ದೇವರಗುಡ್ಡೆ : ಬ್ರಹ್ಮಕಲಶೋತ್ಸವ, ಅತಿರುದ್ರ ಮಹಾಯಾಗ ಸಂಪನ್ನ


Team Udayavani, Mar 3, 2020, 6:45 AM IST

devaragudde

ಕಾಸರಗೋಡು: ಇತಿಹಾಸ ಪ್ರಸಿದ್ಧವಾದ ಕೂಡ್ಲು ರಾಮದಾಸನಗರ ಗಂಗೆ ದೇವರಗುಡ್ಡೆ ಶ್ರೀ ಶೈಲ ಮಹಾದೇವ ದೇವಸ್ಥಾನದಲ್ಲಿ ಸೋಮವಾರ ಬೆಳಗ್ಗೆ ಬ್ರಹ್ಮಕಲಶಾಭಿಷೇಕ ಮತ್ತು ಅತಿರುದ್ರ ಮಹಾಯಾಗದ ಪೂರ್ಣಾಹುತಿ ವಿವಿಧ ಕಾರ್ಯಕ್ರಮಗಳೊಂದಿಗೆ ನಡೆಯಿತು. ಕಾರ್ಯಕ್ರಮದಲ್ಲಿ ಸಾವಿರಾರು ಮಂದಿ ಭಕ್ತರು ಭಾಗವಹಿಸಿ ಕೃತಾರ್ಥರಾದರು.

ಫೆ. 25ರಿಂದ ಆರಂಭಗೊಂಡ ಬ್ರಹ್ಮಕಲಶೋತ್ಸವ ಹಾಗೂ ಅತಿರುದ್ರ ಮಹಾಯಾಗ ಸಂಪನ್ನಗೊಂಡಿತು. ಸೋಮವಾರ ಬೆಳಗ್ಗೆ ಶ್ರೀ ಶೈಲೇಶ್ವರ ಮಂಟಪದಲ್ಲಿ ಗಣಪತಿ ಹೋಮ, ಅಷ್ಟಬಂಧ ಲೇಪನ, ಬ್ರಹ್ಮಕಲಶಾಭಿಷೇಕ ಮಧ್ಯಾಹ್ನ ಪೂಜೆ ನಡೆಯಿತು. ಶ್ರೀ ಶಿವಶೈಲಂ ಯಾಗ ಶಾಲೆಯಲ್ಲಿ ಬೆಳಗ್ಗೆ ರುದ್ರ ಪಾರಾಯಣ, ಹೋಮ, ವಸೋ ಧಾರ ಪೂರ್ಣಾಹುತಿ, ಅತಿರುದ್ರ ಮಹಾಯಾಗದ ಪೂರ್ಣಾಹುತಿ ನಡೆಯಿತು. ಆ ಬಳಿಕ ಅನ್ನಸಂತರ್ಪಣೆ ಜರಗಿತು. ಕಾಸರಗೋಡು ಜಿಲ್ಲೆಯಲ್ಲೇ ವಿಶೇಷವಾಗಿ ನಡೆದ ಅತಿರುದ್ರ ಮಹಾಯಾಗವನ್ನು ಸಾವಿರಾರು ಭಕ್ತರು ಕಣ್ತುಂಬಿಕೊಂಡರು. ಸಂಜೆ ಸಾಮರಸ್ಯ ಸಂಗಮ ನಡೆಯಿತು. ಕಾರ್ಯಕ್ರಮದಲ್ಲಿ ಹಿಂದೂ ಧರ್ಮದ ವಿವಿಧ ಪಂಗಡಗಳ, ದೇವಸ್ಥಾನಗಳ, ದೈವಸ್ಥಾನಗಳ, ಸ್ಥಾನಗಳು, ತರವಾಡು, ಭೂತ ಸ್ಥಾನಗಳ ಆಚಾರ್ಯವರ್ಯರಿಗೆ ಗೌರವಾರ್ಪಣೆ, ಸಮಾರೋಪ ಸಮಾರಂಭ ನಡೆಯಿತು.

ಮಾ. 1ರಂದು ಬೆಳಗ್ಗೆ ಗಣಪತಿ ಹೋಮ, ಭಜನೆ, ಮಹಾಮೃತ್ಯುಂಜಯ ಹೋಮ, ಅಂಕುರಪೂಜೆ, ಬ್ರಹ್ಮಕಲಶ ಪೂಜೆ, ಮಧ್ಯಾಹ್ನ ಪೂಜೆ, ಅನ್ನಸಂತರ್ಪಣೆ, ಸಂಜೆ ಕಲಶಾಧಿವಾಸ, ಅಧಿವಾಸ ಹೋಮ, ರಾತ್ರಿ ಪೂಜೆ, ಅನ್ನಸಂತರ್ಪಣೆ ಜರಗಿತು. ಶ್ರೀ ಶಿವಶೈಲಂ ಯಾಗ ಶಾಲೆಯಲ್ಲಿ ಬೆಳಗ್ಗೆ ರುದ್ರ ಪಾರಾಯಣ, ಶ್ರೀ ರುದ್ರ ಕಲಶ ಪೂಜೆ, ಶ್ರೀ ರುದ್ರ ಹೋಮ, ಶ್ರೀ ರುದ್ರ ಜಪ, ಮಧ್ಯಾಹ್ನ ಪೂಜೆ, ಸಂಜೆ ರುದ್ರ ಜಪ ಘನ ಪಾರಾಯಣ, ಶ್ರೀ ಮಹಾದೇವ ಮಂಟಪದಲ್ಲಿ ಸಂಜೆ ಯುವ ಸಂಗಮ ಜರಗಿತು.

ಮಾ.3 ರಂದು ಸಂಜೆ 6 ಕ್ಕೆ ಶ್ರೀ ಸತ್ಯನಾರಾಯಣ ಪೂಜೆ, ರಾತ್ರಿ 9 ಕ್ಕೆ ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ, 9.15 ಕ್ಕೆ ಶ್ರೀ ಶೈಲ ಬಾಲಗೋಕುಲದ ಮಕ್ಕಳಿಂದ ನೃತ್ಯ ಕಾರ್ಯಕ್ರಮ ನಡೆಯಲಿದೆ.

ಮಾ.4 ರಂದು ವಾರ್ಷಿಕ ಮಹೋತ್ಸವದ ಅಂಗವಾಗಿ ಪ್ರಾತ:ಕಾಲ ಗಣಪತಿ ಹೋಮ, ನವಕಾಭಿಷೇಕ, 10 ಕ್ಕೆ ಭಜನೆ, ಮಧ್ಯಾಹ್ನ 12.30 ಕ್ಕೆ ಮಹಾಪೂಜೆ, ಪ್ರಸಾದ ವಿತರಣೆ, 1 ಗಂಟೆಗೆ ಬಲಿವಾಡು ಕೂಟ, ರಾತ್ರಿ 8 ರಿಂದ ಶ್ರೀ ಭೂತಬಲಿ, ದರ್ಶನ ಬಲಿ, ಬೆಡಿ ಸೇವೆ, ಬಟ್ಟಲು ಕಾಣಿಕೆ, ರಾಜಾಂಗಣ ಪ್ರಸಾದ ನಡೆಯಲಿದೆ.

ಟಾಪ್ ನ್ಯೂಸ್

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

Mangaluru; ಪೆಟ್ರೋಲ್‌ ಬದಲು ಡೀಸೆಲ್‌ ತುಂಬಿಸಿದ ಆರೋಪ: ಕೋರ್ಟ್‌ಗೆ ಮೊರೆ

Mangaluru; ಕಾರಿಗೆ ಪೆಟ್ರೋಲ್‌ ಬದಲು ಡೀಸೆಲ್‌ ; ಕಾರು ಮಾಲಕರಿಗೆ ಲಕ್ಷಾಂತರ ರೂ.ನಷ್ಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.