ಗಡಿ ಪ್ರದೇಶಗಳಲ್ಲಿ ಆರೋಗ್ಯ ತಪಾಸಣೆ


Team Udayavani, Mar 16, 2020, 5:01 AM IST

ಗಡಿ ಪ್ರದೇಶಗಳಲ್ಲಿ ಆರೋಗ್ಯ ತಪಾಸಣೆ

ಕಾಸರಗೋಡು: ರಾಜ್ಯದಾದ್ಯಂತ ಎಲ್ಲ ಗಡಿ ಪ್ರದೇಶಗಳಲ್ಲಿ ಮತ್ತು ರೈಲು ನಿಲ್ದಾಣಗಳಲ್ಲಿ ಆರೋಗ್ಯ ಮತ್ತು ಪೊಲೀಸರ ತಂಡ ತಪಾಸಣೆಯಲ್ಲಿ ತೊಡಗಿದೆ.

ಜಿಲ್ಲೆಯ ಮಂಜೇಶ್ವರ, ಪೆರ್ಲ, ಆದೂರು ಮತ್ತಿತರ ಗಡಿಗಳಲ್ಲಿ ಮಾಸ್ಕ್ ಮತ್ತು ಕೈಗಳಿಗೆ ಗ್ಲೌಸ್‌ ಧರಿಸಿದ ಆರೋಗ್ಯ ಮತ್ತು ಪೊಲೀಸರ ತಂಡ ವಾಹನಗಳನ್ನು ತಡೆದು ನಿಲ್ಲಿಸಿ ಅದರಲ್ಲಿರುವ ಪ್ರಯಾಣಿಕರನ್ನು ಆರೋಗ್ಯ ತಪಾಸಣೆಗೊಳಪಡಿಸುತ್ತಿದೆ. ವಿಮಾನ ನಿಲ್ದಾಣದಲ್ಲಿ ಎಸ್‌.ಪಿ. ಶ್ರೇಣಿಯಲ್ಲಿರುವ ಪೊಲೀಸ್‌ ಅಧಿಕಾರಿಗಳ ನೇತೃತ್ವದಲ್ಲಿ ತಪಾಸಣೆ ನಡೆಯುತ್ತಿದೆ.

ಬೇರೆ ರಾಜ್ಯಗಳಿಂದ ಗಡಿ ಪ್ರದೇಶದ ಮೂಲಕ ಕೇರಳಕ್ಕೆ ಆಗಮಿಸುವ ಎಲ್ಲ ವಾಹನಗಳನ್ನು ಅದರಲ್ಲೂ ವಿಶೇಷವಾಗಿ ಟೂರಿಸ್ಟ್‌ ವಾಹನಗಳ ಪ್ರಯಾಣಿಕರನ್ನು ಆರೋಗ್ಯ ಇಲಾಖೆಯ ಅಧಿಕಾರಿಗಳು ತಪಾಸಣೆ ನಡೆಸುತ್ತಿದ್ದಾರೆ. ರೋಗ ಲಕ್ಷಣ ಹೊಂದಿರುವವರನ್ನು ತತ್‌ಕ್ಷಣ ಆಸ್ಪತ್ರೆಗೆ ಸಾಗಿಸಿ, ಉಳಿದವರಿಗೆ ಕಠಿನ ನಿರ್ದೇಶಗಳನ್ನು ನೀಡಲಾಗುತ್ತದೆ.

ರೈಲು ಗಾಡಿಯಲ್ಲಿ ತಪಾಸಣೆ
ರೈಲು ಗಾಡಿಗಳಲ್ಲಿ ಜಿಲ್ಲೆಯ ಮೂಲಕ ಹಾದುಹೋಗು ವವರನ್ನು ಪರೀಕ್ಷಿಸಲು ಆರೋಗ್ಯ ಇಲಾಖೆ ಸಂಪೂರ್ಣ ಸಜ್ಜುಗೊಂಡಿದೆ. ರೈಲಿನಲ್ಲಿ ಯಾರು ಹೋಗುತ್ತಾರೆ ಎಂಬುದನ್ನು ಪರೀಕ್ಷಿಸಲು ಆರೋಗ್ಯ ಇಲಾಖೆ ಎರಡು ತಂಡಗಳನ್ನು ರಚಿಸಿದೆ. ಪ್ರತಿ ತಂಡವು ಹತ್ತು ಜೆ.ಎಚ್‌.ಐ.ಗಳು, ಸ್ವಯಂಸೇವಕರು ಮತ್ತು ಪೊಲೀಸರನ್ನು ಒಳಗೊಂಡಿದೆ.

ಸೌದಿಯಿಂದ ಬಂದ ಸಾರಿಗೆ ಬಸ್‌ ಚಾಲಕನಿಗೆ ರಜೆ
ಸೌದಿಯಿಂದ ಬಂದು ವಿಮಾನನಿಲ್ದಾಣದಲ್ಲಿ ತಪಾಸಣೆಯಲ್ಲಿ ಯಾವುದೇ ಸಮಸ್ಯೆ ಇಲ್ಲವೆಂದು ತಿಳಿದ ಹಿನ್ನೆಲೆಯಲ್ಲಿ ಕೆಲಸಕ್ಕೆ ಹಾಜರಾದ ಕೆಎಸ್ಸಾರ್ಟಿಸಿ ಬಸ್‌ ಚಾಲಕನಿಗೆ ರಜೆ ನೀಡಿ ವಾಪಸು ಕಳುಹಿಸಲಾಗಿದೆ.

ವಿದೇಶದಿಂದ ಬರುವ ಯಾರೇ ಆಗಲಿ ರೋಗ ಲಕ್ಷಣ
ಗಳಿಲ್ಲದಿದ್ದರೂ 14 ದಿನ ಮನೆಯಲ್ಲಿ ಇತರರೊಂದಿಗೆ ಸಂಪರ್ಕ ಇಟ್ಟುಕೊಳ್ಳದೆ ಇರಲು ಆರೋಗ್ಯ ಇಲಾಖೆಯ ನಿರ್ದೇಶ ಮತ್ತು ಚಾಲಕನ ವಿರುದ್ಧ ದೂರಿನ ಹಿನ್ನೆಲೆಯಲ್ಲಿ ವಾಪಸು ಕಳುಹಿಸಲಾಯಿತು.

ಟಾಪ್ ನ್ಯೂಸ್

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

Doordarshan; ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

12

ʼಭಜರಂಗಿ ಭಾಯಿಜಾನ್‌ʼ, ʼರೌಡಿ ರಾಥೋರ್ʼ ಸೀಕ್ವೆಲ್‌ ಬಗ್ಗೆ ಬಿಗ್‌ ಅಪ್ಡೇಟ್‌ ಕೊಟ್ಟ ನಿರ್ಮಾಪಕ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

1-wewqewqe

Revealed; ನೇಹಾ ಹಿರೇಮಠ ಹಂತಕ ಫಯಾಜ್‌ನ ಮತ್ತೊಂದು ಕರಾಳ ಮುಖ ಅನಾವರಣ

13-jp-hegde

Congress: ಸರ್ಕಾರದ ಯೋಜನೆಗಳು ಜನಸ್ನೇಹಿಯಾಗಿರಬೇಕು: ಕೆ.ಜಯಪ್ರಕಾಶ್ ಹೆಗ್ಡೆ

Bidar; Will file Defamation case against Khooba: Eshwar Khandre

Bidar; ಖೂಬಾ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವೆ: ಈಶ್ವರ್ ಖಂಡ್ರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

Doordarshan; ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

15-fusion

Black Saree: ಕಪ್ಪು ಬಣ್ಣಕ್ಕೂ ನನಗೂ ಬಿಡಿಸಲಾರದ ನಂಟು

1-adsad

Gadag; ನಾಲ್ವರ ಬರ್ಬರ ಹತ್ಯೆ ಐವರು ದುಷ್ಕರ್ಮಿಗಳು ಮಾಡಿರುವ ಶಂಕೆ

14-fusion

Karataka Damanaka: ಭಟ್ರಾ ಗರಡಿಲಿ ತಯಾರಾದ ಕರಟಕ ದಮನಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.