ಮಧೂರು: ಮೋದಿಗಾಗಿ ಭಕ್ತರಿಂದ ಸಹಸ್ರ ಅಪ್ಪ ಸೇವೆ

ಕುಳೂರು ಕುಟುಂಬಸ್ಥರಿಂದ ಮಧೂರು ಗಣಪತಿಗೆ ಸಹಸ್ರ ಆಪ್ಪ

Team Udayavani, Jun 12, 2019, 8:16 PM IST

modi-pooje

ಬದಿಯಡ್ಕ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಪ್ರಚಂಡ ವಿಜಯ ಸಾದಿಸಿ ನರೇಂದ್ರ ಮೋದಿಯವರು ಮಗದೊಮ್ಮೆ ದೇಶದ ಪ್ರಧಾನಿಯಾಗಿ ಆಯ್ಕೆಗೊಂಡ ಪ್ರಯುಕ್ತ ಡಾ,ಗಣಪತಿ ಮತ್ತು ವಿಘ್ನರಾಜ್‌ ವತಿಯಿಂದ ಕುಳೂರು ಕುಟುಂಬದ ಪರವಾಗಿ ಮಧೂರು ಮಹಾಗಣಪತಿಯ ಸನ್ನಧಾನದಲ್ಲಿ ಸಹಸ್ರ ಅಪ್ಪ ಸೇವೆಯನ್ನು ನಡೆಸಲಾಯಿತು. ದೇಶದಾದ್ಯಂತ ಪಸರಿಸಿದ ಕೇಸರಿ ಅಲೆಯು ದೇಶವನ್ನು ಅಭಿವೃದ್ಧಿಯ ಪಥದಲ್ಲಿ ಮುನ್ನಡೆಸುತ್ತಿರುವ ಮೋದಿಯವರನ್ನು ಎರಡನೆ ಬಾರಿಗೆ ಪ್ರಧಾನಿಯಾಗುವಂತೆ ಮಾಡಿರುವುದು ಸಂತಸ ತಂದಿದೆ. ಭಾರತದ ಅಭಿವೃದ್ಧಿ ಮತ್ತು ಭಾರತೀಯರ ನೆಮ್ಮದಿ ಪ್ರಧಾನಿಯವರ ಹೊಸ ಹೊಸ ಯೋಜನೆಗಳ ಮುಖಾಂತರ ನನಸಾಗುತ್ತಿದೆ. ನಿಸ್ವಾರ್ಥ ಮನೋಭಾವದ, ದೇಶಕ್ಕಾಗಿ ದುಡಿಯುವ, ವಿಶ್ವವನ್ನೇ ಬೆರಗುಮೂಡಿಸಿದ ಪ್ರಧಾನಿಯ ಹೆಸರಲ್ಲಿ ಸಹಸ್ರ ಅಪ್ಪ ಸೇವೆ ಮಾಡುವ ಮೂಲಕ ಮಹಾಗಣಪತಿಯ ಪೂರ್ಣ ಅನುಗ್ರಹ ಅವರ ಮೇಲಿರಲೆಂಬ ಉದ್ದೇಶ ನಮ್ಮದು ಎಂದು ಈ ಸಂದರ್ಭದಲ್ಲಿ ವಿಘ್ನರಾಜ್‌ ಕುಳೂರು ಸಂತಸ ವ್ಯಕ್ತಪಡಿಸಿದರು.

ಕುಳೂರು ಕುಟುಂಬಸ್ಥರು, ಬಿಜೆಪಿ ಜಿಲ್ಲಾಧ್ಯಕ್ಷರಾದ ಅಡ್ವ.ಶ್ರೀಕಾಂತ್‌, ಎನ್‌ಡಿಎ ಅಭ್ಯರ್ಥಿ ರವೀಶ ತಂತ್ರಿ, ಬಿಜೆಪಿ ಮಾಜಿ ಜಿಲ್ಲಾ ಅಧ್ಯಕ್ಷ , ಬಿಜೆಪಿ ರಾಜ್ಯ ಸಮಿತಿ ಸದಸ್ಯ ಸುರೇಶ್‌ ಶೆಟ್ಟಿ, ಬಿಜೆಪಿ ಮಂಡಲಾಧ್ಯಕ್ಷ ಸುಧಾಮ ಗೋಸಾಡ, ಶ್ರೀಕಾಂತ್‌ ನೆಟ್ಟಣಿಗೆ, ಸುಕುಮಾರ ಕುದ್ರೆಪ್ಪಾಡಿ, ಮಾಧವ ಮಾಸ್ಟರ್‌, ಪ್ರಭಾಶಂಕರ ಮಾಸ್ಟರ್‌, ರಾಧಾಕೃಷ್ಣ ಸೂರ್ಲು, ಧನಂಜಯ, ನವೀನ್‌ ನೆಟ್ಟಣಿಗೆ, ಋತಿಕ್‌ ಯಾದವ್‌, ಸುಜಾತ ತಂತ್ರಿ ಮೊದಲಾದವರು ಈ ಸೇವೆಯಲ್ಲಿ ಪಾಲ್ಗೊಂಡರು.

ದೇಶದ ಸರ್ವತೋಮುಖ ಬೆಳವಣಿಗೆಗೆ ಹಗಲಿರುಳು ಸೇವೆ ಸಲ್ಲಿಸುವ ದೇಶದ ಪ್ರಧಾನಿ ಮೋದಿಯವರ ಗೆಲುವಿನ ಸಂಭ್ರಮವನ್ನು ಗಣಪತಿಗೆ ಸಹಸ್ರ ಅಪ್ಪ ಸೇವೆ ನಡೆಸುವ ಮೂಲಕ ಆಚರಿಸಿದ ಕುಳೂರು ಕುಟುಂಬದ ಅಭಿಮಾನ ಶ್ಲಾಘನೀಯ. ಈ ಸೇವೆಯಲ್ಲಿ ಜತೆಸೇರಿ ಪ್ರಧಾನಿಯವರು ಮತ್ತುದೇಶದ ಹಿತರಕ್ಷಣೆಗಾಗಿ ಮಾಡುವ ಪ್ರಾರ್ಥನೆಯಲ್ಲಿ ಶ್ರೀ ದೇವರಲ್ಲಿ ಬೇಡಿಕೊಳ್ಳುವ ಅವಕಾಶ ದೊರಕಿರುದುದು ನಮ್ಮ ಭಾಗ್ಯ.

– ಅಡ್ವ.ಶ್ರೀಕಾಂತ್‌

ಟಾಪ್ ನ್ಯೂಸ್

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.