ಸರಕಾರಿ ಸಂಸ್ಥೆಗಳಿಗೆ ಸೌರಶಕ್ತಿ ವಿದ್ಯುತ್‌: ಮೊದಲ ಹಂತ ಪೂರ್ಣ


Team Udayavani, Mar 1, 2020, 5:50 AM IST

Solar-Power

ಕಾಸರಗೋಡು: ಜಿಲ್ಲೆಯ ಸರಕಾರಿ ಸಂಸ್ಥೆಗಳಿಗೆ ಸೌರಶಕ್ತಿ ವಿದ್ಯುತ್‌ ಸಂಪರ್ಕ ಒದಗಿಸುವ ರಾಜ್ಯ ಸರಕಾರದ ಯೋಜನೆಯ ಮೊದಲ ಹಂತ ಪೂರ್ಣ ಗೊಂಡಿದೆ. ಕಾಸರಗೋಡು ಅಭಿವೃದ್ಧಿ ಪ್ಯಾಕೇಜ್‌ನಲ್ಲಿ ಅಳವಡಿಸಿ ಜಿಲ್ಲೆಯ ಆಯ್ದ 10 ಸಾರ್ವಜನಿಕ ಕಾರ್ಯಾಲಯಗಳಿಗೆ ಸೌರಶಕ್ತಿ ವಿದ್ಯುತ್‌ ಸಂಪರ್ಕ ಲಭಿಸಲಿದೆ.

ಕಾಸರಗೋಡು ಅಭಿವೃದ್ಧಿ ಪ್ಯಾಕೇಜ್‌ ಮುಖಂತರ ಲಭಿಸಿದ 5.38 ಕೋಟಿ ರೂ. ಮಂಜೂರುಗೊಂಡಿದ್ದು, ಈ ನಿಧಿಯ ಬಳಕೆಯಿಂದ ಯೋಜನೆಯ ಮೊದಲ ಹಂತ ಪೂರ್ಣಗೊಂಡಿದೆ. ಕಾಂಞಂಗಾಡ್‌ನ‌ಲ್ಲಿರುವ ಜಿಲ್ಲಾ ಸರಕಾರಿ ಆಸ್ಪತ್ರೆಯಲ್ಲಿ ಸ್ಥಾಪಿಸಲಾದ 185 ಕಿಲೋ ವ್ಯಾಟ್‌ ಪ್ಲಾಂಟ್‌ ಈ ನಿಟ್ಟಿನಲ್ಲಿ ಅತದೊಡ್ಡ ಘಟಕವಾಗಿದೆ. ಜೊತೆಗೆ ಪಡನ್ನಕ್ಕಾಡಿನಲ್ಲಿರುವ ಜಿಲ್ಲಾ ಆಯುರ್ವೇದ ಹಾಸ್ಪಿಟಲ್‌ನಲ್ಲಿರುವ 15 ಕಿಲೋ ವ್ಯಾಟ್‌, ಕುಂಬಳೆ ಸರಕಾರಿ ಹೈಯರ್‌ ಸೆಕೆಂಡರಿ ಶಾಲೆಯ 30 ಕಿಲೋ ವ್ಯಾಟ್‌, ಚಂದ್ರಗಿರಿ ಸರಕಾರಿ ಹೈಯರ್‌ ಸೆಕೆಂಡರಿ ಶಾಲೆಯಲ್ಲಿ 20 ಕಿಲೋ ವ್ಯಾಟ್‌ ಪ್ಲಾಂಟ್‌ ಪೂರ್ತಿಗೊಂಡು ವಿದ್ಯುತ್‌ ಉತ್ಪಾದನೆಗೆ ಸಿದ್ಧವಾಗಿವೆ. ಆಯ್ದ ಸರಕಾರಿ ಸಂಸ್ಥೆಗಳಲ್ಲಿ ಗ್ರಿಡ್‌ ಕೇಂದ್ರಿತ ಸೌರಶಕ್ತಿ ಘಟಕ ಸ್ಥಾಪಿಸಲಾಗಿದೆ. ಚಟುವಟಿಕೆಯ ವೆಚ್ಚ, ತರಬೇತಿ ವೆಚ್ಚ ಕಡಿಮೆಯಿರುವ ಇಂಥಾ ಗ್ರಿಡ್‌ ಕೇಂದ್ರಿತ ಸೌರಶಕ್ತಿ ಘಟಕ ನಿರ್ಮಾಣ ಪೂರ್ತಿಗೊಂಡಲ್ಲಿ ಸಂಸ್ಥೆಗಳಿಗೆ ವಿದ್ಯುತ್‌ ಲಭಿಸಲಿದೆ.

ಅಧಿಕ ವಿದ್ಯುತ್‌ ಇದ್ದಲ್ಲಿ ಕೆ.ಎಸ್‌.ಇ.ಬಿಗೆ ನೀಡಬಹುದು : ಗ್ರಿಡ್‌ ಕೇಂದ್ರಿತ ಸೌರಶಕ್ತಿ ಪ್ಲಾಂಟ್‌ ಆಗಿರುವುದರಿಂದ ಸಂಸ್ಥೆಗಳ ಬಳಕೆ ನಡೆದು ಉಳಿದ ವಿದ್ಯುತ್ತನ್ನು ಕೆ.ಎಸ್‌.ಇ.ಬಿ.ಗೆ ನೀಡಲು ಸಾಧ್ಯವಾಗಲಿದೆ. ಜಿಲ್ಲೆಯ ವಿದ್ಯುತ್‌ ಕೊರತೆಗೆ ಪರಿಹಾರ ಒದಗಿಸುವುದರ ಜೊತೆಗೆ ಕೆ.ಎಸ್‌.ಇ.ಬಿ.ಗೆ ನೀಡುವ ವಿದ್ಯುತ್‌ಗೆ ಯೂನಿಟ್‌ ಗಣನೆಯಲ್ಲಿ ಮೊಬಲಗು ವಿದ್ಯುನ್ಮಮಂಡಳಿ ಆಯಾ ಸಂಸ್ಥೆಗೆ ನೀಡಲಿದೆ. ಜಿಲ್ಲಾ ಪಂಚಾಯತ್‌ ಮುಖಾಂತರ ಜಾರಿಗೊಳಿಸುವ ಯೋಜ ನೆಯಲ್ಲಿ 25 ವರ್ಷ ವಾರೆಂಟಿ ಇರುವ ಪ್ಯಾನೆಲ್‌ ಗಳನ್ನು ಬಳಸಲಾಗಿದೆ. ಕಾಸರಗೋಡು ಅಭಿವೃದ್ಧಿ ಪ್ಯಾಕೇಜ್‌ನಲ್ಲಿ ಅಳವಡಿಸಿ ಜಾರಿಗೊಳಿಸಲಾಗುವ ಇಂಥಹಾ 10 ಪ್ಲಾಂಟ್‌ಗಳ ನಿರ್ಮಾಣದಲ್ಲಿ ಒಟ್ಟು 7453 ಚದರ ಅಡಿ ವಿಸ್ತೀರ್ಣದಲ್ಲಿ ಸೋಲಾರ್‌ ಪ್ಯಾನೆಲ್‌ ಸ್ಥಾಪಿಸಲಾಗುವುದು. ಪ್ಲಾಂಟ್‌ ಸ್ಥಾಪಿಸುವ ಕಚೇರಿಗಳಲ್ಲಿ ವಿದ್ಯುತ್‌ ಸ್ವಾವಲಂಬನೆ ಒದಗಿಸುವುದು ಈ ಯೋಜನೆಯ ಪ್ರಧಾನ ಉದ್ದೇಶ.

ಟಾಪ್ ನ್ಯೂಸ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.