“ಬಿದಿರು ಯೋಜನೆಯಿಂದ ನೀರು ಸಮೃದ್ಧ ಶೇಖರಣೆಯಾಗಲಿ’
Team Udayavani, Jul 16, 2019, 5:59 AM IST
ಮಂಜೇಶ್ವರ: ಬರಗಾಲದ ಅಪಾಯ ಎದುರಿಸುತ್ತಿರುವ ನಾಡಿಗೆ ನೀರಿನ ಸಿಂಚನ ನೀಡಬಲ್ಲ ಬಿದಿರನ್ನು ಕಾಸರಗೋಡು ಜಿಲ್ಲೆಯನ್ನು ಬಿದಿರಿನ ರಾಜಧಾನಿಯಾಗಿ ಪರಿವರ್ತಿಸುವ ಜಿಲ್ಲಾಧಿಕಾರಿಯವರ ಯೋಜನೆಯಿಂದ ಮುಂದಿನ ದಿನಗಳಲ್ಲಿ ನೀರು ಸಮೃದ್ಧವಾಗಿ ಶೇಖರಣೆಯಾಗಲೆಂದು ಮಂಜೇಶ್ವರ ಬ್ಲಾ. ಪಂ. ಸದಸ್ಯ ಕೆ.ಆರ್. ಜಯಾನಂದ ಹೇಳಿದರು.
ಮಂಜೇಶ್ವರ ಗೋವಿಂದ ಪೈ ಗಿಳಿವಿಂಡು ಪರಿಸರದಲ್ಲಿ ಬಿದಿರು ಸಸಿಯನ್ನು ನೆಡುವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಮಂಜೇಶ್ವರ ಗ್ರಾ.ಪಂ. ಸದಸ್ಯೆ ಸುಪ್ರಿಯಾ ಶೆಣೈ ಅಧ್ಯಕ್ಷತೆ ವಹಿಸಿದರು. ಪ್ರಮುಖರಾದ ಯಾದವ ಕೆ., ರಾಜನ್ ನಾಯರ್, ಎಂ., ರಾಧಾ, ವಾಸುದೇವ, ಹಮೀದ್ ಮಂಜೇಶ್ವರ, ಯೋಗೀಶ್ ಕನಿಲ ಶುಭಾಶಂಸನೆಗೈದರು. ಗಿಳಿವಿಂಡು ಆಡಳಿತಾ ಧಿಕಾರಿ ಡಾ| ಕಮಲಾಕ್ಷ ಸ್ವಾಗತಿಸಿದರು. ಬ್ಲಾಕ್ ಪಂಚಾಯತ್ ಅಧಿಕಾರಿ ಪ್ರಶಾಂತ್ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ