“ದೇವಕಾನ ಅವರ ಬದುಕು, ಕಲಾ ಜೀವನ ಮಾದರಿ’


Team Udayavani, Jun 19, 2019, 6:10 AM IST

devakana

ಉಪ್ಪಳ: ಯಕ್ಷಗಾನವನ್ನು ತನ್ನ ಜೀವನದ ಉಸಿರಾಗಿ ಸ್ವೀಕರಿಸಿ, ಪರಂಪರೆ ಮತ್ತು ಶಾಸ್ತ್ರೀಯತೆಗೆ ಆದ್ಯತೆ ನೀಡಿ ಹಲವಾರು ಮಂದಿಗೆ ಆಶ್ರಯದಾತರಾಗಿ ಮುನ್ನಡೆದ ದೇವಕಾನ ಕೃಷ್ಣ ಭಟ್‌ ಅವರ ಅಗಲುವಿಕೆ ತುಂಬಲಾರದ ನಷ್ಟವಾಗಿದೆ. ರಂಗ ಮೀಮಾಂಸಕರಾಗಿ ವಸ್ತುನಿಷ್ಠ ನಿಲುವುಗಳ ಅವರ ಬದುಕು-ಕಲಾ ಜೀವನ ಮಾದರಿಯಾಗಿದ್ದುದು ಎಂದು ಹಿರಿಯ ಯಕ್ಷಗಾನ ಅರ್ಥಧಾರಿ, ಸಂಶೋಧಕ ಡಾ| ಪ್ರಭಾಕರ ಜೋಶಿ ಅವರು ತಿಳಿಸಿದರು.

ಇತ್ತೀಚೆಗೆ ಅಗಲಿದ ಯಕ್ಷಗಾನ ಕಲಾವಿದ, ಪ್ರಸಾಧ‌ನ ತಜ್ಞ ದಿ|ದೇವಕಾನ ಕೃಷ್ಣ ಭಟ್‌ ಅವರ ಸ್ಮರಣಾರ್ಥ ದೇವಕಾನದ ಅವರ ಸ್ವಗೃಹದಲ್ಲಿ ಆಯೋಜಿಸಲಾಗಿದ್ದ ಸಂಸ್ಮರಣ ಕಾರ್ಯಕ್ರಮದಲ್ಲಿ ನುಡಿನಮನ ಸಲ್ಲಿಸಿ ಅವರು ಮಾತನಾಡಿದರು.

ಹಿರಿಯ ಅರ್ಥಧಾರಿ, ಸಂಘಟಕ ಉಜಿರೆ ಅಶೋಕ ಭಟ್‌ ಮಾತನಾಡಿ, ಯುವ ತಲೆಮಾರಿಗೆ ಎಂದಿಗೂ ಮಾರ್ಗದರ್ಶಕರಾಗಿದ್ದ ದೇವಕಾನರ ಸ್ಥಿಗª-ಸರಳ ವ್ಯಕ್ತಿತ್ವ ಅವರನ್ನು ಹೆಚ್ಚು ಆಕರ್ಷಣೀಯಗೊಳಿಸಿತ್ತು. ಯಕ್ಷಗಾನ ಕ್ಷೇತ್ರದ ಸಮಗ್ರ ಜ್ಞಾನ ವಿಸ್ತಾರತೆಯ ಅವರ ತಿಳಿವಳಿಕೆ ಗ್ರಾಂಥಿಕ ದಾಖಲಾತಿಗಿಂತಲೂ ಮಿಗಿಲಾಗಿತ್ತು ಎಂದು ನೆನಪಿಸಿದರು. ಪ್ರಶಸ್ತಿ, ಸಮ್ಮಾನಗಳ ಹಿಂದೆ ಬೀಳದ ಅವರಿಗೆ, ಅಪಾರ ಪ್ರಮಾಣದ ಶಿಷ್ಯರು-ಅಭಿಮಾನಿಗಳ ಸಂಪ್ರಾರ್ಥನೆಗಳು ಸದ್ಗತಿಯನ್ನು ಒದಗಿಸಲಿವೆೆ ಎಂದು ತಿಳಿಸಿದರು.

ವೇದಿಕೆಯಲ್ಲಿ ದೇವಕಾನ ಕೃಷ್ಣ ಭಟ್‌ ಅವರ ಒಡನಾಡಿ ರಾಧಾಕೃಷ್ಣ ಮಾಸ್ತರ್‌, ಹಿರಿಯ ಭಾಗವತರಾದ ತೆಂಕಬೈಲು ತಿರುಮಲೇಶ್ವರ ಶಾಸ್ತ್ರಿ ಉಪಸ್ಥಿತರಿದ್ದರು.

ಯಕ್ಷಗಾನ ಕಲಾವಿದರಾದ ಶ್ರೀಧರ ಭಂಡಾರಿ ಪುತ್ತೂರು, ಕುಂಬಳೆ ಶ್ರೀಧರ ರಾವ್‌, ಪೆರ್ಮುದೆ ಜಯಪ್ರಕಾಶ ಶೆಟ್ಟಿ, ದಿವಾಣ ಶಿವಶಂಕರ ಭಟ್‌, ಪಡ್ರೆ ಚಂದು ಸ್ಮಾರಕ ಯಕ್ಷಗಾನ ತರಬೇತಿ ಕೇಂದ್ರದ ಪ್ರಾಚಾರ್ಯ ಸಬ್ಬಣಕೋಡಿ ರಾಮ ಭಟ್‌, ಕಣಿಪುರ ಯಕ್ಷಗಾನ ಮಾಸಪತ್ರಿಕೆಯ ಸಂಪಾದಕ ಎಂ.ನಾ.ಚಂಬಲ್ತಿಮಾರ್‌, ಧರ್ಮೇಂದ್ರ ಮಾಸ್ತರ್‌ ಬಾಯಾರು , ದಿವಂಗತ ಕೃಷ್ಣ ಮಾಸ್ತರ್‌ ಅವರ ಒಡನಾಟದ ನೆನಪುಗಳನ್ನು ಹಂಚಿಕೊಂಡರು.

ಸಂಘಟಕ ಸಂಕಬೈಲು ಸತೀಶ ಅಡಪ ನಿರೂಪಿಸಿದರು. ಈ ಸಂದರ್ಭ ದೇವಕಾನ ಕೃಷ್ಣ ಭಟ್‌ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆಗೈದು ಶ್ರದ್ಧಾಂಜಲಿ ಸಲ್ಲಿಸಲಾಯಿತು. ಯಕ್ಷಗಾನ ಕಲಾವಿದರು, ದೇವಕಾನರ ಒಡನಾಡಿಗಳು, ಬಂಧುಗಳು, ಸ್ಥಳೀಯರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.