“ಡಾನ್‌ ತಸ್ಲಿಂ’ ಆರ್‌ಎಸ್‌ಎಸ್‌ ನೇತಾರರ ಹತ್ಯೆಗೈಯ್ಯಲು ಸ್ಕೆಚ್‌ ಹಾಕಿದ್ದ ಪ್ರಕರಣದ ಆರೋಪಿ


Team Udayavani, Feb 3, 2020, 7:06 PM IST

TASLEEM

ಕಾಸರಗೋಡು : ಬಂಟ್ವಾಳ ಸಜಪ ಮೂಡ ಗ್ರಾಮದ ಬೊಳ್ಳಾಯಿ ನಗ್ರಿಯಲ್ಲಿ ಕಾರಿನೊಳಗೆ ಕೊಲೆಯಾಗಿದ್ದ ಕಾಸರಗೋಡು ಚೆಂಬರಿಕ ನಿವಾಸಿ ಡಾನ್‌ ತಸ್ಲಿಂ ಎಂದೇ ಕರೆಸಿಕೊಂಡಿದ್ದ ಸಿ.ಎಂ.ಮುಹತ್ತಾಸಿಮ್‌(40) ಆರ್‌.ಎಸ್‌.ಎಸ್‌. ನೇತಾರರ ಹತ್ಯೆಗೆ ಸ್ಕೆಚ್‌ ಹಾಕಿದ್ದ ಪ್ರಕರಣದಲ್ಲೂ ಆರೋಪಿಯಾಗಿದ್ದಾನೆಂದು ಪೊಲೀಸರು ತಿಳಿಸಿದ್ದಾರೆ.

ಆರ್‌ಎಸ್‌ಎಸ್‌ ನೇತಾರರ ಹತ್ಯೆಗೆ ಸ್ಕೆಚ್‌ ಹಾಕಿಕೊಂಡಿದ್ದ ಈತನನ್ನು 2019 ಜನವರಿ 11 ರಂದು ವಿದ್ಯಾನಗರ ಪೊಲೀಸರ ಸಹಾಯದಿಂದ ಚಟ್ಟಂಚಾಲ್‌ನಿಂದ ದಿಲ್ಲಿ ಪೊಲೀಸರು ಬಂಧಿಸಿದ್ದರು. ಬಿಜೆಪಿ ಅಲ್ಪಸಂಖ್ಯಾತ ಸೆಲ್‌ನ ಕಾರ್ಯಕರ್ತನಾಗಿದ್ದೇನೆಂಬ ಪ್ರಚಾರವನ್ನೂ ಈತ ಈ ಹಿಂದೆ ನಡೆಸಿದ್ದನು.

ತಸ್ಲಿಂ ವಿರುದ್ಧ ಕಾಸರಗೋಡು ಮತ್ತು ಬೇಕಲ ಪೊಲೀಸ್‌ ಠಾಣೆಗಳಲ್ಲಿ ನಕಲಿ ಪಾಸ್‌ಪೋರ್ಟ್‌, ಅಕ್ರಮ ಬಂದೂಕು ಕೈವಶವಿರಿಸಿಕೊಂಡ ಮೊದಲಾದ ಹಲವು ಪ್ರಕರಣಗಳಿವೆ ಎಂದು ಪೊಲೀಸರು ತಿಳಿಸಿದ್ದಾರೆ. ಇದೇ ವೇಳೆ ಕರ್ನಾಟಕ ಪೊಲೀಸರು ತನಿಖೆಯನ್ನು ಕಾಸರಗೋಡಿಗೂ ವಿಸ್ತರಿಸಿದ್ದಾರೆ.
ಚೆಂಬರಿಕದ ತಸ್ಲಿಂ ತಾನು ಭಾರತೀಯ ಬೇಹುಗಾರಿಕಾ ಸಂಸ್ಥೆಯಾದ “ರಾ’ದ ಅಧಿಕಾರಿಯಾಗಿದ್ದೇನೆಂದು ಸ್ವಯಂ ಘೋಷಿಸಿಕೊಂಡು ದುಬೈಯಲ್ಲಿ ಅಕ್ರಮ ವ್ಯವಹಾರ ನಡೆಸುತ್ತಿದ್ದ. ಕಾಸರಗೋಡಿನ ಹಲವರ ಬಗ್ಗೆ ಮಾಹಿತಿ ನೀಡುವ ಇನ್‌ಫಾರ್ಮರ್‌ ಆಗಿ ದುಬೈಯಲ್ಲಿ ಪೊಲೀಸರಿಗೆ ರಹಸ್ಯ ಮಾಹಿತಿಗಳನ್ನು ನೀಡುತ್ತಿದ್ದನು. ಈ ಮಾಹಿತಿಯಂತೆ ದುಬೈ ಪೊಲೀಸರು ಕಾಸರಗೋಡಿನ ಹಲವರನ್ನು ಬಂಧಿಸಿ ಕೇಸು ದಾಖಲಿಸಿಕೊಂಡಿದ್ದರು.

ಟಾಪ್ ನ್ಯೂಸ್

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್‌

Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್‌

Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್‌’ ಎಂದ ಬಿಜೆಪಿಗರು!

Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್‌’ ಎಂದ ಬಿಜೆಪಿಗರು!

Narayan Gowda: ಹೆಚ್ಚಿನ ಮತಗಳಿಂದ ಎಚ್‌ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ

Narayan Gowda: ಹೆಚ್ಚಿನ ಮತಗಳಿಂದ ಎಚ್‌ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ

1-qweqwew

Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.