ತಪ್ಪು ಮಾಡಿದೆ, ಮಗ ಬುದುಕಿರುತ್ತಿದ್ದ; ಗೋಳಿಟ್ಟ ದೀಪಕ್‌ ತಾಯಿ 


Team Udayavani, Jan 4, 2018, 4:52 PM IST

10.jpg

ಮಂಗಳೂರು: ‘ನನ್ನ ಮಗ ಪಾಪದವ, ಅವವಿದೇಶಕ್ಕೆ ಕೆಲಸಕ್ಕೆ ಹೋಗುತ್ತೇನೆ ಎಂದಿದ್ದ, ನಾನೇ ಬೇಡ ಎಂದು ತಪ್ಪು ಮಾಡಿದೆ. ಹೋಗಿದ್ದರೆ ನನ್ನ ಮಗ ಬದುಕಿರುತ್ತಿದ್ದ…’ಇದು  ಕಾಟಿಪಳ್ಳದಲ್ಲಿ ದುಷ್ಕರ್ಮಿಗಳಿಂದ ಹತ್ಯೆಯಾದ ದೀಪಕ್‌ ರಾವ್‌ ಅವರ ತಾಯಿ ಗೋಳಿಟ್ಟ ಪರಿ.

ದೀಪಕ್‌ ಅಂತ್ಯಕ್ರಿಯೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಪ್ರೇಮಲತಾ ‘ನನ್ನ ಮಗ ತುಂಬಾ ಪಾಪದವ, ಪ್ರತೀ ದಿನ ಕೆಲಸ ಮುಗಿಸಿ ಸಂಜೆ 7 ಗಂಟೆಯ ಒಳಗೆ ಮನೆಗೆ ಬರುತ್ತಿದ್ದ. ಮನೆಗೆ ಆಧಾರವಾಗಿದ್ದ. ಅವನೇ ಸಾಲ ಮಾಡಿ ಮನೆ ಕಟ್ಟಿದ್ದ. ಇನ್ನು 2 ಲಕ್ಷ ಸಾಲ ಬಾಕಿ ಉಳಿದಿದೆ. ಅದನ್ನು ತೀರಿಸುತ್ತೇನೆ. ನಿಮ್ಮ ಚಿನ್ನಾಭರಣಗಳನ್ನು ಬಿಡಿಸಿಕೊಂಡು ಬರುತ್ತೇನೆ ಎಂದಿದ್ದ. ನಾನು ನೀನೆ ನನಗೆ ಚಿನ್ನ ಎಂದಿದ್ದೆ’ ಎಂದು ಕಣ್ಣೀರಿಟ್ಟರು.

‘ನನ್ನ ಪಾಪದ ಮಗನನ್ನು ಕೊಂದವರಿಗೆ ನಾನು ನಂಬಿದ ದೇವರೇ ಶಿಕ್ಷೆ ನೀಡಲಿ. ಅದು ಹೇಗೆ ಎಂದು ನಾನು ಹೇಳುವುದಿಲ್ಲ’ ಎಂದರು.

‘ಪ್ರತೀ ವಾರಕ್ಕೊಮ್ಮೆ ಭಜನೆ ಗೆ ಹೋಗುತ್ತಿದ್ದ ,ಅವನಿಗೆ ಮದುವೆ ಮಾಡಲು ಮುಂದಾಗಿದ್ದೆ’ಎಂದು  ಕಣ್ಣೀರಿಟ್ಟರು.

‘ಮಧ್ಯಾಹ್ನ ಊಟಕ್ಕೆ ಬರುವವನಿದ್ದ ಅವನಿಗಾಗಿ ಕಾದು ಕಾದು 3 ಗಂಟೆಗೆ ಮೊಬೈಲ್‌ಗೆ ಕರೆ ಮಾಡಿದೆ ಆದರೆ ಸ್ವಿಚ್‌ ಆಫ್ ಆಗಿತ್ತು. ಇನ್ನೆಲ್ಲಿ ನನ್ನ ಮಗ’ ಎಂದು ಗೋಳಿಟ್ಟರು.

ಮುಸ್ಲಿಂ ಮಾಲೀಕನ ಅಂಗಡಿಯಲ್ಲಿ ಕೆಲಸ!
ಮಜೀದ್‌ ಎನ್ನುವವರ ಮೊಬೈಲ್‌  ಅಂಗಡಿಯಲ್ಲಿ ಸಿಮ್‌ ಕಾರ್ಡ್‌ ಮಾರುವ ಕೆಲಸ ಮಾಡಿಕೊಂಡಿದ್ದ ದೀಪಕ್‌ ಗೆ ತಿಂಗಳಿಗೆ 11 ಸಾವಿರ ಸಂಬಳ ಪಡೆಯುತ್ತಿದ್ದ. ಸಂಬಳದಲ್ಲಿ 6 ಸಾವಿರವನ್ನು ಮನೆಯ ಸಾಲದ ಕಂತಿಗೆ ಕಟ್ಟುತ್ತಿದ್ದರೆ, 1,500 ರೂಪಾಯಿ ಬೈಕ್‌ ಸಾಲದ ಕಂತಿಕೆ ಕಟ್ಟುತ್ತಿದ್ದ, ಮನೆಗೆ 2,500 ರೂಪಾಯಿ ಖರ್ಚಿಗೆ ತಾಯಿಗೆ ನೀಡುತ್ತಿದ್ದ ಎಂದು ತಿಳಿದು ಬಂದಿದೆ.

ಮಜೀದ್‌ ತೀವ್ರ ದುಃಖ 
ದೀಪಕ್‌ ಹತ್ಯೆಯನ್ನು ತೀವ್ರವಾಗಿ ಖಂಡಿಸಿರುವ ಮೊಬೈಲ್‌ ಅಂಗಡಿ ಮಾಲಕ ಮಜೀದ್‌  ‘ದೀಪಕ್‌ ಒಳ್ಳೆಯ ಹುಡುಗ. ಕಳೆದ 7 ವರ್ಷಗಳಿಂದ ನನ್ನೊಂದಿಗೆ ಕೆಲಸ ಮಾಡಿಕೊಂಡಿದ್ದ. ಯಾರ ಬಳಿಯೂ ಜಗಳವಾಡುತ್ತಿರಲಿಲ್ಲ, ಸ್ನೇಹಮಯಿಯಾದ ಅವನ ಹತ್ಯೆ ನನಗೆ ನಂಬಲಾಗುತ್ತಿಲ್ಲ’ ಎಂದು ಸಖೇದಾಶ್ಚರ್ಯ ವ್ಯಕ್ತಪಡಿಸಿದ್ದಾರೆ. 

ಟಾಪ್ ನ್ಯೂಸ್

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12-mng

Neha ಹತ್ಯೆ ಪ್ರಕರಣ; ಎನ್‌ಐಎ ತನಿಖೆ; ಮಹಿಳೆಯರು ಕಿರುಕತ್ತಿ ಹೊಂದಲು ಅವಕಾಶ:ವಿಎಚ್‌ಪಿ ಆಗ್ರಹ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-aaaa

Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.