ಬೇಕಲ ಕೋಟೆ ರಸ್ತೆ ನವೀಕರಣ: ಸರಕಾರದಿಂದ ಹಸಿರು ನಿಶಾನೆ


Team Udayavani, Jun 20, 2019, 5:50 AM IST

19KSDE3

ಬೇಕಲಕೋಟೆಗೆ ಸಾಗುವ ದಾರಿಯಲ್ಲಿ ನಿರ್ಮಾಣವಾಗಲಿರುವ ಮಹಾದ್ವಾರದ ನೀಲನಕ್ಷೆ

ಕಾಸರಗೋಡು: ಇತಿಹಾಸ ಪ್ರಸಿದ್ಧ ಹಾಗೂ ವಿಶ್ವ ಭೂಪಟದಲ್ಲಿ ಸ್ಥಾನ ಪಡೆದಿರುವ ಪ್ರವಾಸಿ ಕೇಂದ್ರವಾದ ಬೇಕಲ ಕೋಟೆ ರಸ್ತೆ ನವೀಕರಣಕ್ಕೆ ಸರಕಾರ ಹಸಿರು ನಿಶಾನೆ ತೋರಿದೆ. ರಸ್ತೆ ನವೀಕರಣ ಮತ್ತು ಅನುಬಂಧ ಅಭಿವೃದ್ಧಿಗೆ ಪ್ರವಾಸೋದ್ಯಮ ಇಲಾಖೆ ಒಂದು ಕೋಟಿ ರೂ. ಮಂಜೂರು ಮಾಡಿದೆ.

ಕೋಟೆ ರಸ್ತೆ ನವೀಕರಣಕ್ಕಾಗಿ ಕೆ.ಎಸ್‌.ಟಿ.ಪಿ. 2.65 ಕೋಟಿ ರೂ. ಮಂಜೂರು ಮಾಡಿದ್ದು, ಇದಕ್ಕೆ ಹೊರತಾಗಿ ಪ್ರವಾಸೋದ್ಯಮ ಇಲಾಖೆ ಒಂದು ಕೋಟಿ ರೂ. ಮಂಜೂರು ಮಾಡಿದೆ.

ಬೇಕಲ ಕೋಟೆಗೆ ಪ್ರವೇಶಿಸುವ ರಸ್ತೆ ಆರಂಭವಾಗುವ ಸ್ಥಳದಲ್ಲಿ ಮನೋಹರವಾದ ಸ್ವಾಗತ ಕಮಾನು, ಕೋಟ್ಟಕುನ್ನಿನಲ್ಲಿ ಅತ್ಯಾಧುನಿಕ ರೀತಿಯ ಬಸ್‌ ತಂಗುದಾಣ ಸಹಿತ ಶೌಚಾಲಯ, ವ್ಯಾಪಾರ ಸಂಸ್ಥೆಗಳ ನಿರ್ಮಾಣ, ಕೋಟೆಗೆ ಹೋಗುವ ರಸ್ತೆಯ ಇಬ್ಬದಿಗಳಲ್ಲಿರುವ ಗೋಡೆ ಪುನರ್‌ ನಿರ್ಮಾಣ, ಕೋಟೆಯ ಸಮೀಪದ ಜಂಕ್ಷನ್‌ನಲ್ಲಿ ಹೈಮಾಸ್ಟ್‌ ಲೈಟ್‌ಗಳನ್ನು ಸ್ಥಾಪಿಸಲಾಗುವುದು.

ರಸ್ತೆಗೆ ದಾರಿ ದೀಪ, ಕೋಟೆಯ ಮುಂಭಾಗದಲ್ಲಿ ಕುಳಿತುಕೊಳ್ಳಲು ಪೀಠೊಪಕರಣಗಳ ಸ್ಥಾಪನೆ, 7 ಮೀಟರ್‌ ಅಗಲದ ರಸ್ತೆ ನಿರ್ಮಾಣ, ರಸ್ತೆಯ ಇಕ್ಕೆಲಗಳಲ್ಲಿ ಒಂದೂವರೆ ಮೀಟರ್‌ ಅಗಲದಲ್ಲಿ ರಕ್ಷಣಾ ಬೇಲಿ ಸಹಿತ ಕಾಲು ದಾರಿ, ಚರಂಡಿ ವ್ಯವಸ್ಥೆ, ಕಾಲುದಾರಿಗೆ ಟೈಲ್ಸ್ ಅಳವಡಿಸಲಾಗುವುದು.

ಜಿಲ್ಲಾ ಟೂರಿಸಂ ಪ್ರಮೋಷನ್‌ ಕೌನ್ಸಿಲ್ನ ನೇತೃತ್ವದಲ್ಲಿ 99,94,176 ರೂ. ಯೋಜನೆಯನ್ನು ತಯಾರಿಸಿ ಪ್ರವಾಸೋದ್ಯಮ ಇಲಾಖೆಗೆ ಎರಡು ವರ್ಷಗಳ ಹಿಂದೆ ಹಸ್ತಾಂತರಿಸಲಾಗಿತ್ತು. ಕೆಎಸ್‌ಟಿಪಿ ನೇತೃತ್ವದಲ್ಲಿ ರಸ್ತೆ ಕಾಮಗಾರಿ ನಡೆಯುತ್ತಿದೆ. ರಸ್ತೆ ಕಾಮಗಾರಿ ಪೂರ್ತಿಗೊಳಿಸಿದ ಬಳಿಕ ಇತರ ಕಾಮಗಾರಿ ಆರಂಭಗೊಳ್ಳಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸರಕಾರದ ಆಡಳಿತಾನುಮತಿ
ಕಾಮಗಾರಿ, ಕನ್‌ಸಲೆrನ್ಸಿ ಫೀಸ್‌, ತೆರಿಗೆ ಸಹಿತ 99,94,000 ರೂ. ಯೋಜನೆಗೆ ಸರಕಾರ ಆಡಳಿತಾನುಮತಿ ನೀಡಿದೆ. ಯೋಜನೆ ಪ್ರದೇಶ ಲೋಕೋಪಯೋಗಿ ಇಲಾಖೆಯ ಸ್ವಾಧೀನದಲ್ಲಿದೆ. ಯೋಜನೆಯ ನಿರ್ಮಾಣ ಜವಾಬ್ದಾರಿ ಯನ್ನು ಕಾಸರಗೋಡು ಡಿಟಿಪಿಸಿ ವಹಿಸಿಕೊಂಡಿದೆ.

ಟಾಪ್ ನ್ಯೂಸ್

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

voter

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-qwewqeqwe

Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.