ಕತ್ತು ಹಿಡಿದು ಮಹಿಳೆಗೆ ಕಿರುಕುಳ

ರೈಲಿನಲ್ಲಿ ಪ್ರಯಾಣಿಸುತ್ತಿದ್ದಾಗ ಘಟನೆ; ಆರೋಪಿ ಬಂಧನ

Team Udayavani, Nov 20, 2019, 12:05 AM IST

hh-27

ಕಡಬ: ಪುತ್ತೂರಿನಿಂದ ನೆಟ್ಟಣಕ್ಕೆ ಸಂಚರಿಸುತ್ತಿದ್ದ ಲೋಕಲ್‌ ರೈಲಿನಲ್ಲಿ ಪುತ್ತೂರಿನಿಂದ ಎಡಮಂಗಲಕ್ಕೆ ಪ್ರಯಾಣಿಸುತ್ತಿದ್ದ ಮಹಿಳೆಯ ಕುತ್ತಿಗೆ ಒತ್ತಿ ಹಿಡಿದು ಕಿರುಕುಳ ನೀಡಿದ ಆರೋಪಿಯನ್ನು ರೈಲ್ವೇ ಸಿಬಂದಿ ಹಾಗೂ ಸಾರ್ವಜನಿಕರು ಹಿಡಿದು ಪೊಲೀಸರಿಗೊಪ್ಪಿಸಿದ ಘಟನೆ ಮಂಗಳವಾರ ಸಂಭವಿಸಿದೆ.

ಪುತ್ತೂರಿನ ಎಪಿಎಂಸಿ ರಸ್ತೆಯಲ್ಲಿ ಪ್ರಿಂಟಿಂಗ್‌ ಪ್ರಸ್‌ ಹೊಂದಿರುವ ಆಶಾ ಮೋಹನ್‌ ಅವರು ಮಂಗಳವಾರ ಮಧ್ಯಾಹ್ನ ಎಡಮಂಗಲದಲ್ಲಿರುವ ತನ್ನ ಮಾವನ ಮನೆಗೆ ರೈಲಿ ನಲ್ಲಿ ಪ್ರಯಾಣಿಸುತ್ತಿದ್ದರು. ರೈಲು ಸವಣೂರು ಸಮೀಪ ತಲುಪು ತ್ತಿದ್ದಂತೆಯೇ ಅದೇ ಬೋಗಿಯಲ್ಲಿದ್ದ ಯುವಕನೋರ್ವ ಎದ್ದು ಬಂದು ಆಶಾ ಅವರ ಕತ್ತಿಗೆಗೆ ಕೈ ಹಾಕಿ ಹಿಸುಕಿದ್ದಾನೆ.

ಈ ಹಠಾತ್‌ ಬೆಳವಣಿಗೆಯಿಂದ ಭಯಭೀತರಾದ ಮಹಿಳೆ ಜೀವ ಭಯದಿಂದ ಬೊಬ್ಬೆ ಹೊಡೆದಾಗ ರೈಲ್ವೇ ಸಿಬಂದಿ ಹಾಗೂ ಸಹ ಪ್ರಯಾಣಿಕರು ಬಂದು ಆರೋಪಿಯನ್ನು ಹಿಡಿದ್ದಾರೆ. ಆರೋಪಿಯನ್ನು ನೆಟ್ಟಣರೈಲು ನಿಲ್ದಾ ಣದಲ್ಲಿ ಹಿಡಿದಿಟ್ಟು ಕಡಬ ಪೊಲೀಸರಿಗೆ ಮಾಹಿತಿ ನೀಡಲಾಯಿತು. ಆರೋಪಿಯನ್ನು ಕೊಂಬಾರು ಗ್ರಾಮದ ಬೊಟ್ಟಡ್ಕ ನಿವಾಸಿ ಸತೀಶ್‌ ಎಂದು ಸ್ಥಳೀಯರು ಗುರುತಿಸಿದ್ದಾರೆ. ಸ್ಥಳಕ್ಕೆ ಆಗಮಿಸಿದ ಕಡಬ ಪೊಲೀಸರು ಮಹಿಳೆಯ ದೂರಿನಂತೆ ಆರೋಪಿಯನ್ನು ವಶಕ್ಕೆ ಪಡೆದರು.

ಆರೋಪಿ ಸತೀಶ್‌ ಮಾನಸಿಕ ಅಸ್ವಸ್ಥ
ಆರೋಪಿ ಸತೀಶ್‌ ಮಾನಸಿಕ ಅಸ್ವಸ್ಥನಾಗಿದ್ದು, ಮಂಗಳೂರಿನ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದ ಆತನನ್ನು 4 ದಿನಗಳ ಹಿಂದೆಯಷ್ಟೇ ಮನೆಗೆ ಕರೆತರಲಾಗಿತ್ತು. ಸೋಮವಾರ ಬೆಳಗ್ಗೆ ಮನೆಯವರ ಕಣ್ಣುತಪ್ಪಿಸಿ ಹೊರ ಹೋಗಿದ್ದ ಆತ ಮನೆಗೆ ಹಿಂದಿರುಗದೆ ಇದ್ದುದರಿಂದ ನಾವು ಆತನನ್ನು ಹುಡುಕುತ್ತಿದ್ದೆವು ಎಂದು ಸತೀಶನ ತಾಯಿ ಆತನ ವೈದ್ಯಕೀಯ ಚಿಕಿತ್ಸೆಗೆ ಸಂಬಂಧಿಸಿದ ಕಾಗದಪತ್ರಗಳೊಂದಿಗೆ ಕಡಬ ಠಾಣೆಗೆ ಆಗಮಿಸಿ ಮಾಹಿತಿ ನೀಡಿದ್ದಾರೆ.

ಟಾಪ್ ನ್ಯೂಸ್

“ನಾನು ಮೋದಿ ಪರಿವಾರ, ಮೋದಿಗಾಗಿ ಮೀಸಲು ಈ ಭಾನುವಾರ’ ಅಭಿಯಾನ

“ನಾನು ಮೋದಿ ಪರಿವಾರ, ಮೋದಿಗಾಗಿ ಮೀಸಲು ಈ ಭಾನುವಾರ’ ಅಭಿಯಾನ

BJP FLAG

400 ಕ್ಷೇತ್ರಗಳಲ್ಲಿ ಎನ್‌ಡಿಎ ಗೆಲುವು ಕಷ್ಟ: ಎಬಿಪಿ ಸಮೀಕ್ಷೆ ಭವಿಷ್ಯ

IND VS PAK

ಸಮಸ್ಯೆ ಸೌಹಾರ್ದವಾಗಿ ಬಗೆಹರಿಸಿಕೊಳ್ಳಿ: ಭಾರತ, ಪಾಕ್‌ಗೆ ಅಮೆರಿಕ ಸಲಹೆ

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

Supreme Court

Supreme Courtನಲ್ಲಿ ಪಿವಿಎನ್‌, ಮನಮೋಹನ್‌ ಸಿಂಗ್‌ಗೆ ಕೇಂದ್ರ ಸರಕಾರ ಶ್ಲಾಘನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CAR-D

Sullia: ರಸ್ತೆ ಬದಿ ನಿಲ್ಲಿಸಿದ್ದ ಕಾರಿಗೆ ಕಂಟೈನರ್‌ ಢಿಕ್ಕಿ

Belthangady ಪಿಕಪ್‌ ಹಿಮ್ಮುಖವಾಗಿ ಚಲಿಸಿ ವ್ಯಕ್ತಿ ಸಾವು

Belthangady ಪಿಕಪ್‌ ಹಿಮ್ಮುಖವಾಗಿ ಚಲಿಸಿ ವ್ಯಕ್ತಿ ಸಾವು

Sullia ವಿದ್ಯುತ್‌ ಲೈನ್‌ಗೆ ಬಿದ್ದ ಮರ; ಹಾನಿ,ವಿದ್ಯುತ್‌ ವ್ಯತ್ಯಯ

Sullia ವಿದ್ಯುತ್‌ ಲೈನ್‌ಗೆ ಬಿದ್ದ ಮರ; ಹಾನಿ,ವಿದ್ಯುತ್‌ ವ್ಯತ್ಯಯ

Uppinangady ದ್ವಿಚಕ್ರ ವಾಹನಕ್ಕೆ ಟ್ಯಾಂಕರ್‌ ಢಿಕ್ಕಿ; ಮಗು ಸಹಿತ ದಂಪತಿಗೆ ಗಾಯ

Uppinangady ದ್ವಿಚಕ್ರ ವಾಹನಕ್ಕೆ ಟ್ಯಾಂಕರ್‌ ಢಿಕ್ಕಿ; ಮಗು ಸಹಿತ ದಂಪತಿಗೆ ಗಾಯ

Bantwal ಚೂರಿ ಇರಿತ ಪ್ರಕರಣ: ಆರೋಪಿಯ ಸೆರೆ

Bantwal ಚೂರಿ ಇರಿತ ಪ್ರಕರಣ: ಆರೋಪಿಯ ಸೆರೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

“ನಾನು ಮೋದಿ ಪರಿವಾರ, ಮೋದಿಗಾಗಿ ಮೀಸಲು ಈ ಭಾನುವಾರ’ ಅಭಿಯಾನ

“ನಾನು ಮೋದಿ ಪರಿವಾರ, ಮೋದಿಗಾಗಿ ಮೀಸಲು ಈ ಭಾನುವಾರ’ ಅಭಿಯಾನ

BJP FLAG

400 ಕ್ಷೇತ್ರಗಳಲ್ಲಿ ಎನ್‌ಡಿಎ ಗೆಲುವು ಕಷ್ಟ: ಎಬಿಪಿ ಸಮೀಕ್ಷೆ ಭವಿಷ್ಯ

IND VS PAK

ಸಮಸ್ಯೆ ಸೌಹಾರ್ದವಾಗಿ ಬಗೆಹರಿಸಿಕೊಳ್ಳಿ: ಭಾರತ, ಪಾಕ್‌ಗೆ ಅಮೆರಿಕ ಸಲಹೆ

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.