ಯುಗಾದಿ ಹಬ್ಬ ಆಚರಣೆ
Team Udayavani, Apr 9, 2019, 11:09 AM IST
ಬದಿಯಡ್ಕ: ಜಿಎಸ್ ಬಿ ಸಮಾಜ ಬದಿಯಡ್ಕದ ಆಶ್ರಯದಲ್ಲಿ ಮಾರ್ಚ 6ರಂದು ಯುಗಾದಿ ಹಬ್ಬ ಆಚರಿಸಲಾಯಿತು. ಸಮಾಜದ ಸದಸ್ಯರಿಗಾಗಿ ಹಲವು ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು.
ನಂತರ ನಡೆದ ಸಮಾರೋಪ ಸಮಾರಂಭದಲ್ಲಿ ಕುಂಬಳೆಯ ವೀರವಿಠಲ ದೇವಸ್ಥಾನದ ಆಡಳಿತ ಮೊಕ್ತೇಸರರಾದ ನಾರಯಣ ಪ್ರಭು ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಸಭೆಯ ಅಧ್ಯಕ್ಷತೆಯನ್ನು ಬಿ.ಶ್ರಿಧರ ಪೈ ವಹಿಸಿದ್ದರು. ಸಮಾಜದ ಖಜಾಂಜಿಯಾದ ಬಿ.ರವೀಂದ್ರ. ಕಾಮತ್ ಮತ್ತು ಕಾರ್ಯದರ್ಶಿ ಬಿ.ಜ್ಞಾನದೇವ ಶೆಣೈ ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಬಾಲಪ್ರತಿಭೆ ಕನ್ನಡ ಕೋಗಿಲೆ ಖ್ಯಾತಿಯ ಬಿ ಅಪೇಕ್ಷಾ ಪೈಯನ್ನು ಸನ್ಮಾನಿಸಲಾಯಿತು.
ಸನ್ಮಾನ ಪತ್ರವನ್ನು ಬಿ.ಗಣೇಶ.ಪೈ ವಾಚಿಸಿದರು. ಬಿ.ವಿದ್ಯಾ ಎನ್ ಶೆಣೈ ಸ್ವಾಗತಿಸಿ ಬಿ ವಿಠಲದಾಸ ಕಾಮತ್ ವಂದಿಸಿದರು. ತದನಂತರ ಸಮಾಜದ ಸದಸ್ಯರಿಂದ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ
Village Life: ಅಪರೂಪವೆನಿಸುತ್ತಿರುವ ಹಳ್ಳಿಗಾಡಿನ ಜೀವನ
ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್ಗೆ ಸೂಚನೆ
IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ
LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ