ನರಿಮೊಗರು : ಸಾಂದೀಪನಿ ವಿಹಾರದಲ್ಲಿ ಶ್ರೀಕೃಷ್ಣ ಲೀಲೋತ್ಸವ


Team Udayavani, Aug 25, 2019, 8:38 AM IST

nari1

ನರಿಮೊಗರು: ಇಲ್ಲಿನ ಸಾಂದೀಪನಿ ಗ್ರಾಮೀಣ ವಿದ್ಯಾಸಂಸ್ಥೆಯಲ್ಲಿ ಕೃಷ್ಣ ಜನ್ಮಾಷ್ಟಮಿಯ ಅಂಗವಾಗಿ ಶ್ರೀಕೃಷ್ಣ ಲೀಲೋತ್ಸವ ನಡೆಯಿತು.
ಕಾರ್ಯಕ್ರಮದಲ್ಲಿ ಕೃಷ್ಣ ರಾಧಾ ವೇಷಧಾರಿ ಪುಟಾಣಿಗಳ ಕಲರವ, ವಿದ್ಯಾರ್ಥಿಗಳು, ಪೋಷಕರು ಮತ್ತು ಶಿಕ್ಷಕರಿಗೆ ಏರ್ಪಡಿಸಲಾದ ವಿವಿಧ ಕ್ರೀಡಾಕೂಟಗಳು ಮಕ್ಕಳ ಸಾಂಸ್ಕೃತಿಕ ಕಾರ್ಯಕ್ರಮಗಳಿಂದ ಕಾರ್ಯಕ್ರಮ ಮೆರುಗು ಪಡೆಯಿತು.

ಸಭಾ ಕಾರ್ಯಕ್ರಮದ ಉದ್ಘಾಟನೆಯ ಬಳಿಕ ವಿದ್ಯಾರ್ಥಿಗಳಿಂದ ಶ್ರೀಕೃಷ್ಣನ ಮೂರ್ತಿಯೊಂದಿಗೆ ಮೆರವಣಿಗೆ, ಮೆರವಣಿಯಲ್ಲಿ ಹುಲಿ ವೇಷ, ಘೋಷ್ ತಂಡ, ಕೀಲು ಕುದುರೆ, ಬಣ್ಣದ ಕೊಡೆಗಳು, ವಿದ್ಯಾರ್ಥಿಗಳ ಭಜನೆ ಮೆರವಣಿಗೆಗೆ ಮೆರುಗು ನೀಡಿತು, ಅತಿಥಿಗಳು, ವಿದ್ಯಾರ್ಥಿಗಳು, ವಿದ್ಯಾರ್ಥಿಗಳ ಹೆತ್ತವರು, ಶಿಕ್ಷಕ ವೃಂದ, ಆಡಳಿತ ಮಂಡಳಿ ಪದಾಧಿಕಾರಿಗಳು, ಸದಸ್ಯರು ಪಾಲ್ಗೊಂಡಿದ್ದರು.

ಮೆರವಣಿಗೆಯ ಬಳಿಕ ವಿದ್ಯಾರ್ಥಿಗಳಿಂದ ಹುಲಿಕುಣಿತ,ಬಯಲು ರಂಗಮಂದಿರದಲ್ಲಿ ಶ್ರೀಕೃಷ್ಣ ಸ್ತುತಿಯ ಸಾಂಸ್ಕೃತಿಕ ಕಾರ್ಯಕ್ರಮಗಳು, ವಿದ್ಯಾರ್ಥಿಗಳಿಗೆ ಹಾಗೂ ಪೋಷಕರಿಗೆ ವಿವಿಧ ಸ್ಪರ್ಧೆಗಳು ನಡೆಯಿತು. ಕಾರ್ಯಕ್ರಮದಲ್ಲಿ ತಾಲೂಕಿನ ವಿವಿದೆಡೆಗಳ ಅಂಗನವಾಡಿಗಳ ಪುಆಟಣಿ ಕೃಷ್ಣ ರಾಧಾ ವೇಷಧಾರಿಗಳು,ಸಂಸ್ಥೆಯ ಪುಟಾಣಿಗಳು ಪಾಲ್ಗೊಂಡಿದ್ದರು. ಎಲ್ಲಾ ವೇಷಧಾರಿಗಳಿಗೂ ಬಹುಮಾನ ಸ್ಮರಣಿಕೆ ನೀಡಿ ಗೌರವಿಸಿದರು.

ಸಭಾ ಕಾರ್ಯಕ್ರಮದ ಉದ್ಘಾಟನೆ
ಕಾರ್ಯಕ್ರಮದ ಅಂಗವಾಗಿ ಗೋಪಾಲಕೃಷ್ಣ ಸಭಾಂಗಣದಲ್ಲಿ ನಡೆದ ಸಭಾ ಕಾರ್ಯಕ್ರಮವನ್ನು ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳು ಉದ್ಘಾಟಿಸಿ ಮಾತನಾಡಿ, ಧರ್ಮ ಸಂಸ್ಥಾಪಕ ಶ್ರೀಕೃಷ್ಣನ ಜೀವನ ಎಂದಿಗೂ ಪ್ರಸ್ತುತ. ಪ್ರತೀ ವರ್ಷ ವಿಶಿಷ್ಟವಾಗಿ ಕೃಷ್ಣ ಲೀಲೋತ್ಸವ ಆಚರಿಸುತ್ತಿರುವ ಸಾಂದೀಪನಿ ವಿದ್ಯಾಸಂಸ್ಥೆಯು ಉತ್ತಮ ಹಾಗೂ ಧರ್ಮ ಬೋಧನೆಯ ಕಾರ್ಯ ಮಾಡುತ್ತಿದೆ ಎಂದರು.

ಭಕ್ತಕೋಡಿ ಎಸ್.ಜಿ.ಎಂ.ಪ್ರೌಢಶಾಲಾ ಮುಖ್ಯಗುರು ಶ್ರೀನಿವಾಸ ಎಚ್.ಬಿ ಮಾತನಾಡಿ, ಮಕ್ಕಳಿಗೆ ವಿನಯ, ವಿವೇಕ, ಸಂಸ್ಕಾರವನ್ನು ಕಲಿಸುವ ಕೆಲಸ ಸಾಂದೀಪನಿ ವಿದ್ಯಾ ಸಂಸ್ಥೆಗಳಿಂದ ಆಗುತ್ತಿದೆ.ವಿದ್ಯಾರ್ಥಿಗಳ ಪರಿಪೂರ್ಣ ಬೆಳವಣಿಗೆಗೆ ಸಾಂದೀಪನಿ ದಾರಿದೀಪವಾಗಿದೆ ಎಂದರು.

ಪ್ರಗತಿಪರ ಕೃಷಿಕ ರವಿಕುಮಾರ್ ದೊಡ್ಡಬಳ್ಳಾಪುರ,ಸಂಸ್ಥೆಯ ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷ ವಿಶ್ವನಾಥ ಗೌಡ ಕೆದ್ಕಾರು, ಶಾಲಾ ಸಂಚಾಲಕ ಭಾಸ್ಕರ ಆಚಾರ್ ಹಿಂದಾರ್ ಶುಭ ಹಾರೈಸಿದರು. ಸಾಂದೀಪನಿ ಗ್ರಾಮೀಣ ವಿದ್ಯಾಸಂಸ್ಥೆಯ ಆಡಳಿತ ಮಂಡಳಿ ಅಧ್ಯಕ್ಷ ಶಿಬರ ಜಯರಾಮ ಕೆದಿಲಾಯ ಅಧ್ಯಕ್ಷತೆ ವಹಿಸಿದ್ದರು.

ಅಭಿನಂದನೆ
ವಿದ್ಯಾಭಾರತಿ ನಡೆಸಿದ ಜಿಲ್ಲಾ ಮಟ್ಟದ ಖೋ ಖೋ ಮತ್ತು ಸಾರ್ವಜನಿಕ ಶಿಕ್ಷಣ ಇಲಾಖೆ ನಡೆಸಿದ ವಲಯ ಮಟ್ಟದ ಕಬಡ್ಡಿ, ಹಾಗೂ ಜಿಲ್ಲಾ ಮಟ್ಟದ ಈಜು ಸ್ಪರ್ಧೆಯಲ್ಲಿ ವಿಜೇತರಿಗೆ ಪದಕ ನೀಡಿ ಗೌರವಿಸಲಾಯಿತು.ಈ ದಿನ ಹುಟ್ಟು ಹಬ್ಬ ಆಚರಿಸಿದ ವಿದ್ಯಾರ್ಥಿ ಅನುದೀಪ್ ರೈ ಅವರಿಗೆ ಉಡುಗೊರೆ ಶುಭಾಶಯ ಸಲ್ಲಿಸಿದರು.

ನಾಗೇಶ್ ಕೆಡೆಂಜಿ,ಶಾಲಾ ಆಡಳಿತ ಮಂಡಳಿ ಕಾರ್ಯದರ್ಶಿ ಕೃಷ್ಣಪ್ರಸಾದ್ ಕೆದಿಲಾಯ,ದೈ.ಶಿ.ಶಿ. ಪ್ರಸಾದ್ ಅತಿಥಿಗಳನ್ನು ಗೌರವಿಸಿದರು. ಮುಖ್ಯಶಿಕ್ಷಕಿ ಜಯಮಾಲಾ ವಿ.ಎನ್ ಪ್ರಸ್ತಾವನೆಯೊಂದಿಗೆ ಸ್ವಾಗತಿಸಿದರು..ಶಿಕ್ಷಕಿ ಸುಕನ್ಯಾ ವಂದಿಸಿದರು.ಮಹಾಲಕ್ಷ್ಮೀ ಕಾರ್ಯಕ್ರಮ ನಿರೂಪಿಸಿದರು.

ಟಾಪ್ ನ್ಯೂಸ್

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.