ಮುಗಿಯಿತು ರಾಹುಕಾಲ, ಗುಳಿಗಕಾಲ!


Team Udayavani, Mar 28, 2019, 1:37 PM IST

28-March-11
ಈ ಹಿಂದೆ ತೆರೆ ಕಂಡು ಸುದ್ದಿ ಮಾಡಿದ್ದ ಪತ್ತೀಸ್‌ ಗ್ಯಾಂಗ್‌ ಸಿನೆಮಾ ತಂಡದ ಮತ್ತೊಂದು  ಸಿನೆಮಾ ‘ರಾಹುಕಾಲ ಗುಳಿಗಕಾಲ’ ಚಿತ್ರೀಕರಣ ಮುಗಿಸಿ ಈಗ ಡಬ್ಬಿಂಗ್‌ ಕೂಡ ಮುಗಿಸಿದೆ. ಸೂರಜ್‌ ಬೋಳಾರ್‌ ನಿರ್ದೇಶನವಿರುವ ಈ ಸಿನೆಮಾವನ್ನು ಪ್ರೀತಂ ಅವರು ನಿರ್ಮಾಣ ಮಾಡುತ್ತಿದ್ದಾರೆ. ಮನೋಜ್‌ ಕುಮಾರ್‌ ಪ್ರಸ್ತುತಿಯಲ್ಲಿ ಸಿನೆಮಾ
ಮೂಡಿ ಬರಲಿದ್ದು, ನಾಯಕನಾಗಿ ಅರ್ಜುನ್‌ ಕಾಪಿಕಾಡ್‌ ಮತ್ತು ನಾಯಕಿಯಾಗಿ ನವ್ಯತಾ ರೈ ಅವರು ನಟಿಸಲಿದ್ದಾರೆ.
ಇದೊಂದು ನಿಜ ಜೀವನಕ್ಕೆ ಹತ್ತಿರವಿರುವ ಸಿನೆಮಾ. ನಿಜ ಜೀವನದಲ್ಲಿ ನಡೆಯಬಹುದಾದ ಘಟನೆಗಳನ್ನು ಕೇಂದ್ರೀಕರಿಸಿಕೊಂಡೇ ಈ ಸಿನೆಮಾದ ಕಥೆ ಬರೆಯಲಾಗಿದೆ. ಅದ್ದರಿಂದ ಇದು ನೈಜತೆಯನ್ನು ಉಳಿಸಿಕೊಂಡಿರುವ ಸಿನೆಮಾ ಎಂದೇ ಗುರುತಿಸಿಕೊಳ್ಳುವ ಸಾಧ್ಯತೆಯಿದೆ. ಮಣಿಕಾಂತ್‌ ಕದ್ರಿ ಅವರ ಸಂಗೀತ, ಮಾಸ್‌ ಮಾದ ಅವರ ಸಾಹಸ ನಿರ್ದೇಶನದಲ್ಲಿ ಮೂಡಿ ಬರಲಿರುವ ಈ ಸಿನೆಮಾದಲ್ಲಿ ಅರವಿಂದ ಬೋಳಾರ್‌,
ಚಂದ್ರಹಾಸ ಉಳ್ಳಾಲ, ವಿಸ್ಮಯ ವಿನಾಯಕ್‌ ನಟಿಸುತ್ತಿದ್ದು, ಪ್ರತಿಭಾನ್ವಿತ ಹೊಸ ಕಲಾವಿದರು ಕೂಡ ತಮ್ಮ ಅಭಿನಯ ಕೌಶಲವನ್ನು ತೋರಿಸಿದ್ದಾರೆ. ಕೆಮರಾದಲ್ಲಿ ಸಿದ್ದು ಜಿ.ಎಸ್‌., ಸುರೇಶ್‌ ಅವರ ಸಂಕಲನದಲ್ಲಿ ಚಿತ್ರವು ತೆರೆ ಗೇರಲು ಸಿದ್ಧತೆ ನಡೆಸುತ್ತಿದೆ.

ಟಾಪ್ ನ್ಯೂಸ್

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

18-

UV Fusion: ತೇರು ಬೀದಿಗೆ ಬಂದಿದೆ

15

UV Fusion: ಜೀವನವನ್ನು ಪ್ರೀತಿಸೋಣ

9-uv-fusion

Importance: ಅನ್ನದ ಒಂದು ಅಗುಳಿನ ಮಹತ್ವ …

8-uv-fusion

UV Fusion: ಅತಿಯಾದ ಒಲವು ಒಳಿತಲ್ಲ

7-uv-fusion

UV Fusion: ಅಲ್ಪನಿಗೆ ಐಶ್ವರ್ಯ ಬಂದರೆ ಅರ್ಧ ರಾತ್ರಿಲಿ ಕೊಡೆ ಹಿಡಿದ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.