ಅಜೆಕಾರು: ಕುಸಿದು ವರ್ಷ ಕಳೆದರೂ ದುರಸ್ತಿಯಾಗದ ಮಾಂಜಾ ಸೇತುವೆ
Team Udayavani, Jul 4, 2019, 5:19 AM IST
ಅಜೆಕಾರು: ಮಳೆಗೆ ಕುಸಿದ ಮಾಂಜಾ ಸೇತುವೆ ವರ್ಷ ಕಳೆದರೂ ದುರಸ್ತಿಯಾಗದೆ ಸಂಪೂರ್ಣ ಕೊಚ್ಚಿಹೋಗುವ ಹಂತದಲ್ಲಿದೆ. ಮರ್ಣೆ ಗ್ರಾಮ ಪಂಚಾಯತ್ ಹಾಗೂ ಕಡ್ತಲ ಗ್ರಾಮ ಪಂಚಾಯತ್ ನಡುವೆ ಸಂಪರ್ಕ ಕಲ್ಪಿಸುವ ಈ ಸೇತುವೆಯ ತಡೆಗೋಡೆ ಹಾಗೂ ಆಧಾರ ಸ್ತಂಭ 2018ರ ಜೂನ್ 15ರಂದು ಭಾರೀ ಪ್ರವಾಹಕ್ಕೆ ಕೊಚ್ಚಿ ಹೋಗಿತ್ತು.
ಅಜೆಕಾರು ಕೈಕಂಬದಿಂದ ಕುಕ್ಕುಜೆಯ ಮೂಡ ಬೆಟ್ಟು ದೊಂಡೇರಂಗಡಿ ಸಂಪರ್ಕಿಸಲು ಅತೀ ಹತ್ತಿರದ ಮಾರ್ಗ ಇದಾಗಿದ್ದು ಸೇತುವೆ ಕುಸಿತದಿಂದ ನಾಗರಿಕರು ಸಂಚಾರ ಕಡಿತದ ಭೀತಿಯಲ್ಲಿದ್ದಾರೆ.
ಈ ಸೇತುವೆಯು ಸಂರಕ್ಷಿತ ಅರಣ್ಯ ವ್ಯಾಪ್ತಿಯಲ್ಲಿ ಬರುವುದರಿಂದ ಸೇತುವೆ ಅಭಿವೃದ್ಧಿಪಡಿಸಲು ಹಾಗೂ ರಸ್ತೆ ನಿರ್ಮಿಸಲು ಅರಣ್ಯ ಇಲಾಖೆಯ ಅನುಮತಿ ಅಗತ್ಯವಿದೆ. ಅರಣ್ಯ ಅಧಿಕಾರಿಗಳು ಆಕ್ಷೇಪ ವ್ಯಕ್ತಪಡಿಸುವುದರಿಂದ ಸಮಸ್ಯೆ ಉಂಟಾಗಿದೆ. ದಶಕಗಳ ಹಿಂದಷ್ಟೇ ನಿರ್ಮಾಣವಾದ ಈ ಸೇತುವೆಯ ನಡುವಿನ ಆಧಾರಸ್ತಂಭವು ಬಿರುಕುಬಿಟ್ಟಿದ್ದು ಅನಂತರದ ದಿನಗಳಲ್ಲಿ ತೇಪೆ ಕಾರ್ಯ ನಡೆಸಲಾಗಿತ್ತು ಎಂದು ಸ್ಥಳೀಯರು ದೂರಿದ್ದಾರೆ.
ಹೊಸ ಸೇತುವೆಗೆ ಚಿಂತನೆ
ಸಹಕಾರ ಅಗತ್ಯ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ
Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ
ʼAadujeevithamʼ Twitter review: ಪೃಥ್ವಿರಾಜ್ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?
Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ
ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ
MUST WATCH
ಹೊಸ ಸೇರ್ಪಡೆ
Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ
Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ
ʼAadujeevithamʼ Twitter review: ಪೃಥ್ವಿರಾಜ್ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?
Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ
ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ