ಸಾಧನೆಗೆ ನಿರಂತರ ಅಧ್ಯಯನ ಅಗತ್ಯ: ಸಂಜೀವ ರೈ


Team Udayavani, Jun 11, 2019, 5:00 AM IST

09KSDE5

ಕಾಟುಕುಕ್ಕೆ: ಇಂದಿನ ವಿದ್ಯಾರ್ಥಿಗಳು ಬಹಳ ಪ್ರತಿಭಾವಂತರು. ಆದರೆ ಓದುವ ಹವ್ಯಾಸ ಕಡಿಮೆಯಾಗಿರುವುದು ಬಹಳ ಆತಂಕಕಾರಿಯಾದ ವಿಷಯ. ಅದೇ ರೀತಿ ಸಾಮಾಜಿಕ ಜಾಲತಾಣದ ದುರುಪ ಯೋಗ ವಿದ್ಯಾರ್ಥಿಗಳ ಭವಿಷ್ಯಕ್ಕೆ ವ್ಯತಿರಿಕ್ತವಾಗಿ ಬಾಧಿಸಲಿದೆ ಎಂದು ಶ್ರೀ ಸುಬ್ರಹ್ಮಣ್ಯೇಶ್ವರ ಹೈಯರ್‌ ಸೆಕೆಂಡರಿ ಶಾಲೆಯ ಆಡಳಿತ ಮಂಡಳಿ ಅಧ್ಯಕ್ಷ ಸಂಜೀವ ರೈ ಅಭಿಪ್ರಾಯ ಪಟ್ಟರು. ಅವರು ಶಾಲಾ ಪ್ರವೇಶೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದರು.

ವಿದ್ಯಾರ್ಥಿಗಳು ನಿರಂತರವಾಗಿ ಅಧ್ಯಯನ ಶೀಲರಾಗಿ ತಮ್ಮ ಜ್ಞಾನವನ್ನು ಓದುವಿಕೆಯ ಮೂಲಕ ಹೆಚ್ಚಿಸಿ ಕೊಳ್ಳುವುದು, ಅದರೊಂದಿಗೆ ಅಧ್ಯಾಪಕರು ಸೂಕ್ತವಾದ ಮಾರ್ಗ ದರ್ಶನವನ್ನು ನೀಡುವುದು, ಹೆತ್ತವರು ತಮ್ಮ ಮಗು ಏನು ಮಾಡುತ್ತಿದೆ ಎಂಬ ಗಮನವಿರಿಸುವುದು ವಿದ್ಯಾರ್ಥಿಗಳ ಗುರಿ ತಲುಪುವುದಕ್ಕೆ ಸಹಕಾರಿಯಾಗುವುದು ಎಂದು ಅವರು ತಿಳಿಸಿದರು. ಅವರು ಹೊಸದಾಗಿ ಶಾಲೆಗೆ ಸೇರಿದ ವಿದ್ಯಾರ್ಥಿಗಳನ್ನು ಸ್ವಾಗತಿಸಿ ಶುಭಕೋರಿದರು.

ಪ್ರಿನ್ಸಿಪಾಲ್‌ ಪದ್ಮನಾಭ ಶೆಟ್ಟಿ ಅತಿಥಿಗಳನ್ನು ಸ್ವಾಗತಿಸಿ ಮಾತನಾಡಿ ವಿದ್ಯಾರ್ಥಿಗಳು ಶಿಸ್ತಿನಿಂದ ಕಲಿಯಬೇಕು. ಯಾವಾಗ ವಿದ್ಯಾಭ್ಯಾಸ ಶಿಸ್ತಿನಿಂದ ಕೂಡಿರುತ್ತದೆಯೋ ಅಂದು ಅದು ಅರ್ಥಪೂರ್ಣ ವಾಗುತ್ತದೆ ಎಂದು ಅವರು ತಿಳಿಸಿದರು. ಅವರು ಶೇಕಡಾ 100 ಫಲಿತಾಂಶ ಪಡೆದ ಹೈಸ್ಕೂಲು ವಿಭಾಗ ಹಾಗೂ ಅತ್ಯುತ್ತಮ ಸಾಧನೆ ಮಾಡಿದ ಹೈ. ಸೆಕೆಂಡರಿ ವಿದ್ಯಾರ್ಥಿಗಳನ್ನು ಗೌರವಿಸಿದರು. ಪಿ.ಟಿ.ಎ. ಉಪಾಧ್ಯಕ್ಷರಾದ ರಾಮಚಂದ್ರ ಮಣಿಯಾಣಿ ಮಾತನಾಡಿ ಕಾಟುಕುಕ್ಕೆಯ ಈ ವಿದ್ಯಾಸಂಸ್ಥೆ ಇನ್ನಷ್ಟು ಪ್ರತಿಭೆಗಳನ್ನು ಸಮಾಜಕ್ಕೆ ನೀಡಲಿ ಎಂದು ಶುಭ ಹಾರೈಸಿದರು.

ಪ್ರವೇಶೋತ್ಸವದ ಮುಖ್ಯಮಂತ್ರಿಯ ಸಂದೇಶವನ್ನು ಮುಖ್ಯೋಪಾಧ್ಯಾಯ ಸುಧೀರ್‌ ಕುಮಾರ್‌ ರೈ ವಾಚಿಸಿದರು. ಹೈಸ್ಕೂಲ್‌ ಹಾಗೂ ಹೈಯರ್‌ ಸೆಕೆಂಡರಿ ವಿಲೀನದ ಬಗ್ಗೆ ಸಂದೀಪ್‌ ಕುಮಾರ್‌ ಮಾಹಿತಿ ನೀಡಿದರು. ಶೇಕಡಾ ನೂರು ಫಲಿತಾಂಶ ಪಡೆದ ಜಿಲ್ಲಾ ಪಂಚಾಯತ್‌ ಸ್ಮರಣಿಕೆಯನ್ನು ಅಧ್ಯಕ್ಷರು ಶಾಲಾ ಮುಖ್ಯಸ್ಥರಿಗೆ ಹಸ್ತಾಂತರಿಸಿದರು.
ರಾಜೇಶ್‌ ಸಿ.ಎಚ್‌. ಕಾರ್ಯಕ್ರಮ ನಿರೂಪಿಸಿ ದರು. ಲೋಕನಾಥ ಶೆಟ್ಟಿ ವಂದಿಸಿದರು. ವಿದ್ಯಾರ್ಥಿಗಳು ಪ್ರಾರ್ಥಿಸಿದರು.

ಟಾಪ್ ನ್ಯೂಸ್

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

1-weewqewqe

Madrid: 16 ವರ್ಷದ ಎದುರಾಳಿ ವಿರುದ್ಧ ನಡಾಲ್‌ಗೆ ಸುಲಭ ಜಯ

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

badminton

Badminton; ಇಂದಿನಿಂದ ಥಾಮಸ್‌ ಕಪ್‌ ಟೂರ್ನಿ ಆರಂಭ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

1-weewqewqe

Madrid: 16 ವರ್ಷದ ಎದುರಾಳಿ ವಿರುದ್ಧ ನಡಾಲ್‌ಗೆ ಸುಲಭ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.