ; ಎನ್‌ಐಎ ತನಿಖೆ; ಮಹಿಳೆಯರು ಕಿರುಕತ್ತಿ ಹೊಂದಲು ಅವಕಾಶ:ವಿಎಚ್‌ಪಿ ಆಗ್ರಹ

ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್‌ ಇನ್‌ ಫ್ಲುಯೆನ್ಸರ್‌ ನಿಧನ

ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್‌ ಇನ್‌ ಫ್ಲುಯೆನ್ಸರ್‌ ನಿಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15-fusion

Black Saree: ಕಪ್ಪು ಬಣ್ಣಕ್ಕೂ ನನಗೂ ಬಿಡಿಸಲಾರದ ನಂಟು

1-adsad

Gadag; ನಾಲ್ವರ ಬರ್ಬರ ಹತ್ಯೆ ಐವರು ದುಷ್ಕರ್ಮಿಗಳು ಮಾಡಿರುವ ಶಂಕೆ

14-fusion

Karataka Damanaka: ಭಟ್ರಾ ಗರಡಿಲಿ ತಯಾರಾದ ಕರಟಕ ದಮನಕ

12

ʼಭಜರಂಗಿ ಭಾಯಿಜಾನ್‌ʼ, ʼರೌಡಿ ರಾಥೋರ್ʼ ಸೀಕ್ವೆಲ್‌ ಬಗ್ಗೆ ಬಿಗ್‌ ಅಪ್ಡೇಟ್‌ ಕೊಟ್ಟ ನಿರ್ಮಾಪಕ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

15-fusion

Black Saree: ಕಪ್ಪು ಬಣ್ಣಕ್ಕೂ ನನಗೂ ಬಿಡಿಸಲಾರದ ನಂಟು

1-adsad

Gadag; ನಾಲ್ವರ ಬರ್ಬರ ಹತ್ಯೆ ಐವರು ದುಷ್ಕರ್ಮಿಗಳು ಮಾಡಿರುವ ಶಂಕೆ

14-fusion

Karataka Damanaka: ಭಟ್ರಾ ಗರಡಿಲಿ ತಯಾರಾದ ಕರಟಕ ದಮನಕ

12

ʼಭಜರಂಗಿ ಭಾಯಿಜಾನ್‌ʼ, ʼರೌಡಿ ರಾಥೋರ್ʼ ಸೀಕ್ವೆಲ್‌ ಬಗ್ಗೆ ಬಿಗ್‌ ಅಪ್ಡೇಟ್‌ ಕೊಟ್ಟ ನಿರ್ಮಾಪಕ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.