ಬೆಳ್ಳಿಹಬ್ಬ ಪ್ರವೇಶ ದ್ವ್ವಾರ ಉದ್ಘಾಟನೆ

ಬೇಕಲ ಸರಕಾರಿ ಫಿಶರೀಸ್‌ ಹೈ.ಸೆ.ಶಾಲೆ

Team Udayavani, Jun 20, 2019, 5:53 AM IST

19KSDE7

ಕಾಸರಗೋಡು: ಬೇಕಲ ಸರಕಾರಿ ಫಿಶರೀಸ್‌ ಹೈಯರ್‌ ಸೆಕೆಂಡರಿ ಶಾಲೆಯ 1992-93ನೇ ವರ್ಷದ ಎಸ್‌ಎಸ್‌ಎಲ್ಸಿ ಬ್ಯಾಚ್ ಆದ ಸತೀರ್ಥ್ಯರ್‌ ಎಂಬ ಸಂಘಟನೆ ಬೆಳ್ಳಿಹಬ್ಬ ಆಚರಣೆಯ ಅಂಗವಾಗಿ ಶಾಲೆಯಲ್ಲಿ ನಿರ್ಮಿಸಿ ನೀಡಿದ ಪ್ರವೇಶ ದ್ವಾರವನ್ನು ಜಿಲ್ಲಾಧಿಕಾರಿ ಡಾ| ಡಿ. ಸಜಿತ್‌ಬಾಬು ಉದ್ಘಾಟಿಸಿದರು.

ಪ್ರವೇಶ ರಸ್ತೆಯಲ್ಲಿ ಇಂಟರ್‌ಲಾಕ್‌ ಅಳವಡಿಸಿ ಸುಮಾರು 3 ಲಕ್ಷದಷ್ಟು ರೂ. ವೆಚ್ಚದಲ್ಲಿ ಪ್ರವೇಶ ದ್ವಾರ ನಿರ್ಮಿಸಲಾಗಿದೆ. ಶಾಲೆಯಿಂದ ಈ ವರ್ಷ ಎಸ್‌ಎಸ್‌ಎಲ್ಸಿ ಪರೀಕ್ಷೆಯಲ್ಲಿ ಎಲ್ಲ ವಿಷಯಗಳಲ್ಲಿ ಎಪ್ಲಸ್‌ ಗ್ರೇಡ್‌ ಪಡೆದ ಅನೌಶಿಕ, ಅಜಿಶ, ನಂದನ, ಲಿಯ ಮೋಹನ್‌, ಪ್ರಿಯೇಶ್‌ ಹಾಗೂ ಯುಎಸ್‌ಎಸ್‌ ಸ್ಕಾಲರ್‌ಶಿಪ್‌ ಪಡೆದ ಕಾರ್ತಿಕ ಅವರನ್ನು ಕಾರ್ಯಕ್ರಮ ದಲ್ಲಿ ಜಿಲ್ಲಾಧಿಕಾರಿ ಸ್ಮರಣಿಕೆ ನೀಡಿ ಅಭಿನಂದಿಸಿದರು.

ಹಳೆಯ ಎಸ್‌ಎಸ್‌ಎಲ್ಸಿ ಬ್ಯಾಚ್‌ಗಳಲ್ಲಿ ಬೆಳ್ಳಿಹಬ್ಬ ಆಚರಿಸಿ ಶಾಲೆಯ ಭೌತಿಕ ಸೌಕರ್ಯಗಳ ಅಭಿವೃದ್ಧಿಗೆ ಮುನ್ನುಗ್ಗಿದ ಮೊದಲ ಸಂಘಟನೆಯಾಗಿದೆ ಸತೀರ್ಥ್ಯರ್‌. ಇಂತಹ ಕಾರ್ಯಾಚರಣೆ ನಡೆಸಿ ಇತರ ಎಸೆಸ್ಸೆಲ್ಸಿ ಬ್ಯಾಚ್‌ಗಳಿಗೆ ಸತೀರ್ಥ್ಯರ್‌ ಮಾದರಿಯಾಗಿದೆ ಎಂದು ಜಿಲ್ಲಾಧಿಕಾರಿ ಹೇಳಿದರು. ಸತೀರ್ಥ್ಯರ್‌ನ ಪರಿಸರ ದಿನಾಚರಣೆಯ ಅಂಗವಾಗಿ ಶಾಲಾ ಪರಿಸರದಲ್ಲಿ ಜಿಲ್ಲಾಧಿಕಾರಿ ಮಾವಿನ ಸಸಿ, ಉದುಮ ಪಂಚಾಯತ್‌ ಅಧ್ಯಕ್ಷರು ಚಾಯಾ ಮನ್ಸ ಎಂಬ ಔಷಧೀಯ ಸಸಿ ನೆಡುವುದರ ಮೂಲಕ ಚಾಲನೆ ನೀಡಿದರು.

ಉದುಮ ಪಂ. ಅಧ್ಯಕ್ಷ ಕೆ.ಎ. ಮುಹಮ್ಮ ದಲಿ ಅಧ್ಯಕ್ಷತೆ ವಹಿಸಿದ್ದರು. ಜಿ.ಪಂ. ಸದಸ್ಯ ನ್ಯಾಯವಾದಿ ಕೆ. ಶ್ರೀಕಾಂತ್‌, ಜಿಲ್ಲಾ ಶಿಶು ಕಲ್ಯಾಣ ಸಮಿತಿ ಕಾರ್ಯದರ್ಶಿ ಮಧು ಮುದಿಯಕ್ಕಾಲ್, ವಿ.ಆರ್‌. ವಿದ್ಯಾಸಾಗರ್‌, ಶಾಲಾ ಮುಖ್ಯೋಪಾಧ್ಯಾಯ ಕೆ. ಜಯಪ್ರಕಾಶ್‌, ವಾರ್ಡ್‌ ಸದಸ್ಯೆ ಶ್ಯಾಮಲಾ, ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷ ಶ್ರೀಧರನ್‌, ಕೆ.ವಿ. ಶಂಭು ಬೇಕಲ, ಎ. ಕುಞಿರಾಮನ್‌, ಪ್ರಜಿತ್‌ ಮಾಲಾಕುನ್ನು, ವಿಶ್ವಂಭರನ್‌ ಕಡಂಬಜಾಲ್, ಸುರೇಶನ್‌ ಕರಿಪ್ಪೊಡಿ, ಖಲೀಲ್ ಪೆರಿಯಾಟಡ್ಕ, ಫೌಸಿಯ ಫಾರೂಖ್‌ ಮಾತನಾಡಿದರು.

ಸತೀರ್ಥ್ಯರ್‌ ಅಧ್ಯಕ್ಷ ದಿನೇಶನ್‌ ಪಳ್ಳಿಕ್ಕೆರೆ ಸ್ವಾಗತಿಸಿ, ಅಧ್ಯಕ್ಷ ರಾಜೇಂದ್ರನ್‌ ಮುದಿಯಕ್ಕಾಲ್ ವಂದಿಸಿದರು.

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.