ಶಾಲಾ ಕಲೋತ್ಸವ ಚಪ್ಪರ ಕುಸಿತ: ಅಪಾಯದಿಂದ ಪಾರಾದ ವಿದ್ಯಾರ್ಥಿಗಳು
Team Udayavani, Oct 25, 2019, 3:17 PM IST
ಕಾಸರಗೋಡು: ಕಾಸರಗೋಡು ಉಪಜಿಲ್ಲಾ ಶಾಲಾ ಕಲೋತ್ಸವ ನಡೆಯುತ್ತಿರುವ ಬೇಡಗ ಗ್ರಾಮ ಪಂಚಾಯತ್ನ ಕೊಳತ್ತೂರು ಶಾಲೆಯಲ್ಲಿ ಹಾಕಲಾಗಿದ್ದ ಚಪ್ಪರ ಮಳೆ ಗಾಳಿಗೆ ಕುಸಿದು ಬಿದ್ದ ಘಟನೆ ಶುಕ್ರವಾರ ಮಧ್ಯಾಹ್ನ ನಡೆದಿದೆ.
ಕಲೋತ್ಸವ ವೀಕ್ಷಿಸುತಿದ್ದ ಸುಮಾರು 2000 ಮಂದಿ ವಿದ್ಯಾರ್ಥಿಗಳು ಚಪ್ಪರದೊಳಗಿದ್ದರು. ಚಪ್ಪರ ಕುಸಿಯುತ್ತಿರುವುದನ್ನು ಕಂಡ ವಿದ್ಯಾರ್ಥಿಗಳು ಚಪ್ಪರದಿಂದ ಹೊರಗೆ ಓಡಿದ್ದರಿಂದ ಯಾವುದೇ ಅಪಾಯ ಉಂಟಾಗಿಲ್ಲ.
ಅಧ್ಯಾಪಕರೋರ್ವರಿಗೆ ಸಣ್ಣಪುಟ್ಟ ಗಾಯವಾಗಿದೆ. ಚಪ್ಪರ ಕುಸಿದು ಬಿದ್ದ ಹಿನ್ನೆಲೆಯಲ್ಲಿ ಅ.25 ಮತ್ತು 26ರಂದು ನಡೆಯಲಿದ್ದ ಎಲ್ಲ ಕಾರ್ಯಕ್ರಮಗಳನ್ನು ಮುಂದೂಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು