ತುಳು ಭಾಷೆ ನಿರ್ಲಕ್ಷ  ಸಲ್ಲದು: ಜೋಗಿಲ


Team Udayavani, Apr 4, 2019, 6:30 AM IST

tulu-base

ಕಾಸರಗೋಡು: ತುಳು ಭಾಷೆ ಪಂಚ ದ್ರಾವಿಡ ಭಾಷೆಗಳಲ್ಲಿ ಒಂದು. ಭಾಷಾವಾರು ಪ್ರಾಂತ್ಯಗಳ ವಿಂಗಡನೆ ಯಾದಾಗ ತುಳು ಭಾಷೆಯು ಕರ್ನಾಟಕದ ಅಧಿಕೃತ ಭಾಷೆಯಾಗಿ ಕರ್ನಾಟಕದಲ್ಲಿ ಉಳಿದುಕೊಂಡಿತ್ತು. ಆದರೆ ಸರಕಾರಗಳು ತುಳು ಭಾಷೆಯನ್ನು ನಿರ್ಲಕ್ಷಿಸುತ್ತಿರುವುದು ಖೇದಕರ ಎಂದು ಅಖೀಲ ಭಾರತ ಲೋಕ ಕಲಾ ಪರಿಷತ್ತಿನ ಕಾರ್ಯದರ್ಶಿ ಜೋಗಿಲ ಸಿದ್ದರಾಜು ಅವರು ಹೇಳಿದರು.

ಅವರು ಬ್ಯಾಂಕಾಕ್‌ನಲ್ಲಿ ಸಂಭ್ರಮ ಬೆಂಗಳೂರು ತುಳು ವರ್ಲ್ಡ್ ಮಂಗಳೂರು ಮತ್ತು ಬ್ಯಾಂಕಾಕ್‌ ತುಳು ಕೂಟ, ತಾಯಿ ಕನ್ನಡ ಬಳಗ ಥಾçಲ್ಯಾಂಡ್‌ ಇವುಗಳ ಸಂಯುಕ್ತ ಆಶ್ರಯದಲ್ಲಿ ನಡೆದ ಅಂತಾರಾಷ್ಟ್ರೀಯ ತುಳು ಕನ್ನಡ ಸ್ನೇಹ ಸಮೇ¾ಳನ -2019 ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಬ್ಯಾಂಕಾಕ್‌ ತುಳುಕೂಟದ ಅಧ್ಯಕ್ಷ ನವೀನ್‌ ರೋಸ್‌ ಪಿಂಟೋ, ಗ್ಲೋಬಲ್‌ ಬಿಸಿನೆಸ್‌ ಗ್ರೂಪಿನ ಚೇರ್ಮನ್‌ ಡಾಕ್ಟರ್‌ ವಿನೋದ್‌ ಕುಮಾರ್‌, ತಾಯಿ ಕನ್ನಡ ಬಳಗದ ಸುಬ್ರಹ್ಮಣ್ಯ ನೀಲ ಕೇರಿ, ಜನಪದ ಹಾಡುಗಾರ ಶಂಕರ್‌ ಭಾರತೀಪುರ, ಸಾಹಿತಿ ಡಾಕ್ಟರ್‌ ಕಾ.ವೆಂ. ಶ್ರೀನಿವಾಸಮೂರ್ತಿ, ತುಳುವೆರೆ ಆಯನೊ ಕೂಟದ ಉಪಾಧ್ಯಕ್ಷೆ ಆಶಾ ಶೆಟ್ಟಿ ಅತ್ತಾವರ ಮುಂತಾದವರಿಗೆ ಸುವರ್ಣಭೂಮಿ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಸಮಾರಂಭದಲ್ಲಿ ರಶ್ಮಿ ರವಿ ಬ್ಯಾಂಕಾಕ್‌, ಸಾನೋಬರ್‌ ಹಬೀಬ್‌ ಬ್ಯಾಂಕಾಕ್‌, ಸುಪ್ರಭಾ ಶೆಟ್ಟಿ ಬ್ಯಾಂಕಾಕ್‌, ವಿನಯ್‌ ರೈ ಬ್ಯಾಂಕಾಕ್‌, ಗಣೇಶ್‌ ಆಳ್ವ ಮುಂಬೈ, ಬಿಬುಲ್ಲಾ ಸಾಹೇಬ್‌, ವಿನ್ಸಿ ಡೇನಿಯಲ್‌ ಪಿಂಟೋ, ಮೈಕಲ್‌ ವೇಗಸ್‌, ಜೀವನ್‌ ಲೋಬೋ, ನೈನ್‌ ಮಹಮ್ಮದ್‌, ಕಾರ್ತಿಕ್‌ ಮಾಸ್ಟರ್‌ ಅಮನ್‌ ರಾಜೇಶ್‌, ಕುಮಾರಿ ರೀದ್ದಿ ಶೆಟ್ಟಿ, ಶ್ರೀಶ ಶೆಟ್ಟಿ, ಶಾಲಿನಿ ಶೆಟ್ಟಿ, ವತ್ಸಲಾ, ಯಶೋದಾ ಮೊದಲಾದವರು ಉಪಸ್ಥಿತರಿದ್ದರು.

ಕಾರ್ಯಕ್ರಮದ ಅಂಗವಾಗಿ ವಿವಿಧ ಭಾರತೀಯ ತಿಂಡಿ ತಿನಿಸು ಪಾನೀಯಗಳ ಪ್ರಾತ್ಯಕ್ಷಿಕೆ ಮತ್ತು ವಿತರಣೆ ನಡೆಸಲಾಯಿತು. ಡಾ| ರಾಜೇಶ್‌ ಆಳ್ವ ಅವರು ಸ್ವಾಗತಿಸಿ ಕಾರ್ಯಕ್ರಮವನ್ನು ನಿರೂಪಿಸಿದರು.

ಟಾಪ್ ನ್ಯೂಸ್

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

Apologize for the size of the wrong ad: Supreme to Ramdev

Patanjali; ತಪ್ಪು ಜಾಹೀರಾತಿನ ಗಾತ್ರದಲ್ಲೇ ಕ್ಷಮೆ ಕೇಳಿ: ರಾಮದೇವ್‌ ಗೆ ಸುಪ್ರೀಂ

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Lok Sabha Election; Vigorous fight of new faces in Dakshina Kannada

Lok Sabha Election; ದಕ್ಷಿಣ ಕನ್ನಡದಲ್ಲಿ ಹೊಸ ಮುಖಗಳ ಹುರುಪಿನ ಸೆಣಸಾಟ

Defense Expenditure: India to rank fourth in the world by 2023

Defense Expenditure: 2023ರಲ್ಲಿ ವಿಶ್ವದಲ್ಲೇ ಭಾರತಕ್ಕೆ ನಾಲ್ಕನೇ ಸ್ಥಾನ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

Apologize for the size of the wrong ad: Supreme to Ramdev

Patanjali; ತಪ್ಪು ಜಾಹೀರಾತಿನ ಗಾತ್ರದಲ್ಲೇ ಕ್ಷಮೆ ಕೇಳಿ: ರಾಮದೇವ್‌ ಗೆ ಸುಪ್ರೀಂ

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Lok Sabha Election; Vigorous fight of new faces in Dakshina Kannada

Lok Sabha Election; ದಕ್ಷಿಣ ಕನ್ನಡದಲ್ಲಿ ಹೊಸ ಮುಖಗಳ ಹುರುಪಿನ ಸೆಣಸಾಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.