ಕೇರಳ ದೂರಿನ ಬೆನ್ನಲ್ಲೇ ಮಂಗಳೂರು- ಕಾಸರಗೋಡು ಹೆದ್ದಾರಿ ಓಪನ್: ವರದಿ
Team Udayavani, Mar 28, 2020, 6:00 PM IST
ಬೆಂಗಳೂರು: ರಾಜ್ಯಕ್ಕೆ ಅಗತ್ಯ ಸಾಮಾಗ್ರಿ ತಲುಪಿಸುವ ಹೆದ್ದಾರಿಯನ್ನು ಕರ್ನಾಟಕ ಮುಚ್ಚಿಸಿದೆ ಎಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಕೇಂದ್ರ ಸರಕಾರಕ್ಕೆ ದೂರಿದ ಬೆನ್ನಲ್ಲೇ ಮಂಗಳೂರು- ಕಾಸರಗೋಡು ಸೇರಿದಂತೆ ಮೂರು ಹೆದ್ದಾರಿಗಳನ್ನು ತೆರೆಯಲು ಕರ್ನಾಟಕ ಸರಕಾರ ನಿರ್ಧರಿಸಿದೆ ಎಂದು ವರದಿಯಾಗಿದೆ.
ಕೇಂದ್ರ ಸಚಿವ ಸದಾನಂದ ಗೌಡ ಅವರು ಕೇರಳ ಮತ್ತು ಕರ್ನಾಟಕದ ಮುಖ್ಯ ಕಾರ್ಯದರ್ಶಿಗಳೊಂದಿಗೆ ಮಾತುಕತೆ ನಡೆಸಿ ಈ ತೀರ್ಮಾನಕ್ಕೆ ಬರಲಾಗಿದೆ ಎಂದು ವರದಿಯಾಗಿದೆ. ಇದರಂತೆ ಮಂಗಳೂರು- ಕಾಸರಗೋಡು, ಮೈಸೂರು- ಹೆಚ್ ಡಿ ಕೋಟೆ ಮತ್ತು ಗುಂಡ್ಲುಪೇಟೆ ಮುತಂಗಾ ಹೆದ್ದಾರಿಗಳನ್ನು ತೆರೆಯಲಾಗುವುದು ಎಂದು ವರದಿಯಾಗಿದೆ.
ಕೊಡಗು- ತಲಶೇರಿ ಹೆದ್ದಾರಿಯನ್ನು ಕರ್ನಾಟಕ ಮುಚ್ಚಿತ್ತು. ಇದರಿಂದಾಗಿ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಕೇಂದ್ರ ಸರಕಾರಕ್ಕೆ ದೂರಿ ಪತ್ರ ಬರೆದಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!
Gadag; ನಾಲ್ವರ ಬರ್ಬರ ಹತ್ಯೆ ಐವರು ದುಷ್ಕರ್ಮಿಗಳು ಮಾಡಿರುವ ಶಂಕೆ
Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ
Revealed; ನೇಹಾ ಹಿರೇಮಠ ಹಂತಕ ಫಯಾಜ್ನ ಮತ್ತೊಂದು ಕರಾಳ ಮುಖ ಅನಾವರಣ
Lok Sabha Election 2024: ಕಲ್ಪತರು ನಾಡಿನಲ್ಲಿ ಬಿಜೆಪಿ-ಕಾಂಗ್ರೆಸ್ ಜಿದ್ದಾಜಿದ್ದಿ
MUST WATCH
ಹೊಸ ಸೇರ್ಪಡೆ
Ramnagar: ಜಿಲ್ಲೆಯಲ್ಲಿ 25 ಕೋಟಿ ರೂ. ಅಕ್ರಮ ವಸ್ತು ಪತ್ತೆ
Department of Health: ಜನರಿಗೆ ಅರಿವಿನ ಟಾನಿಕ್ ನೀಡುತ್ತಿರುವ ಆರೋಗ್ಯ ಇಲಾಖೆ
Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ
Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!
Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್ ಟಿಆರ್ – ಪ್ರಶಾಂತ್ ನೀಲ್ ಸಿನಿಮಾ