ಗಗನಕ್ಕೇರಿದ ಮೀನಿನ ಬೆಲೆ; ಖಾದ್ಯವೂ ದುಬಾರಿ


Team Udayavani, Jun 24, 2019, 5:33 AM IST

fishing

ಕುಂದಾಪುರ: ಈ ಬಾರಿಯ ಮುಂಗಾರು ತಡವಾಗಿ ಆರಂಭವಾಗಿರುವುದರಿಂದ ನಾಡದೋಣಿ ಮೀನುಗಾರಿಕೆ ಮೇಲೆಯೂ ಇದರ ಬಿಸಿ ತಟ್ಟಿದ್ದು, ಎಲ್ಲ ತರಹದ ಮೀನಿನ ಬೆಲೆ ಗಗನಕ್ಕೇರಿದೆ. ಕಡಿಮೆ ಬೆಲೆಗೆ ಸಿಗುತ್ತಿದ್ದ ಬೂತಾಯಿ (ಬೈಗೆ) ಮೀನಿಗೂ ಈಗ ಭಾರೀ ಹಣ ನೀಡುವಂತಾಗಿದೆ.

ಯಾಂತ್ರೀಕೃತ ಮೀನುಗಾರಿಕಾ ಋತು ಮೇ 31ಕ್ಕೆ ಅಂತ್ಯವಾದ ಬಳಿಕ ಗಂಗೊಳ್ಳಿ, ಮರವಂತೆ, ಕೊಡೇರಿ, ಶಿರೂರು ಸಹಿತ ಎಲ್ಲ ಬಂದರುಗಳಲ್ಲಿ ಯಾವುದೇ ಮೀನುಗಾರಿಕೆ ನಡೆಯುತ್ತಿಲ್ಲ. ಮಳೆಗಾಲದಲ್ಲಿ ನಡೆಯುವ ನಾಡದೋಣಿ ಮೀನುಗಾರಿಕೆ ಕೂಡ ಇನ್ನೂ ಆರಂಭಗೊಂಡಿಲ್ಲ. ಇದರಿಂದ ಮೀನಿನ ದರ ನಿರೀಕ್ಷೆಗೂ ಮೀರಿ ಹೆಚ್ಚಳವಾದಂತಾಗಿದೆ.

ಕುಂದಾಪುರ, ಗಂಗೊಳ್ಳಿ ಭಾಗದಲ್ಲಿ ಒಂದು ಕೆ.ಜಿ. ಬೂತಾಯಿಗೆ 200 ರೂ.ಗಿಂತಲೂ ಹೆಚ್ಚಿದೆ. 12 ಬೂತಾಯಿಗೆ 100 ರೂ.ಗೆ ಕೆಲವೆಡೆಗಳಲ್ಲಿ ಮಾರಾಟವಾಗುತ್ತಿದೆ. ಇದನ್ನು ದೂರದ ಚೆನ್ನೈ ಯಿಂದ ಇಲ್ಲಿಗೆ ಪೂರೈಕೆ ಮಾಡಲಾಗುತ್ತಿದೆ. ಇನ್ನು 4 ಬಂಗುಡೆಗೆ 100 ರೂ. ಇದ್ದರೆ, ಕೊಡ್ಡಾಯಿ (ಕೊಡ್ವಾಯಿ)ಗೆ 1 ಕೆ.ಜಿ.ಗೆ 130ರಿಂದ 170 ರೂ. ವರೆಗೆ ಮಾರಾಟವಾಗುತ್ತಿದೆ. ಅಂಜಲ್, ಸಹಿತ ಇನ್ನಿತರ ಮೀನುಗಳು ಸಿಗುತ್ತಲೇ ಇಲ್ಲ.

ಮೀನಿನ ಖಾದ್ಯವೂ ದುಬಾರಿ

ಮೀನಿನ ಬೆಲೆ ಹೆಚ್ಚಳವಾದುದರಿಂದ ಸರ್ವೆ ಸಾಮಾನ್ಯ ವಾಗಿ ಹೊಟೇಲ್ಗಳಲ್ಲಿ ತಯಾರಿಸುವ ಮೀನಿನ ಖಾದ್ಯಗಳು ಕೂಡ ದುಬಾರಿಯಾಗಿದೆ. ಮೀನಿನ ಖಾದ್ಯಗಳ ದರ ಏಕಾಏಕಿ ಏರಿಕೆಯಾಗಿದ್ದು, ಮತ್ಸ್ಯಪ್ರಿಯರಿಗೆ ಸ್ವಲ್ಪ ಮಟ್ಟಿಗೆ ಕಹಿಯನ್ನುಂಟು ಮಾಡಿದೆ.

ಆರಂಭವಾಗದ ನಾಡದೋಣಿ ಮೀನುಗಾರಿಕೆ

ಮುಂಗಾರು ಮಳೆ ಈಗಿನ್ನು ನಿಧಾನಕ್ಕೆ ಬಿರುಸು ಪಡೆದುಕೊಳ್ಳುತ್ತಿದ್ದು, ಸಮುದ್ರದಲ್ಲಿ ತೂಫಾನ್‌ ಕಾಣಿಸಿ ಕೊಂಡು, ಅದು ಶಾಂತವಾದ ಬಳಿಕವಷ್ಟೇ ನಾಡದೋಣಿ ಮೀನುಗಾರರು ಕಡಲಿಗಿಳಿಯುತ್ತಾರೆ. ಆದರೆ ಜುಲೈ ಮೊದಲ ವಾರದಲ್ಲಿ ನಾಡದೋಣಿ ಮೀನುಗಾರಿಕೆ ಆರಂಭವಾಗುವ ನಿರೀಕ್ಷೆಯಲ್ಲಿ ಮೀನುಗಾರರಿದ್ದಾರೆ.

ಟಾಪ್ ನ್ಯೂಸ್

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

1-weewqewqe

Madrid: 16 ವರ್ಷದ ಎದುರಾಳಿ ವಿರುದ್ಧ ನಡಾಲ್‌ಗೆ ಸುಲಭ ಜಯ

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

Kundapur: ಕುಸಿದು ಬಿದ್ದು ಸಾವು

Kundapur: ಕುಸಿದು ಬಿದ್ದು ಸಾವು

ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್‌ ಆಫ್‌ ಅಟಾರ್ನಿ, ದೂರು ದಾಖಲು

ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್‌ ಆಫ್‌ ಅಟಾರ್ನಿ, ದೂರು ದಾಖಲು

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

1-weewqewqe

Madrid: 16 ವರ್ಷದ ಎದುರಾಳಿ ವಿರುದ್ಧ ನಡಾಲ್‌ಗೆ ಸುಲಭ ಜಯ

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.