ಬಾಲಸಭಾ ಮಕ್ಕಳ ಎರಡು ದಿನದ ಪೆನ್ಸಿಲ್‌ ಶಿಬಿರ

ವಿನೂತನ ಪರಿಸರ ಸ್ನೇಹಿ ಯೋಜನೆ

Team Udayavani, Jun 11, 2019, 5:30 AM IST

0906PRL1CHANDRAVATHI.M

ಪೆರ್ಲ:ಪರಿಸರ ಸ್ನೇಹಿ ವಸ್ತುಗಳ ಬಳಕೆ,ಪ್ರೇರಣೆ ಮೊದಲಾದ ಉದ್ದೇಶವಿರಿಸಿ ಹರಿತ ಕೇರಳ ಮಿಶನ್‌,ಕುಟುಂಬಶ್ರೀ ಮಿಶನ್‌,ಆರೋಗ್ಯ ಇಲಾಖೆ,ಗ್ರಾಮ ಪಂಚಾಯತು ಸಹಕಾರದೊಂದಿಗೆ ಕುಟುಂಬಶ್ರೀಬಾಲಸಭಾ ಮಕ್ಕಳಿಗೆ ಸ್ವರ್ಗ ಎಸ್‌ವಿಎಯುಪಿ ಶಾಲೆಯಲ್ಲಿ ಎರಡು ದಿನಗಳ ವಿನೂತನ ಕಾರ್ಯಕ್ರಮ ಪೆನ್ಸಿಲ್‌ ಶಿಬಿರ ನಡೆಯಿತು.

ಪರಿಸರ ಮಾಲಿನ್ಯ ಉಂಟುಮಾಡುವ ವಸ್ತುಗಳು,ಅದರ ಮರುಬಳಕೆ ಮುಂತಾ ದವುಗಳ ಬಗ್ಗೆ ಆಟದೊಂದಿಗೆ ಪಾಠ ಶೈಲಿಯಲ್ಲಿ ಮಾಹಿತಿ ನೀಡಲಾಯಿತು.ಶಿಬಿರವನ್ನು ಎಣ್ಮಕಜೆ ಗ್ರಾ.ಪಂ.ಕ್ಷೇ.ಕಾ.ಸ್ಥಾಯೀ ಸಮಿತಿ ಅಧ್ಯಕ್ಷೆ ಚಂದ್ರಾವತಿ ಎಂ.ಅವರು ಉದ್ಘಾಟಿಸಿದರು. ಶಾಲೆಯು ಮಕ್ಕಳಿಗೆ ಆಪ್ಯಾಯ ಮಾನವಾಗಿರಬೇಕು.ಶಿಸೌಹಾರ್ದ ಪರಿಸರವು ಮಕ್ಕಳಿಗೆ ಹೆಚ್ಚು ಪ್ರಿಯವಾಗುತ್ತದೆ ಎಂದರು. ವಾರ್ಡ್‌ ಕುಟುಂಬಶ್ರೀ ಎಡಿಎಸ್‌ ಅಧ್ಯಕ್ಷೆ ವಲ್ಸಮ್ಮ ಅಧ್ಯಕ್ಷತೆ ವಹಿಸಿದ್ದರು.

ಮುಖ್ಯ ಶಿಕ್ಷಕಿ ಗೀತಾ ಕುಮಾರಿ,ಸಿಡಿಎಸ್‌ ಅಧ್ಯಕ್ಷೆ ಶಾರದಾ,ಉಪಾಧ್ಯಕ್ಷೆ ಶಶಿಕಲಾ ಕೆ.ಶುಭ ಹಾರೈಸಿದರು. ಸ್ವರ್ಗ ಶಾಲಾ ಶಿಕ್ಷಕರಾದ ವೆಂಕಟ ವಿದ್ಯಾಸಾಗರ್‌,ಸಚ್ಚಿದಾ ನಂದ ಸಂಪನ್ಮೂಲ ವ್ಯಕ್ತಿಗಳಾಗಿದ್ದರು. ಪ್ರಮಿ ಎಂ.ಸ್ವಾಗತಿಸಿ,ಜಯಂತಿ ವಂದಿಸಿದರು.ಶಶಿಕಲಾ ಕಾರ್ಯಕ್ರಮನಿರೂಪಿಸಿದರು

ಪರಿಸರ ಜಾಗೃತಿ ಉದ್ದೇಶ ವಿದ್ಯಾರ್ಥಿಗಳ ಸರ್ವತೋಮುಖ ಅಭಿವೃದ್ಧಿ ಶಿಕ್ಷಣದಿಂದ ಸಾಧ್ಯ.ಮಕ್ಕಳು ಪಾಠದೊಂದಿಗೆ ಪಠ್ಯೇತರ ಚಟುವಟಿಕೆಗಳಲ್ಲೂ ತೊಡಗಿಸಿಕೊಳ್ಳಲು ಶಿಕ್ಷಕರ ಶ್ರಮದೊಂದಿಗೆ ಹೆತ್ತವರ ಪ್ರೋತ್ಸಾಹವು ಮುಖ್ಯ ಎಂದರು.ಪರಿಸರ ಮಾಲಿನ್ಯಗಳ ಬಗ್ಗೆ ಮಕ್ಕಳಿಗೆ ತಿಳುವಳಿಕೆ ನೀಡಿ ಅವರ ಮೂಲಕ ರಕ್ಷಕರಲ್ಲಿ ಜಾಗೃತಿ ಮೂಡಿಸುವುದು ಶಿಬಿರದ ಉದ್ದೇಶವಾಗಿದೆ ಎಂದರು.

ಟಾಪ್ ನ್ಯೂಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.