ಉಗ್ರರ ನುಸುಳುವಿಕೆ : ಕೇರಳಾದ್ಯಂತ ಮತ್ತೆ ಕಟ್ಟೆಚ್ಚರಕ್ಕೆ ಆದೇಶ


Team Udayavani, May 28, 2019, 6:20 AM IST

allert

ಕಾಸರಗೋಡು: ಜಾಗತಿಕ ಭಯೋತ್ಪಾದಕ ಸಂಘಟನೆಯಾದ ಐಸಿಸ್‌ ಉಗ್ರರು ಕೇರಳ ಮತ್ತು ಲಕ್ಷದ್ವೀಪವನ್ನು ಗುರಿಯಾಗಿಸಿಕೊಂಡು ವಿಧ್ವಂಸಕ ಕೃತ್ಯ ನಡೆಸಲು ಸಿದ್ಧತೆ ನಡೆಸಿದ್ದಾರೆ ಎಂದು ಕೇಂದ್ರ ಗುಪ್ತಚರ ವಿಭಾಗ ಮುನ್ನೆಚ್ಚರಿಕೆ ನೀಡಿದೆ. ಈ ಹಿನ್ನೆಲೆಯಲ್ಲಿ ಕೇರಳ ಮತ್ತು ಲಕ್ಷದ್ವೀಪದಲ್ಲಿ ತೀವ್ರ ಕಟ್ಟೆಚ್ಚರಕ್ಕೆ ನಿರ್ದೇಶನ ನೀಡಲಾಗಿದೆ.

ಸಮುದ್ರ ಕಿನಾರೆಯಲ್ಲಿ ಶಂಕಾಸ್ಪದ ರೀತಿಯಲ್ಲಿ ಯಾವುದಾದರೂ ಬೋಟ್‌ ಮತ್ತು ವ್ಯಕ್ತಿಗಳು ಕಂಡುಬಂದಲ್ಲಿ ತತ್‌ಕ್ಷಣ ಕರಾವಳಿ ಸಂರಕ್ಷಣಾ ಪಡೆ, ನೌಕಾಪಡೆ, ಕರಾವಳಿ ಪೊಲೀಸ್‌ ಠಾಣೆ ಮತ್ತು ಆಯಾ ಪ್ರದೇಶಗಳ ಪೊಲೀಸ್‌ ಠಾಣೆಗೆ ಮಾಹಿತಿ ನೀಡಬೇಕೆಂದು ರಾಜ್ಯ ಗೃಹ ಖಾತೆ ತಿಳಿಸಿದೆ.

ಶ್ರೀಲಂಕಾದ ಚರ್ಚ್‌ನಲ್ಲಿ ಆತ್ಮಾಹುತಿ ದಾಳಿ ನಡೆಸಿದ ಉಗ್ರರು ಈ ಕೃತ್ಯ ನಡೆಸುವ ಮುನ್ನ ಕೇರಳದ ಹಲವು ಪ್ರದೇಶಗಳಿಗೆ ರಹಸ್ಯವಾಗಿ ಭೇಟಿ ನೀಡಿದ್ದರು ಮತ್ತು ಕೇರಳದಲ್ಲಿಯೂ ಆತ್ಮಾಹುತಿ ದಾಳಿ ನಡೆಸುವ ಯೋಜನೆಗೆ ರೂಪು ನೀಡಿದ್ದರೆಂಬ ಮಾಹಿತಿ ಗುಪ್ತಚರ ವಿಭಾಗ ಮತ್ತು ರಾಷ್ಟ್ರೀಯ ತನಿಖಾ ದಳಕ್ಕೆ ಮಾಹಿತಿ ಲಭಿಸಿತ್ತು. ಈ ಹಿನ್ನೆಲೆಯಲ್ಲಿ ಅಂದಿನಿಂದಲೇ ಕೇರಳದಲ್ಲಿ ಜಾಗೃತಾ ನಿರ್ದೇಶ ಪಾಲಿಸಲಾಗುತ್ತಿದೆ.

ಇದೇ ವೇಳೆ ಉಗ್ರರು ಸಮುದ್ರ ಮಾರ್ಗವಾಗಿ ಕೇರಳಕ್ಕೆ ನುಸುಳಲು ಸಹಾಯಕವಾಗುವಂತೆ ರಾಜ್ಯದಲ್ಲಿ ಗಲಭೆ ಸೃಷ್ಟಿಸಲು ತಂತ್ರ ಹೆಣೆದಿದ್ದಾರೆಂದು ಗುಪ್ತಚರ ವಿಭಾಗಕ್ಕೆ ಮಾಹಿತಿ ಲಭಿಸಿದೆ. ಉಗ್ರರು ಕೇರಳಕ್ಕೆ ನುಸುಳುವ ಸಾಧ್ಯತೆಯಿರುವ ಪ್ರದೇಶಗಳಲ್ಲಿ ಅದಕ್ಕೂ ಮುನ್ನ ಗಲಭೆ ಸೃಷ್ಟಿಸಿ ಪೊಲೀಸರ ಗಮನವನ್ನು ಬೇರೆಡೆಗೆ ಸೆಳೆಯಲು ಯೋಜಿಸಿದ್ದಾರೆ ಎನ್ನಲಾಗಿದೆ.

ಟಾಪ್ ನ್ಯೂಸ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.