ಕಾಸರಗೋಡಿನ ಶ್ರೀ ಲಕ್ಷ್ಮಿ ಜಪಾನ್ ಸಾಕುರ ಎಕ್ಸ್ಚೇಂಜ್ ಪ್ರೋಗ್ರಾಂಗೆ ಆಯ್ಕೆ
Team Udayavani, May 14, 2019, 5:11 PM IST
ಬದಿಯಡ್ಕ : ಪೆರಿಯ ನವೋದಯ ವಿದ್ಯಾಲಯದ 12ನೇ ತರಗತಿ ವಿದ್ಯಾರ್ಥಿನಿ ಶ್ರೀ ಲಕ್ಷ್ಮಿ ಅವರು ಜಪಾನ್ ದೇಶದ ಸಯನ್ಸ್ ಆಂಡ್ ಎಕ್ನಾಲಜಿ ವಿಭಾಗ ನಡೆಸುವ ಸಾಕುರ ಎಕ್ಸ್ಚೇಂಜ್ ಪ್ರೋಗ್ರಾಂಗೆ ಆಯ್ಕೆಗೊಂಡಿದ್ದಾರೆ.
ಶ್ರೀಲಕ್ಷ್ಮಿ ಅವರು ಪೆರಿಯ ನವೋದಯ ವಿದ್ಯಾಲಯದ ಜೀವಶಾಸ್ತ್ರ ಶಿಕ್ಷಕ ನವೀನ್ ಕುಮಾರ್-ಸುಮನಾ ಶೆಣೈ ದಂಪತಿ ಪುತ್ರಿ. ಮೇ 19 ರಿಂದ 25 ರವರೆಗೆ ಜಪಾನ್ನಲ್ಲಿ ನಡೆಯುವ ಪ್ರೋಗ್ರಾಂನಲ್ಲಿ ಅವರು ಭಾಗವಹಿಸಲಿದ್ದಾರೆ.
ಹೈದರಬಾದ್ ರೀಜನ್ನ 77 ವಿದ್ಯಾಲಯಗಳಿಂದ ಶ್ರೀಲಕ್ಷ್ಮಿ ಮಾತ್ರ ಆಯ್ಕೆಗೊಂಡರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…