ಶಬರಿಮಲೆಗೆ ಯುವತಿಯರ ಪ್ರವೇಶ: ಇಂದು ಹರತಾಳ


Team Udayavani, Jan 3, 2019, 5:06 AM IST

shabari.jpg

ಕಾಸರಗೋಡು: ಯುವತಿಯರಿಬ್ಬರು ಜ. 2ರಂದು ಮುಂಜಾನೆ ಶಬರಿಮಲೆ ಸನ್ನಿಧಾನ ತಲುಪಿ ದೇವರ ದರ್ಶನ ಪಡೆದ ಹಿನ್ನೆಲೆಯಲ್ಲಿ ಕಾಸರಗೋಡು ಜಿಲ್ಲೆಯಾದ್ಯಂತ ಪ್ರತಿಭಟನೆ ನಡೆಯಿತು.

ಘಟನೆ ಬಗ್ಗೆ ವರದಿಯಾಗುತ್ತಿದ್ದಂತೆ ನಗರದಲ್ಲಿ ರಾಷ್ಟ್ರೀಯ ಹೆದ್ದಾರಿ ತಡೆ ಹಾಗೂ ಪ್ರತಿಭಟನೆ ಮೆರವಣಿಗೆ ನಡೆಯಿತು. ಶಬರಿಮಲೆ ಕ್ರಿಯಾ ಸಮಿತಿ ಜ. 3ರಂದು ಬೆಳಗ್ಗೆ 6 ಗಂಟೆ ಯಿಂದ ಸಂಜೆ 6ರ ತನಕ ರಾಜ್ಯ ವ್ಯಾಪಿ ಹರತಾಳಕ್ಕೆ ಕರೆ ನೀಡಿದೆ. ಬಿಜೆಪಿ, ಸಂಘ ಪರಿವಾರ ಸಹಿತ 64 ಸಂಘಟನೆಗಳು ಬೆಂಬಲ ಘೋಷಿಸಿವೆ.

ಶಿಷ್ಟಾಚಾರ ಮೀರ‌ದಿರಿ: ಪರ್ಯಾಯ ಶ್ರೀ
ಉಡುಪಿ: ರಾಷ್ಟ್ರಪತಿಗಳು, ಸರಕಾರಕ್ಕೆ ಪ್ರೊಟೋಕಾಲ್‌ ಇರುವಂತೆ ಧಾರ್ಮಿಕ ಸ್ಥಳಗಳಲ್ಲಿಯೂ ಪರಂಪರಾಗತ ಸಂಪ್ರದಾಯಗಳಿರುತ್ತವೆ. ಅವನ್ನು ಮುರಿಯಲಾಗದು ಎಂದು ಪರ್ಯಾಯ ಶ್ರೀಪಾದರು ಪ್ರತಿಕ್ರಿಯಿಸಿದ್ದಾರೆ.

ಮಂಗಳೂರಿನಲ್ಲಿ ಇಂದು ಪ್ರತಿಭಟನೆ
ಮಂಗಳೂರು: ಶಬರಿಮಲೆ ಅಯ್ಯಪ್ಪ ದೇವಸ್ಥಾನಕ್ಕೆ ಮಹಿಳೆಯರ ಬಲಾತ್ಕಾರ ಪ್ರವೇಶವನ್ನು ಮಂಗ ಳೂರಿನ ಅಯ್ಯಪ್ಪ ಭಕ್ತ ವೃಂದ ಖಂಡಿಸಿದೆ. ಇದನ್ನು ವಿರೋಧಿಸಿ ಶಬರಿಮಲೆ ಕ್ಷೇತ್ರ ಸಂರಕ್ಷಣ ಸಮಿತಿ ಜ.3ರಂದು ಕರೆ ನೀಡಿರುವ ಕೇರಳ ಬಂದ್‌ನ್ನು ಬೆಂಬಲಿಸಲಾಗುವುದು ಎಂದು ಗುರುಸ್ವಾಮಿ ವಿಶ್ವನಾಥ ಕಾಯರ್‌ಪಲ್ಕೆ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ. ಹಿಂದೂ ಯುವ ಸೇನೆ ಕೇಂದ್ರೀಯ ಮಂಡಳಿ, ಶ್ರೀರಾಮಸೇನೆ ಕೂಡ ಘಟನೆಯನ್ನು ಖಂಡಿಸಿವೆ. 

ಇಂದು ಬೃಹತ್‌ ಪ್ರತಿಭಟನೆ
ಉಡುಪಿ: ಜಿಲ್ಲಾ ಶಬರಿಮಲೆ ಕ್ಷೇತ್ರ ಸಂರಕ್ಷಣ ಸಮಿತಿಯಿಂದ ಜ. 3ರ ಅಪರಾಹ್ನ 3ಕ್ಕೆ ಅಜ್ಜರಕಾಡು ಭುಜಂಗ ಪಾರ್ಕ್‌ ಸೈನಿಕರ ಹುತಾತ್ಮರ ಸ್ಮಾರಕದ ಮುಂಭಾಗದಲ್ಲಿ ಪ್ರತಿಭಟನೆ ಆಯೋಜಿಸಲಾಗಿದೆ.

ಟಾಪ್ ನ್ಯೂಸ್

Ashwin Vaishnav

Train ಪ್ರಯಾಣಿಕರಿಗೆ ಇನ್ನು 20 ರೂ.ಗಳಲ್ಲಿ ಊಟ!

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ

Ra

Congress; ಇಂದು ರಾಜ್ಯಕ್ಕೆ ರಾಹುಲ್‌ ಗಾಂಧಿ

Kharge (2)

Letter; ನ್ಯಾಯಪತ್ರ ಬಗ್ಗೆ ವಿವರಿಸಲು ಪಿಎಂ ಮೋದಿ ಸಮಯ ಕೇಳಿದ ಖರ್ಗೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Electric shock: ಯುವಕನ ಸಾವು

Electric shock: ಯುವಕನ ಸಾವು

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Perla, Kasaragod; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Perla; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Ashwin Vaishnav

Train ಪ್ರಯಾಣಿಕರಿಗೆ ಇನ್ನು 20 ರೂ.ಗಳಲ್ಲಿ ಊಟ!

Reservation: ಜನಸಂಖ್ಯೆ ಆಧಾರದಲ್ಲಿ ಮೀಸಲು ನೀಡಲು ಸಿದ್ಧರೇ?

Reservation: ಜನಸಂಖ್ಯೆ ಆಧಾರದಲ್ಲಿ ಮೀಸಲು ನೀಡಲು ಸಿದ್ಧರೇ?

Supreme Court

Supreme Court; ಖಾಸಗಿ ಆಸ್ತಿಯನ್ನು ಸ್ವಾಧೀನ ಮಾಡಬಹುದೇ? 

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ

Ra

Congress; ಇಂದು ರಾಜ್ಯಕ್ಕೆ ರಾಹುಲ್‌ ಗಾಂಧಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.