ಸಿದ್ದಾರ್ಥ್ ನಾಪತ್ತೆ ಪ್ರಕರಣ ದುರಂತ ಅಂತ್ಯ : ಉದ್ಯಮಿ ಮೃತದೇಹ ಪತ್ತೆ
Team Udayavani, Jul 30, 2019, 2:37 PM IST
ಮಾಜಿ ಕೇಂದ್ರ ಸಚಿವ ಎಸ್.ಎಂ.ಕೃಷ್ಣ ಅಳಿಯ, ಕಾಫಿ ಡೇ ಆಡಳಿತ ನಿರ್ದೇಶಕ ವಿಜಿ ಸಿದ್ದಾರ್ಥ ಸೋಮವಾರ ಸಂಜೆಯಿಂದ ಮಂಗಳೂರು-ಉಳ್ಳಾಲ ಸಮೀಪದ ನೇತ್ರಾವತಿ ಹೊಳೆ ಸಮೀಪ ನಿಗೂಢವಾಗಿ ನಾಪತ್ತೆಯಾಗಿದ್ದು, ತೀವ್ರ ಶೋಧ ಕಾರ್ಯಾಚರಣೆ ನಡೆಯುತ್ತಿದೆ. ಏತನ್ಮಧ್ಯೆವ್ಯಕ್ತಿಯೊಬ್ಬರು ನದಿಗೆ ಹಾರಿದ್ದನ್ನು ಕಣ್ಣಾರೆ ಕಂಡಿದ್ದ ಪ್ರತ್ಯಕ್ಷದರ್ಶಿ ಮೀನುಗಾರ ಸೈಮನ್ ಡಿಸೋಜ ಅವರನ್ನು “ಉದಯವಾಣಿ” ಮಾತನಾಡಿಸಿದ್ದು, ಅದರ ಎಕ್ಸ್ ಕ್ಲೂಸಿವ್ ವೀಡಿಯೋ ಇಲ್ಲಿದೆ.